AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿವೀಲ್ ಆಯ್ತು ಅಮಿತಾಭ್ ಬಚ್ಚನ್ ಬ್ಯಾಂಕ್ ಬ್ಯಾಲೆನ್ಸ್; ಲೆಕ್ಕ ಮಾಡೋಕೆ ಎರಡು ಕೈ ಬೇಕು

Amitabh Bachchan Net Worth: ಅಮಿತಾಭ್ ಬಚ್ಚನ್ ಬಳಿ 54 ಕೋಟಿ ರೂಪಾಯಿಯ ಜ್ಯುವೆಲರಿ ಇದೆ. ಜಯಾ ಬಚ್ಚನ್ ಅವರ ಬಳಿ 40.97 ಕೋಟಿ ರೂಪಾಯಿ ಜ್ಯುವೆಲರಿ ಇದೆ. ಇಬ್ಬರಿಂದ 849 ಕೋಟಿ ರೂಪಾಯಿ ಚರಾಸ್ತಿ ಇದೆ. ಜಯಾ ಬಚ್ಚನ್ ಅವರ ಬ್ಯಾಂಕ್ ಬ್ಯಾಲೆನ್ಸ್ 10 ಕೋಟಿ ರೂಪಾಯಿ ಇದೆ.

ರಿವೀಲ್ ಆಯ್ತು ಅಮಿತಾಭ್ ಬಚ್ಚನ್ ಬ್ಯಾಂಕ್ ಬ್ಯಾಲೆನ್ಸ್; ಲೆಕ್ಕ ಮಾಡೋಕೆ ಎರಡು ಕೈ ಬೇಕು
ಅಮಿತಾಭ್-ಜಯಾ
ರಾಜೇಶ್ ದುಗ್ಗುಮನೆ
|

Updated on:Feb 15, 2024 | 9:50 AM

Share

ಬಾಲಿವುಡ್ ಸೆಲೆಬ್ರಿಟಿಗಳ ಆಸ್ತಿಗಳ ಬಗ್ಗೆ ಎಲ್ಲರಿಗೂ ಒಂದು ಕುತೂಹಲ ಇರುತ್ತದೆ. ಯಾರ ಆಸ್ತಿ ಎಷ್ಟಿದೆ ಎಂದು ತಿಳಿದುಕೊಳ್ಳಲು ಫ್ಯಾನ್ಸ್ ಉತ್ಸುಕರಾಗಿರುತ್ತಾರೆ. ಈಗ ಬಾಲಿವುಡ್​ನ ಅಮಿತಾಭ್ ಬಚ್ಚನ್ (Amitabh Bachchan) ಹಾಗೂ ಜಯಾ ಬಚ್ಚನ್ ಅವರ ಆಸ್ತಿ ವಿವರ ಲಭ್ಯವಾಗಿದೆ.  ಜಯಾ ಬಚ್ಚನ್ ನಟನೆಯ ಜೊತೆಗೆ ರಾಜಕೀಯದಲ್ಲೂ ಬ್ಯುಸಿ ಇದ್ದಾರೆ. ಅವರು ಸಮಾಜವಾದಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಸಮಾಜವಾದಿ ಪಾರ್ಟಿಯಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ಈ ವೇಳೆ ಅವರು ತಮ್ಮ ಆಸ್ತಿ ವಿವರ ನೀಡಿದ್ದಾರೆ.

ನಾಮನಿರ್ದೇಶನದ ವೇಳೆ ನೀಡಿರುವ ಆಸ್ತಿ ವಿವರ ಪ್ರಕಾರ,  ಬಚ್ಚನ್ ಕುಟುಂಬ 1,578 ಕೋಟಿ ರೂಪಾಯಿ ಸ್ವತ್ತುಗಳನ್ನು ಹೊಂದಿದ್ದಾರೆ. 2022-23ರ ಅವಧಿಯಲ್ಲಿ ವೈಯಕ್ತಿವಾಗಿ ಅವರು 1.63 ಕೋಟಿ ರೂಪಾಯಿ ಸಂಪಾದಿಸಿದ್ದಾರೆ. ಅಮಿತಾಭ್ ಬಚ್ಚನ್ ಅವರ ವೈಯಕ್ತಿಕ ನೆಟ್​ವರ್ತ್​ 273 ಕೋಟಿ ರೂಪಾಯಿ ಇದೆ. ಅವರ ಬಳಿ 54 ಕೋಟಿ ರೂಪಾಯಿಯ ಜ್ಯುವೆಲರಿ ಇದೆ. 16 ವಾಹನಗಳು ಇದ್ದು ಇದರಬೆಲೆ 17.66 ಕೋಟಿ ರೂಪಾಯಿ ಆಗಿದೆ.

ಜಯಾ ಬಚ್ಚನ್ ಅವರ ಬಳಿ 40.97 ಕೋಟಿ ರೂಪಾಯಿ ಜ್ಯುವೆಲರಿ ಇದೆ. ಅವರ ಬಳಿ ವಾಹನಗಳ ಸಂಖ್ಯೆ ಕಡಿಮೆ. ಇಬ್ಬರಿಂದ 849 ಕೋಟಿ ರೂಪಾಯಿ ಚರಾಸ್ತಿ ಇದೆ. ಜಯಾ ಬಚ್ಚನ್ ಅವರ ಬ್ಯಾಂಕ್ ಬ್ಯಾಲೆನ್ಸ್ 10 ಕೋಟಿ ರೂಪಾಯಿ ಇದೆ. ಅಮಿತಾಭ್ ಬಚ್ಚನ್ ಬಳಿ 120 ಕೋಟಿ ರೂಪಾಯಿ ಬ್ಯಾಂಕ್ ಬ್ಯಾಲೆನ್ಸ್ ಇದೆ! ವಿವರವಾಗಿ ಹೇಳಬೇಕು ಎಂದರೆ ಅವರ ಖಾತೆಯಲ್ಲಿ 120,45,62,083 ರೂಪಾಯಿ ಇದೆ.

ಇದನ್ನೂ ಓದಿ: ಎರಡನೇ ಬಾರಿ ಅಯೋಧ್ಯೆಗೆ ಭೇಟಿ ನೀಡಿದ ‘ಬಿಗ್​ ಬಿ’ ಅಮಿತಾಭ್​ ಬಚ್ಚನ್​

ಜಯಾ ಬಚ್ಚನ್ ಅವರಿಗೆ ಬೇರೆ ಬೇರೆ ಮೂಲಗಳಿಂದ ಹಣ ಬರುತ್ತದೆ. ಬ್ರ್ಯಾಂಡ್​ಗಳ ಪ್ರಚಾರ, ಎಂಪಿ ಸ್ಯಾಲರಿ ಹಾಗೂ ಸಿನಿಮಾಗಳಿಂದ ಹಣ ಬರುತ್ತದೆ. ಅಮಿತಾಭ್ ಬಚ್ಚನ್ ಅವರಿಗೆ ಬಡ್ಡಿ, ಬಾಡಿಗೆ, ಡಿವಿಡಂಟ್, ಸೋಲಾರ್ ಪ್ಲ್ಯಾಂಟ್ ಮೊದಲಾದ ಕಡೆಗಳಿಂದ ಹಣ ಬರುತ್ತದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:44 am, Thu, 15 February 24

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ