AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋಟೋದಲ್ಲಿರುವ ಬಾಲಕ ಈಗ ದೊಡ್ಡ ಸ್ಟಾರ್ ನಟ; ನೂರಾರು ಕೋಟಿ ಒಡೆಯ ಯಾರೆಂದು ಗುರುತಿಸುತ್ತೀರಾ?

ಅಭಿಮಾನಿಗಳು ನೆಚ್ಚಿನ ನಟನ ಫೋಟೋಗಳನ್ನು ಪೋಸ್ಟ್ ಮಾಡುತ್ತಾ ಸಂಭ್ರಮಿಸುತ್ತಾರೆ. ಇತ್ತೀಚೆಗೆ ಸ್ಟಾರ್ ನಟರ ಬಾಲ್ಯದ ಫೋಟೋಗಳನ್ನು ಹಂಚಿಕೊಳ್ಳುವ ಟ್ರೆಂಡ್ ಜೋರಾಗಿದೆ.

ಫೋಟೋದಲ್ಲಿರುವ ಬಾಲಕ ಈಗ ದೊಡ್ಡ ಸ್ಟಾರ್ ನಟ; ನೂರಾರು ಕೋಟಿ ಒಡೆಯ ಯಾರೆಂದು ಗುರುತಿಸುತ್ತೀರಾ?
ಫೋಟೋದಲ್ಲಿರುವ ಬಾಲಕ ಈಗ ದೊಡ್ಡ ಸ್ಟಾರ್ ನಟ
TV9 Web
| Edited By: |

Updated on: Jun 14, 2022 | 9:15 AM

Share

ಸ್ಟಾರ್ ನಟರು ಸೋಶಿಯಲ್ ಮೀಡಿಯಾದಲ್ಲಿ (Social Media) ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಈ ಮೂಲಕ ಅಭಿಮಾನಿಗಳ ಜತೆ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿರುತ್ತಾರೆ. ಇನ್ನು, ಅವರ ಅಭಿಮಾನಿಗಳು ಕೂಡ ಅಷ್ಟೇ, ನೆಚ್ಚಿನ ನಟನ ಫೋಟೋಗಳನ್ನು ಪೋಸ್ಟ್ ಮಾಡುತ್ತಾ ಸಂಭ್ರಮಿಸುತ್ತಾರೆ. ಇತ್ತೀಚೆಗೆ ಸ್ಟಾರ್ ನಟರ ಬಾಲ್ಯದ ಫೋಟೋಗಳನ್ನು ಹಂಚಿಕೊಳ್ಳುವ ಟ್ರೆಂಡ್ ಜೋರಾಗಿದೆ. ಈಗ ಸ್ಟಾರ್ ನಟನ ಫೋಟೋ ಒಂದು ಅವರ ಅಭಿಮಾನಿಗಳ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ. ಅವರು ಯಾರೆಂದು ಪತ್ತೆ ಹಚ್ಚುವ ಟಾಸ್ಕ್​ ನೀಡಲಾಗಿದೆ. ಅವರು ಬೇರಾರು ಅಲ್ಲ ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ (Allu Arjun).

ತೆಲುಗಿನಲ್ಲಿ ಚಿರಂಜೀವಿ ಮೆಗಾಸ್ಟಾರ್ ಎಂದೇ ಫೇಮಸ್. ಅವರ ಜತೆ ಅಲ್ಲು ಅರ್ಜುನ್ ನಿಂತಿದ್ದಾರೆ. ಅಲ್ಲು ಅರ್ಜುನ್ ಡ್ಯಾನ್ಸ್​ ಮಾಡುತ್ತಿರುವ ಪೋಸ್​​ನಲ್ಲಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿದೆ. ತೆಲುಗಿನ ಸ್ಟೈಲಿಶ್ ಸ್ಟಾರ್ ಎಂದೇ ಫೇಮಸ್ ಆದವರು ಅಲ್ಲು ಅರ್ಜುನ್. ಬಾಲ್ಯದಲ್ಲಿಯೂ ಅವರು ಹಾಗೆಯೇ ಇದ್ದರು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಮುಂದಿನ ತಿಂಗಳಿಂದ ಸಿನಿಮಾದ ಶೂಟಿಂಗ್ ಆರಂಭವಾಗುವ ನಿರೀಕ್ಷೆ ಇದೆ. ಈಗಾಗಲೇ ಮೊದಲ ಪಾರ್ಟ್ ಹಿಟ್ ಆಗಿರುವುದರಿಂದ ಎರಡನೇ ಪಾರ್ಟ್​ಮೇಲೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. ‘ಪುಷ್ಪ’ ಸಿನಿಮಾ ಬಾಲಿವುಡ್​ನಲ್ಲಿ 100 ಕೋಟಿ ರೂಪಾಯಿ ಗಳಿಸಿದ್ದು ವಿಶೇಷ. ಎರಡನೇ ಪಾರ್ಟ್ ಬಾಲಿವುಡ್​ನಲ್ಲಿ ಎಷ್ಟು ಗಳಿಕೆ ಮಾಡಲಿದೆ ಎನ್ನುವ ಕುತೂಹಲವೂ ಅಭಿಮಾನಿಗಳ ವಲಯದಲ್ಲಿ ಇದೆ.

ಇದನ್ನೂ ಓದಿ
Image
Allu Arjun: ಅಲ್ಲು ಅರ್ಜುನ್ ವಿರುದ್ದ ಎಫ್​ಐಆರ್​ ದಾಖಲು..!
Image
ನನ್ನ ಜತೆ ಅಲ್ಲು ಅರ್ಜುನ್ ಆದಷ್ಟು ಬೇಗ ಕೆಲಸ ಮಾಡಬೇಕು ಎಂದ ಅಕ್ಷಯ್ ಕುಮಾರ್
Image
ಸ್ನೇಹಾ ರೆಡ್ಡಿ ಜತೆ ಲಂಡನ್​ನಲ್ಲಿ ಅಲ್ಲು ಅರ್ಜುನ್ ಹಾಲಿಡೇ; ಹೇಗಿದೆ ನೋಡಿ ಸ್ಟೈಲಿಶ್ ಸ್ಟಾರ್ ಮಕ್ಕಳ ಪೋಸ್
Image
ವಿದೇಶದಲ್ಲಿ ಅಲ್ಲು ಅರ್ಜುನ್ ಬರ್ತ್​​ಡೇ ಸೆಲಬ್ರೇಷನ್; ಇಲ್ಲಿದೆ ಫೋಟೋ ಗ್ಯಾಲರಿ

ಇದನ್ನೂ ಓದಿ: ನನ್ನ ಜತೆ ಅಲ್ಲು ಅರ್ಜುನ್ ಆದಷ್ಟು ಬೇಗ ಕೆಲಸ ಮಾಡಬೇಕು ಎಂದ ಅಕ್ಷಯ್ ಕುಮಾರ್

ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದು ಮಕಾಡೆ ಮಲಗಿತು. ಸದ್ಯ ಅವರು ‘ಗಾಡ್​ ಫಾದರ್​’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಮಲಯಾಳಂನ ‘ಲೂಸಿಫರ್’ ಚಿತ್ರದ ರಿಮೇಕ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ