AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮಧ್ಯೆಯೂ ಐಶ್ವರ್ಯಾ ಕುಟುಂಬಕ್ಕೆ ವಿಶೇಷ ದಿನ; ಕೇಕ್​ ಕತ್ತರಿಸಿ ಸಂಭ್ರಮ

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹೀಗಾಗಿ, ಮಹಾರಾಷ್ಟ್ರ ಸೇರಿ ಸಾಕಷ್ಟು ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಇದರಿಂದ ಮನೆಯಿಂದ ಹೊರಹೋಗೋಕೆ ಸಾಧ್ಯವಾಗುತ್ತಿಲ್ಲ.

ಲಾಕ್​ಡೌನ್​ ಮಧ್ಯೆಯೂ ಐಶ್ವರ್ಯಾ ಕುಟುಂಬಕ್ಕೆ ವಿಶೇಷ ದಿನ; ಕೇಕ್​ ಕತ್ತರಿಸಿ ಸಂಭ್ರಮ
ಐಶ್ವರ್ಯಾ ರೈ ಕುಟುಂಬ
ರಾಜೇಶ್ ದುಗ್ಗುಮನೆ
|

Updated on:Jun 01, 2021 | 7:10 PM

Share

ಆರಾಧ್ಯಾ ಹುಟ್ಟಿದ ನಂತರದಲ್ಲಿ ನಟಿ ಐಶ್ವರ್ಯಾ ರೈ ಚಿತ್ರರಂಗದಿಂದ ಅಂತರ ಕಾಯ್ದುಕೊಂಡರು. ಮಗು ಹಾಗೂ ಕುಟುಂಬದ ಆರೈಕೆಯಲ್ಲಿ ಹೆಚ್ಚು ಬ್ಯುಸಿ ಆದರು. ಈಗ ತಮ್ಮನ್ನು ಆರೈಕೆ ಮಾಡಿದ ಅವರ ತಾಯಿ ಬೃಂದ್ಯ ರೈ ಅವರ 70ನೇ ಜನ್ಮದಿನವನ್ನು ಮನೆಯಲ್ಲೇ ಸಿಂಪಲ್​ ಆಗಿ ಆಚರಿಸಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿವೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಹೀಗಾಗಿ, ಮಹಾರಾಷ್ಟ್ರ ಸೇರಿ ಸಾಕಷ್ಟು ಕಡೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಇದರಿಂದ ಮನೆಯಿಂದ ಹೊರಹೋಗೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಐಶ್ವರ್ಯಾ ರೈ, ಅಭಿಷೇಕ್​ ಬಚ್ಚನ್​, ಆರಾಧ್ಯ ಮತ್ತು ಬೃಂದ್ಯ ರೈ ಒಟ್ಟಾಗಿ ಸಮಯ ಕಳೆಯುತ್ತಿದ್ದಾರೆ. ಬೃಂದ್ಯ ರೈ ಅವರ 70ನೇ ಜನ್ಮದಿನಾಚರಣೆಯನ್ನು ಆಚರಣೆ ಮಾಡಿದ್ದಾರೆ.

ಡೈನಿಂಗ್ ಟೇಬಲ್​ ಮೇಲೆ, ಹೂವು, ಕೇಕ್​ಗಳನ್ನು ಇಡಲಾಗಿದೆ. ನಾನಾ ರೀತಿಯ ಕೇಕ್​ಗಳನ್ನು ಮನೆಯಲ್ಲೇ ಮಾಡಿದ್ದು ಎನ್ನಲಾಗಿದೆ. ಈ ಫೋಟೋಗಳನ್ನು ಐಶ್ವರ್ಯಾ ರೈ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋ ನೋಡಿದ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ. ಐಶ್ವರ್ಯಾ ತಾಯಿಗೆ ಶುಭಾಶಯಗಳ ಸುರಿಮಳೆ ಸುರಿಸಿದ್ದು, ನೂರು ಕಾಲ ಬಾಳುವಂತೆ ಶುಭಹಾರೈಸಿದ್ದಾರೆ. ಅಲ್ಲದೆ, ಕೆಲವರು ಐಶ್ವರ್ಯಾ ಅವರ ಬಳಿ ಮತ್ತೆ ಚಿತ್ರರಂಗಕ್ಕೆ ಮರಳುವಂತೆ ಆಹ್ವಾನ ನೀಡಿದ್ದಾರೆ.

ಅಭಿಷೇಕ್​ ಮತ್ತು ಐಶ್ವರ್ಯಾ ರೈ 2007ರಲ್ಲಿ ಮದುವೆ ಆದರು. 2011ರಲ್ಲಿ ಆರಾಧ್ಯಾ ಜನಿಸಿದರು. ಐಶ್ವರ್ಯಾ ರೈ ಸದ್ಯ, ಮಣಿ ರತ್ನ ಅವರ ಪ್ರಾಜೆಕ್ಟ್​ನಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಎರಡು ಪಾರ್ಟ್​ಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಪುರುಷ ಮಾಡೆಲ್​ ವಿಚಾರಕ್ಕೆ ಕಿತ್ತಾಡಿಕೊಂಡಿದ್ದ ಐಶ್ವರ್ಯಾ ರೈ-ಮನಿಷಾ ಕೊಯಿರಾಲಾ; ಬಚ್ಚನ್​ ಸೊಸೆಯ ಕಣ್ಣೀರ ಕಥೆ

ಪತಿ ಅಭಿಷೇಕ್​ ಎದುರಲ್ಲೇ ಐಶ್ವರ್ಯಾ ರೈಗೆ ಅಪರಿಚಿತ ವ್ಯಕ್ತಿಯ ಮದುವೆ​ ಪ್ರಪೋಸ್​; ವಿಡಿಯೋ ವೈರಲ್​

Published On - 7:36 pm, Wed, 26 May 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ