Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ.

ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ?
ಅಕ್ಷಯ್​ ಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on: Apr 05, 2021 | 6:48 PM

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ ಅವರಿಗೆ ಕೊವಿಡ್​ ಪಾಸಿಟಿವ್​ ಆಗಿರುವ ವಿಚಾರ ಭಾನುವಾರ ಖಚಿತವಾಗಿತ್ತು. ಇದನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಜತೆಗೆ ಅವರು ಕ್ವಾರಂಟೈನ್​ ಆಗಿದ್ದರು. ಈಗ ಅವರು ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ‘ಇಂದು ಬೆಳಿಗ್ಗೆ ನನಗೆ ಕೋವಿಡ್​-19 ಪಾಸಿಟಿವ್​ ಆಗಿದೆ. ಎಲ್ಲ ನಿಯಮಗಳನ್ನು ಪಾಲಿಸಿ ನಾನು ತಕ್ಷಣ ಐಸೊಲೇಟ್​ ಆಗಿದ್ದೇನೆ. ಸದ್ಯ ಹೋಮ್​ ಕ್ವಾರಂಟೈನ್​ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ನೀವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರಿಕೆ ವಹಿಸಿ ಎಂದು ವಿನಂತಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಾನು ಗುಣಮುಖನಾಗಿ ಬರುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಟ್ವೀಟ್​ ಮಾಡಿದ್ದರು.

ಇಂದು ಅಕ್ಷಯ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಈ ಟ್ವೀಟ್​ನಲ್ಲಿ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ತಿಳಿಸಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ನಾನು ಗುಣಮುಖನಾಗುತ್ತಿದ್ದೇನೆ. ಮುಂಜಾಗೃತಾ ಕ್ರಮವಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರವೇ ಮನೆಗೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸದಾ ಶೂಟಿಂಗ್​, ಡಬ್ಬಿಂಗ್​ ಎಂದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ರಾಮ್​ ಸೇತು’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಅವರಿಗೆ ವೈರಸ್​ ಅಂಟಿದೆ ಎನ್ನಲಾಗುತ್ತಿದೆ. ಅನೇಕ ಸೆಲೆಬ್ರಿಟಿಗಳಿಗೆ ಇತ್ತೀಚೆಗೆ ಕೋವಿಡ್​-19 ಸೋಂಕು ತಗುಲಿದೆ. ಆಲಿಯಾ ಭಟ್​, ರಣಬೀರ್​ ಕಪೂರ್, ಪರೇಶ್​ ರಾವಲ್​, ಆಮೀರ್​ ಖಾನ್​, ಆರ್​. ಮಾಧವನ್​, ಮನೋಜ್​ ಭಾಜಪಾಯಿ ಸೇರಿದಂತೆ ಹಲವರಿಗೆ ಪಾಸಿಟಿವ್​ ಆಗಿತ್ತು.

ಇದನ್ನೂ ಓದಿ: Akshay Kumar: ನಟ ಅಕ್ಷಯ್​ ಕುಮಾರ್​ಗೆ ಕೊರೊನಾ ಪಾಸಿಟಿವ್​! ಹೋಮ್​ ಕ್ವಾರಂಟೈನ್​ನಲ್ಲಿ ಕಿಲಾಡಿ

ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ