AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊನ್ನಿಯಿನ್ ಸೆಲ್ವನ್ ಸಕ್ಸಸ್ ಮೀಟ್​ಗೆ ಹಾಜರಾದ ಐಶ್ವರ್ಯಾ ರೈ

ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ದಾಟಿದ ‘ಪೊನ್ನಿಯನ್ ಸೆಲ್ವನ್' ಸಕ್ಸಸ್ ಪಾರ್ಟಿಯಲ್ಲಿ ಅಭಿಷೇಕ್ ಬಚ್ಚನ್ ಜೊತೆ ಐಶ್ವರ್ಯ ರೈ ಬಚ್ಚನ್ ಹಾಗೂ ಅವರ ಪುತ್ರಿ ಆರಾಧ್ಯ ಪಾಲ್ಗೊಂಡಿದ್ದಾರೆ.

ಪೊನ್ನಿಯಿನ್ ಸೆಲ್ವನ್ ಸಕ್ಸಸ್ ಮೀಟ್​ಗೆ ಹಾಜರಾದ ಐಶ್ವರ್ಯಾ ರೈ
ಐಶ್ವರ್ಯ ರೈImage Credit source: google
TV9 Web
| Edited By: |

Updated on: Nov 07, 2022 | 2:00 PM

Share

ಮಣಿರತ್ನಂ ನಿರ್ದೇಶನದ ಐತಿಹಾಸಿಕ ಸಿನಿಮಾ ‘ಪೊನ್ನಿಯನ್​ ಸೆಲ್ವನ್’​ ಈ ವರ್ಷದ ಅತಿದೊಡ್ಡ ತಮಿಳು ಬ್ಲಾಕ್ ಬಸ್ಟರ್ ಆಗಿ ಹೊರಹೊಮ್ಮಿದೆ. ಮತ್ತು ವಿಶ್ವದಾದ್ಯಂತ ಬಾಕ್ಸ್ ಆಫೀಸ್​ಲ್ಲಿ 500 ಕೋಟಿ ರೂಪಾಯಿ ದಾಟಿದೆ. ಕಾರ್ತಿ, ವಿಕ್ರಮ್, ಐಶ್ವರ್ಯ ರೈ ಬಚ್ಚನ್, ತ್ರಿಶಾ, ಜಯಂ ರವಿ ನಟಿಸಿರುವ ಈ ಚಿತ್ರವು ಒಂಭತ್ತನೇ ಚೋಳ ಸಾಮ್ರಾಜ್ಯದೊಳಗಿನ ಕಾಲ್ಪನಿಕ ಯುದ್ಧಗಳನ್ನು ವಿವರಿಸುತ್ತದೆ. ಇದರ ಜೊತೆಗೆ ಕಲ್ಕಿಯ ಕಥೆಗಳನ್ನು ಆಧರಿಸಿದ್ದು ಚಿತ್ರ ಅತ್ಯುತ್ತಮ ಪ್ರದರ್ಶನವನ್ನು ಕಂಡಿದೆ. ಇದರ ಯಶಸ್ಸಿನ ಗೌರವಾರ್ಥವಾಗಿ ಪಾರ್ಟಿಯನ್ನು ಹಮ್ಮಿಕೊಳ್ಳಲಾಗಿತ್ತು.

ನಿರ್ಮಾಪಕ ರಾಧಾಕೃಷ್ಣನ್ ಪಾರ್ಥಿಬನ್​ ರಜನಿಕಾಂತ್​ ಜೊತೆ ಸೆಲ್ಫಿ ತೆಗೆದುಕೊಂಡು ಸೋಶಿಯಲ್​ಮೀಡಿಯಾದಲ್ಲಿ ‘ಪೊನ್ನಿಯಿನ್​ ಸೆಲ್ವನ್ಸೂಪರ್​ ಸಕ್ಸಸ್ ಪಾರ್ಟಿ ಯಶಸ್ಸಿನ ಮಗನೊಂದಿಗೆ ಎಂದು ಬರೆದುಕೊಂಡು ​ಪೋಸ್ಟ್ ​ ಮಾಡಿದ್ದಾರೆ. ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಚಿತ್ರದ ಪ್ರಚಾರದ ಸಮಯದಲ್ಲಿ ಬೆಂಬಲವನ್ನು ಸೂಚಿಸಿದ್ದರು. ಇನ್ನು ಬಿಡುಗಡೆಗೂ ಮುನ್ನ ನಡೆದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಪಾತ್ರಗಳಿಗೆ ಶ್ಲಾಘನೆ ವ್ಯಕ್ತಪಡಿಸಿದ್ದರು.

ದೊಡ್ಡ ಯಶಸ್ಸನ್ನು ಕಂಡಿರುವ ನಿರ್ದೇಶಕ ಮಣಿರತ್ನಂ ಮುಂದುವರೆದು ‘ಪೊನ್ನಿಯಿನ್ ಸೆಲ್ವನ್​-2′ ಚಿತ್ರವನ್ನು 2023 ರ ಎಪ್ರಿಲ್​ ತಿಂಗಳಿನಲ್ಲಿ ತೆರೆಯ ಮೇಲೆ ತರಲು ಇಚ್ಛಿಸಿದ್ದಾರೆ. ಇದು ಕೂಡ ಬಹುದೊಡ್ಡ ಯಶಸ್ಸು ಕಾಣುವ ನಿರೀಕ್ಷೆಯಿದೆ. ಮತ್ತು ಇದಾದ ಬಳಿಕ ಕಮಲ್​ ಹಾಸನ್​ ಅಭಿನಯದ ‘ಕೆಎಚ್234′ ಸಿನಿಮಾವನ್ನ ನಿರ್ದೇಶಿಸಲಿದ್ದಾರೆ.

ಮತ್ತಷ್ಟು ಮನರಂಜನಾ ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ