AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿನೇನಿ ನಾಗಾರ್ಜುನಗೆ ಕಿಸ್ ಮಾಡೋಕೆ ದೊಡ್ಡ ಮೊತ್ತದ ಬೇಡಿಕೆ ಇಟ್ಟ ಅಮಲಾ ಪೌಲ್​

ಕಾಜಲ್​ ಗರ್ಭಿಣಿ ಎನ್ನುವ ಮಾತಿದೆ. ಈ ಕಾರಣಕ್ಕೆ ಅವರು ಒಂದಾದಮೇಲೆ ಒಂದು ಸಿನಿಮಾದಿಂದ ಹಿಂದೆ ಸರಿಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ‘ಗೋಸ್ಟ್​’ ಸಿನಿಮಾಗೆ ಗುಡ್​ಬೈ ಹೇಳಿದ್ದರು.

ಅಕ್ಕಿನೇನಿ ನಾಗಾರ್ಜುನಗೆ ಕಿಸ್ ಮಾಡೋಕೆ ದೊಡ್ಡ ಮೊತ್ತದ ಬೇಡಿಕೆ ಇಟ್ಟ ಅಮಲಾ ಪೌಲ್​
ಅಕ್ಕಿನೇನಿ ನಾಗಾರ್ಜುನ-ಅಮಲಾ
TV9 Web
| Edited By: |

Updated on: Oct 22, 2021 | 1:50 PM

Share

ಅಕ್ಕಿನೇನಿ ನಾಗಾರ್ಜುನ ವಯಸ್ಸು 60 ದಾಟಿದೆ. ಆದರೆ, ಇನ್ನೂ ಅವರು ಯಂಗ್​ ಆಗಿದ್ದಾರೆ. ತೆರೆಮೇಲೆ ಯುವ ಕಲಾವಿದರನ್ನೂ ನಾಚಿಸುವಂತೆ ನಟಿಸುತ್ತಾರೆ. ಅವರ ಸಿನಿಮಾದಲ್ಲಿ ಹೀರೋಯಿನ್​ ಆಯ್ಕೆಗೂ ಮಹತ್ವ ನೀಡಲಾಗುತ್ತದೆ. ಈಗ ‘ಗೋಸ್ಟ್​’​  ಸಿನಿಮಾದಿಂದ ಕಾಜಲ್​ ಅಗರ್​ವಾಲ್​ ಹಿಂದೆ ಸರಿದಿದ್ದಾರೆ. ಇದಕ್ಕೆ ಈಗ ಅಮಲಾ ಪೌಲ್​ ಎಂಟ್ರಿ ಆಗಿದೆ. ಈ ಸಿನಿಮಾದಲ್ಲಿ ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಳ್ಳೋಕೆ ಅವರು ದೊಡ್ಡ ಮೊತ್ತದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಕಾಜಲ್​ ಗರ್ಭಿಣಿ ಎನ್ನುವ ಮಾತಿದೆ. ಈ ಕಾರಣಕ್ಕೆ ಅವರು ಒಂದಾದಮೇಲೆ ಒಂದು ಸಿನಿಮಾದಿಂದ ಹಿಂದೆ ಸರಿಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ‘ಗೋಸ್ಟ್​’ ಸಿನಿಮಾಗೆ ಗುಡ್​ಬೈ ಹೇಳಿದ್ದರು. ಈ ಕಾರಣಕ್ಕೆ ಹೊಸ ನಟಿಯ ಆಯ್ಕೆ ಚಿತ್ರತಂಡಕ್ಕೆ ಅನಿವಾರ್ಯವಾಗಿತ್ತು. ಈ ವೇಳೆ ನಿರ್ದೇಶಕ ಪ್ರವೀಣ್​ ಅವರು ಅಮಾಲಾಗೆ ಆಫರ್​ ನೀಡಿದ್ದಾರೆ.

ಗುಡ್ಡಗಾಡು ಪ್ರದೇಶದಲ್ಲಿ ನಾಯಕ-ನಾಯಕಿ ಉಳಿದುಕೊಳ್ಳುವ ಪರಿಸ್ಥಿತಿ ಬಂದೊದಗುತ್ತದೆ. ಈ ವೇಳೆ ಇಬ್ಬರ ನಡುವೆ ಪ್ರೀತಿ ಮೂಡುತ್ತದೆ. ಇದನ್ನು ಹಾಡಿನ ಮೂಲಕ ತೋರಿಸೋಕೆ ನಿರ್ದೇಶಕರು ನಿರ್ಧರಿಸಿದ್ದಾರೆ. ಲಿಪ್​ ಲಾಕ್​ ಸೇರಿ ಕೆಲ ಇಂಟಿಮೇಟ್​ ದೃಶ್ಯಗಳು ಇದರಲ್ಲಿ ಇರಲಿದೆ. ಸಿನಿಮಾ ಸಂಭಾವನೆಯ ಜತೆಗೆ ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳೋಕೆ ಅಮಲಾ ಹೆಚ್ಚಿನ ಹಣ ಕೇಳಿದ್ದಾರೆ ಎನ್ನುವ ಸುದ್ದಿ ಇದೆ. ಆದರೆ, ಚಿತ್ರತಂಡ ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಈಗಾಗಲೇ ‘ಗೋಸ್ಟ್​’ ಸಿನಿಮಾದ ಶೂಟಿಂಗ್​ ಪ್ರಾರಂಭಗೊಂಡಿದೆ. ಅಕ್ಕಿನೇನಿ ನಾಗಾರ್ಜುನ ಅವರು ಬಿಗ್​ ಬಾಸ್​ ಸೀಸನ್​ 5ರ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ಅವರು ಹೈದರಾಬಾದ್​ನಲ್ಲಿ ಈ ಚಿತ್ರದ ಶೂಟಿಂಗ್​ನಲ್ಲಿಯೂ ಪಾಲ್ಗೊಳ್ಳುತ್ತಿದ್ದಾರೆ. ಹೀರೋಯಿನ್​ ಬದಲಾದ ಕಾರಣಕ್ಕೆ ಸಿನಿಮಾದ ಶೂಟಿಂಗ್​ ವಿಳಂಬವಾಗಿದೆ. ಮುಂದಿನ ಎರಡು ತಿಂಗಳಲ್ಲಿ ಸಂಪೂರ್ಣವಾಗಿ ಸಿನಿಮಾ ಶೂಟಿಂಗ್​ ಮುಗಿಸುವ ಆಲೋಚನೆ ಚಿತ್ರತಂಡಕ್ಕೆ ಇದೆ. ಅದಕ್ಕೆ ತಕ್ಕಂತೆಯೇ ಶೆಡ್ಯೂಲ್​ ಫಿಕ್ಸ್​ ಮಾಡಲಾಗಿದೆ.

ಇದನ್ನೂ ಓದಿ: ಮದುವೆ ನಂತರ ಬಿಕಿನಿ ತೊಟ್ಟ ಕಾಜಲ್​ ಅಗರ್​ವಾಲ್​; ಆದರೆ, ಇದರ ಬಗ್ಗೆ ಅಭಿಮಾನಿಗಳು ಮಾತನಾಡುವಂತಿಲ್ಲ

ಪ್ರೆಗಾ ನ್ಯೂಸ್​ ಹಿಡಿದು ಪೋಸ್​ ನೀಡಿದ ಕಾಜಲ್​; ಏನಿದು ಹೊಸ ಸುದ್ದಿ?

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ