AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ನಟಿಗೆ ಮೋಸ; ಲಾಕ್​​ಡೌನ್ ವೇಳೆ ಹೊರಬಿತ್ತು ಎರಡನೇ ಗಂಡನ ಅನೈತಿಕ ಸಂಬಂಧ

ಆದಿತ್ಯನ್​ ಜತೆ ವಿಚ್ಛೇದನ ಪಡೆಯುತ್ತಿರುವ ಬಗ್ಗೆ ಸಾಕಷ್ಟು ವದಂತಿಗಳು ಹರಡಿದ್ದವು. ಈ ಬಗ್ಗೆ ಅಂಬಿಲಿ ಮಾಹಿತಿ ನೀಡಿದ್ದಾರೆ. ಕಾನೂನಿನ ಪ್ರಕಾರ ನಾನು ಆದಿತ್ಯನ್​ ಅವರ ಹೆಂಡತಿ. ಆದರೆ, ನಮ್ಮ ಮಧ್ಯೆ ಯಾವುದೂ ಸರಿ ಇಲ್ಲ ಎಂದಿದ್ದಾರೆ.

ಸ್ಟಾರ್ ನಟಿಗೆ ಮೋಸ; ಲಾಕ್​​ಡೌನ್ ವೇಳೆ ಹೊರಬಿತ್ತು ಎರಡನೇ ಗಂಡನ ಅನೈತಿಕ ಸಂಬಂಧ
ಅಂಬಿಲಿ ದೇವಿ
Follow us
ರಾಜೇಶ್ ದುಗ್ಗುಮನೆ
|

Updated on: Apr 22, 2021 | 8:47 PM

ಮಲಯಾಳಂ ಸ್ಟಾರ್​ ನಟಿ ಅಂಬಿಲಿ ದೇವಿ 2009ರಲ್ಲಿ ಕ್ಯಾಮೆರಾಮೆನ್​ ಲೋವಲ್​ ಅವರನ್ನು ಮದುವೆ ಆಗಿದ್ದರು. 2018ರಲ್ಲಿ ಇಬ್ಬರ ವಿವಾಹ ಡಿವೊರ್ಸ್​ ಮೂಲಕ ಕೊನೆಗೊಂಡಿತ್ತು. ಇದಾದ ಬೆನ್ನಲ್ಲೇ 2019ರಲ್ಲಿ ಅಂಬಿಲಿ ದೇವಿ ಆದಿತ್ಯನ್​ ಜಯನ್​ ಜತೆ ಎರಡನೇ ಮದುವೆ ಆಗಿದ್ದರು. ಆದರೆ, ಎರಡನೇ ಗಂಡನಿಂದ ಇವರಿಗೆ ಮೋಸ ಆಗಿರುವ ವಿಚಾರ ತಿಳಿದು ಬಂದಿದೆ. ಈ ವಿಚಾರ ಕೇಳಿ ನಟಿ ಕಣ್ಣೀರಿಟ್ಟಿದ್ದಾರೆ.

ಆದಿತ್ಯನ್​ ಜತೆ ವಿಚ್ಛೇದನ ಪಡೆಯುತ್ತಿರುವ ಬಗ್ಗೆ ಸಾಕಷ್ಟು ವದಂತಿಗಳು ಹರಡಿದ್ದವು. ಈ ಬಗ್ಗೆ ಅಂಬಿಲಿ ಮಾಹಿತಿ ನೀಡಿದ್ದಾರೆ. ಕಾನೂನಿನ ಪ್ರಕಾರ ನಾನು ಆದಿತ್ಯನ್​ ಅವರ ಹೆಂಡತಿ. ಆದರೆ, ನಮ್ಮ ಮಧ್ಯೆ ಯಾವುದೂ ಸರಿ ಇಲ್ಲ. ಎರಡನೇ ಬಾರಿಗೆ ಮದುವೆ ಆಗಲು ನಾವಿಬ್ಬರೂ ಸಾಕಷ್ಟು ಕಷ್ಟಗಳನ್ನು ದಾಟಿ ಬಂದಿದ್ದೇವೆ. ಆದರೆ, ನಾವು ಬಾಡಿಗೆ ನೀಡಿದ ಮನೆಯಲ್ಲಿ ವಾಸವಾಗಿರುವ ಮಹಿಳೆ ಜತೆ ಆದಿತ್ಯನ್​ ಅನೈತಿಕ ಸಂಬಂಧ ಹೊಂದಿದ್ದಾರೆ. ಆಕೆಗೆ 13 ವರ್ಷದ ಮಗ ಇದ್ದಾನೆ. ನಾನು ಪ್ರೆಗ್ನೆಂಟ್​ ಆದ ನಂತರ ನಟನೆ ಇಂದ ಬ್ರೇಕ್​ ತೆಗೆದುಕೊಂಡೆ. ಕಳೆದ ಏಪ್ರಿಲ್​​ನಲ್ಲಿ ಮಗು ಜನಿಸಿತ್ತು. ಆಗ ನನ್ನ ಗಂಡ ಒಂದೆರಡು ಬಾರಿ ನೋಡೋಕೆ ಬಂದಿದ್ದರು. ಕೇಳಿದರೆ, ತ್ರಿಶೂರ್​ನಲ್ಲಿ ಕೆಲಸ ಇದೆ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು ಎಂದು ನಿಜವಿಚಾರ ಬಿಚ್ಚಿಟ್ಟಿದ್ದಾರೆ.

ನನಗೆ ಅವರ ಅನೈತಿಕ ಸಂಬಂಧದ ಬಗ್ಗೆ ಗೊತ್ತಾಗಿದೆ. ಆದಿತ್ಯ ಹಾಗೂ ಮಹಿಳೆ ಡಿವೋರ್ಸ್​ ನೀಡುವಂತೆ ಕೇಳುತ್ತಿದ್ದಾರೆ. ನಾನು ಏನು ತಪ್ಪು ಮಾಡಿದ್ದೇನೆ ಎನ್ನುವುದು ಗೊತ್ತಾಗುತ್ತಿಲ್ಲ. ನಾನು ಹೊಂದಾಣಿಕೆ ಮಾಡೋಕೆ ಪ್ರಯತ್ನಿಸಿದೆ. ಆದರೆ, ಸಾಧ್ಯವೇ ಆಗಿಲ್ಲ. ಅನೈತಿಕ ಸಂಬಂಧ ಹೊಂದಿರುವ ಮಹಿಳೆಗೆ ಈಗಾಗಲೇ ಮದುವೆ ಆಗಿದೆ. ಒಂದು ಮಗು ಕೂಡ ಇದೆ. ಆದಾಗ್ಯೂ ಆಕೆ ಹೀಗೆ ಮಾಡುತ್ತಿರುವುದು ಸರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: KGF Release Date: ಕೆಜಿಎಫ್-2 ಬಿಡುಗಡೆಗೆ ಕೊರೊನಾ ಅಡ್ಡಗಾಲು; ರಿಲೀಸ್​ ದಿನಾಂಕ ಮುಂದೂಡೋದು ಖಚಿತ?

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ