AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಘೋಷಿಸಿದ ಅಕ್ಷಯ್ ಕುಮಾರ್; ‘ವೆಲ್​ಕಮ್ ​3’ ಚಿತ್ರದಲ್ಲಿ ಸ್ಟಾರ್ಸ್ ದಂಡು

‘ವೆಲ್​ಕಮ್’ ಹಾಗೂ ‘ವೆಲ್​ಕಮ್ 2’ ಸಿನಿಮಾ ಯಶಸ್ಸಿನ ಬಳಿಕ ‘ವೆಲ್​ಕಮ್ 3’ ಸಿನಿಮಾ ತೆರೆಗೆ ತರಲು ಸಿದ್ಧತೆ ನಡೆದಿದೆ. ಈ ಚಿತ್ರದ ಪಾತ್ರವರ್ಗ ಹಿರಿದಾಗಿದೆ. ಅಕ್ಷಯ್ ಕುಮಾರ್, ಸಂಜಯ್ ದತ್, ಅರ್ಷದ್ ವಾರ್ಸಿ, ದಿಶಾ ಪಟಾಣಿ, ರವೀನಾ ಟಂಡನ್, ಲಾರಾ ದತ್ತ, ಪರೇಶ್ ರಾವಲ್ ಸೇರಿ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ.

ಹೊಸ ಸಿನಿಮಾ ಘೋಷಿಸಿದ ಅಕ್ಷಯ್ ಕುಮಾರ್; ‘ವೆಲ್​ಕಮ್ ​3’ ಚಿತ್ರದಲ್ಲಿ ಸ್ಟಾರ್ಸ್ ದಂಡು
ವೆಲ್​ಕಮ್ 3 ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Sep 10, 2023 | 10:24 AM

Share

ನಟ ಅಕ್ಷಯ್ ಕುಮಾರ್ (Akshay Kumar) ಅವರು ಸಾಲು ಸಾಲು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇರುತ್ತದೆ. ಈಗ ಅವರ ಬರ್ತ್​ಡೇ ದಿನ (ಸೆಪ್ಟೆಂಬರ್ 9) ‘ವೆಲ್​ಕಮ್ 3’ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಸ್ಟಾರ್ಸ್ ದಂಡಿದೆ. ಈ ಚಿತ್ರಕ್ಕೆ ‘ವೆಲ್​ಕಮ್ ಟು ದಿ ಜಂಗಲ್’ ಎಂದು ಶೀರ್ಷಿಕೆ ಇಡಲಾಗಿದೆ. ಟೈಟಲ್ ಟೀಸರ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ. ಈ ಸಿನಿಮಾ ಕ್ರಿಸ್​ಮಸ್ ಪ್ರಯುಕ್ತ 2024ರ ಡಿಸೆಂಬರ್ 20ರಂದು ರಿಲೀಸ್ ಆಗಲಿದೆ.

ಹಿರಿದಾಗಿದೆ ‘ವೆಲ್​ಕಮ್ 3’ ಸಿನಿಮಾದ ಪಾತ್ರವರ್ಗ

‘ವೆಲ್​ಕಮ್’ ಹಾಗೂ ‘ವೆಲ್​ಕಮ್ 2’ ಸಿನಿಮಾ ಯಶಸ್ಸಿನ ಬಳಿಕ ‘ವೆಲ್​ಕಮ್ 3’ ಸಿನಿಮಾ ತೆರೆಗೆ ತರಲು ಸಿದ್ಧತೆ ನಡೆದಿದೆ. ಈ ಚಿತ್ರದ ಪಾತ್ರವರ್ಗ ಹಿರಿದಾಗಿದೆ. ಅಕ್ಷಯ್ ಕುಮಾರ್, ಸಂಜಯ್ ದತ್, ಅರ್ಷದ್ ವಾರ್ಸಿ, ದಿಶಾ ಪಟಾಣಿ, ರವೀನಾ ಟಂಡನ್, ಲಾರಾ ದತ್ತ, ಪರೇಶ್ ರಾವಲ್ ಸೇರಿ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್-ಅಕ್ಷಯ್ ಕುಮಾರ್ ಒಟ್ಟಾಗಿ ತೆರೆ ಹಂಚಿಕೊಳ್ಳದಿರಲು ಈ ಘಟನೆಯೇ ಕಾರಣ..

‘ವೆಲ್​ಕಮ್ 3’ ಸಿನಿಮಾ ಬಗ್ಗೆ

‘ವೆಲ್​ಕಮ್ 3’ ಸಿನಿಮಾಗೆ ಅಹ್ಮದ್ ಖಾನ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಪಾತ್ರವರ್ಗ ಎಲ್ಲರ ಗಮನ ಸೆಳೆಯುತ್ತಿದೆ. ಜಿಯೋ ಸ್ಟುಡಿಯೋ ಹಾಗೂ ಬೇಸ್ ಇಂಡಸ್ಟ್ರೀಸ್ ಗ್ರೂಪ್ ‘ವೆಲ್​ಕಮ್ 3’ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ಜ್ಯೋತಿ ದೇಶಪಾಂಡೆ, ಫಿರೋಜ್ ನಾಡಿಯಾದ್ವಾಲಾ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ