AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಘೋಷಿಸಿದ ಅಕ್ಷಯ್ ಕುಮಾರ್; ‘ವೆಲ್​ಕಮ್ ​3’ ಚಿತ್ರದಲ್ಲಿ ಸ್ಟಾರ್ಸ್ ದಂಡು

‘ವೆಲ್​ಕಮ್’ ಹಾಗೂ ‘ವೆಲ್​ಕಮ್ 2’ ಸಿನಿಮಾ ಯಶಸ್ಸಿನ ಬಳಿಕ ‘ವೆಲ್​ಕಮ್ 3’ ಸಿನಿಮಾ ತೆರೆಗೆ ತರಲು ಸಿದ್ಧತೆ ನಡೆದಿದೆ. ಈ ಚಿತ್ರದ ಪಾತ್ರವರ್ಗ ಹಿರಿದಾಗಿದೆ. ಅಕ್ಷಯ್ ಕುಮಾರ್, ಸಂಜಯ್ ದತ್, ಅರ್ಷದ್ ವಾರ್ಸಿ, ದಿಶಾ ಪಟಾಣಿ, ರವೀನಾ ಟಂಡನ್, ಲಾರಾ ದತ್ತ, ಪರೇಶ್ ರಾವಲ್ ಸೇರಿ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ.

ಹೊಸ ಸಿನಿಮಾ ಘೋಷಿಸಿದ ಅಕ್ಷಯ್ ಕುಮಾರ್; ‘ವೆಲ್​ಕಮ್ ​3’ ಚಿತ್ರದಲ್ಲಿ ಸ್ಟಾರ್ಸ್ ದಂಡು
ವೆಲ್​ಕಮ್ 3 ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Sep 10, 2023 | 10:24 AM

Share

ನಟ ಅಕ್ಷಯ್ ಕುಮಾರ್ (Akshay Kumar) ಅವರು ಸಾಲು ಸಾಲು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇರುತ್ತದೆ. ಈಗ ಅವರ ಬರ್ತ್​ಡೇ ದಿನ (ಸೆಪ್ಟೆಂಬರ್ 9) ‘ವೆಲ್​ಕಮ್ 3’ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಸ್ಟಾರ್ಸ್ ದಂಡಿದೆ. ಈ ಚಿತ್ರಕ್ಕೆ ‘ವೆಲ್​ಕಮ್ ಟು ದಿ ಜಂಗಲ್’ ಎಂದು ಶೀರ್ಷಿಕೆ ಇಡಲಾಗಿದೆ. ಟೈಟಲ್ ಟೀಸರ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ. ಈ ಸಿನಿಮಾ ಕ್ರಿಸ್​ಮಸ್ ಪ್ರಯುಕ್ತ 2024ರ ಡಿಸೆಂಬರ್ 20ರಂದು ರಿಲೀಸ್ ಆಗಲಿದೆ.

ಹಿರಿದಾಗಿದೆ ‘ವೆಲ್​ಕಮ್ 3’ ಸಿನಿಮಾದ ಪಾತ್ರವರ್ಗ

‘ವೆಲ್​ಕಮ್’ ಹಾಗೂ ‘ವೆಲ್​ಕಮ್ 2’ ಸಿನಿಮಾ ಯಶಸ್ಸಿನ ಬಳಿಕ ‘ವೆಲ್​ಕಮ್ 3’ ಸಿನಿಮಾ ತೆರೆಗೆ ತರಲು ಸಿದ್ಧತೆ ನಡೆದಿದೆ. ಈ ಚಿತ್ರದ ಪಾತ್ರವರ್ಗ ಹಿರಿದಾಗಿದೆ. ಅಕ್ಷಯ್ ಕುಮಾರ್, ಸಂಜಯ್ ದತ್, ಅರ್ಷದ್ ವಾರ್ಸಿ, ದಿಶಾ ಪಟಾಣಿ, ರವೀನಾ ಟಂಡನ್, ಲಾರಾ ದತ್ತ, ಪರೇಶ್ ರಾವಲ್ ಸೇರಿ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್-ಅಕ್ಷಯ್ ಕುಮಾರ್ ಒಟ್ಟಾಗಿ ತೆರೆ ಹಂಚಿಕೊಳ್ಳದಿರಲು ಈ ಘಟನೆಯೇ ಕಾರಣ..

‘ವೆಲ್​ಕಮ್ 3’ ಸಿನಿಮಾ ಬಗ್ಗೆ

‘ವೆಲ್​ಕಮ್ 3’ ಸಿನಿಮಾಗೆ ಅಹ್ಮದ್ ಖಾನ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಪಾತ್ರವರ್ಗ ಎಲ್ಲರ ಗಮನ ಸೆಳೆಯುತ್ತಿದೆ. ಜಿಯೋ ಸ್ಟುಡಿಯೋ ಹಾಗೂ ಬೇಸ್ ಇಂಡಸ್ಟ್ರೀಸ್ ಗ್ರೂಪ್ ‘ವೆಲ್​ಕಮ್ 3’ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ಜ್ಯೋತಿ ದೇಶಪಾಂಡೆ, ಫಿರೋಜ್ ನಾಡಿಯಾದ್ವಾಲಾ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ