AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ಅಭಿಮಾನಿಗಳು ಮಾಡಿದ ತಪ್ಪಿಗೆ ದಂಡ ತೆತ್ತ ಅನನ್ಯಾ ಪಾಂಡೆ

ಕೆ-ಪಾಪ್​ನ ಬಾಯ್​ ಬ್ಯಾಂಡ್​ (ಬಿಟಿಎಸ್​)​ ಕಳೆದ ವರ್ಷ ‘ಡೈನಮೈಟ್’​ ಹೆಸರಿನ ಸಾಂಗ್​ ರಿಲೀಸ್​ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇತ್ತೀಚೆಗೆ ಮತ್ತೊಂದು ಹಾಡನ್ನು ಬಿಟಿಎಸ್​ ರಿಲೀಸ್​ ಮಾಡಿದೆ.

Ananya Panday: ಅಭಿಮಾನಿಗಳು ಮಾಡಿದ ತಪ್ಪಿಗೆ ದಂಡ ತೆತ್ತ ಅನನ್ಯಾ ಪಾಂಡೆ
ಅನನ್ಯಾ ಪಾಂಡೆ
ರಾಜೇಶ್ ದುಗ್ಗುಮನೆ
|

Updated on: Jun 09, 2021 | 6:11 PM

Share

ಅಭಿಮಾನಿಗಳು ಮಾಡುವ ಎಡವಟ್ಟಿನಿಂದ ಸ್ಟಾರ್​ ನಟ-ನಟಿಯರು ಒಮ್ಮೊಮ್ಮೆ ಟ್ರೋಲ್​ಗೆ ಒಳಗಾಗಬೇಕಾಗುತ್ತದೆ. ಸದಾ ಟ್ರೋಲಿಗರಿಗೆ ಆಹಾರವಾಗುವ ಬಾಲಿವುಡ್​ ನಟಿ ಅನನ್ಯಾ ಪಾಂಡೆ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಅಭಿಮಾನಿಗಳು ಮಾಡಿದ ತಪ್ಪಿಗೆ ಅನನ್ಯಾ ದಂಡ ತೆತ್ತಿದ್ದಾರೆ. ಸದ್ಯ, ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ.

ಕೆ-ಪಾಪ್​ನ ಬಾಯ್​ ಬ್ಯಾಂಡ್​ (ಬಿಟಿಎಸ್​)​ ಕಳೆದ ವರ್ಷ ‘ಡೈನಮೈಟ್’​ ಹೆಸರಿನ ಸಾಂಗ್​ ರಿಲೀಸ್​ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇತ್ತೀಚೆಗೆ ಮತ್ತೊಂದು ಹಾಡನ್ನು ಬಿಟಿಎಸ್​ ರಿಲೀಸ್​ ಮಾಡಿದೆ. ‘ಡೈನಮೈಟ್’ ಗ್ರ್ಯಾಮಿ ಅವಾರ್ಡ್​ಗೆ ನಾಮ ನಿರ್ದೇಶನಗೊಂಡಿತ್ತಾದರೂ ಗೆಲ್ಲಲು ಸಾಧ್ಯವಾಗಿಲ್ಲ. ಇದೇ ವಿಚಾರ ಇಟ್ಟುಕೊಂಡು ಅನನ್ಯಾ ಪಾಂಡೆಯ ಕೆಲ ಫ್ಯಾನ್​​ ಪೇಜ್​ಗಳು ಬಿಟಿಎಸ್​ ಬಗ್ಗೆ ಟೀಕೆ ಮಾಡಿದ್ದವು.

‘ಸ್ಟುಡೆಂಟ್​ ಆಫ್​ ದಿ ಇಯರ್ ​2’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಅನನ್ಯಾ ಪಾಂಡೆ ಫಿಲ್ಮ್​ಫೇರ್​ ಗೆದ್ದರು. ಆದರೆ, ಬಿಟಿಎಸ್​ ಗ್ರ್ಯಾಮಿ ಗೆದ್ದಿಲ್ಲ ಎಂಬಿತ್ಯಾದಿ ಕಮೆಂಟ್​ಗಳನ್ನು ಮಾಡಲಾಗಿತ್ತು. ಇದೇ ವಿಚಾರ ಇಟ್ಟುಕೊಂಡು ನೇರವಾಗಿ ಅನನ್ಯಾ ವಿರುದ್ಧ ಬಿಟಿಎಸ್​ ಫ್ಯಾನ್ಸ್​ ಕಿಡಿಕಾರಿದ್ದಾರೆ. ಬಿಟಿಎಸ್​ ಫ್ಯಾನ್ಸ್ ಮಾಡಿದ ಟ್ರೋಲ್​ ಇಲ್ಲಿದೆ.

ಇದನ್ನೂ ಓದಿ: ಟ್ರೋಲ್​ಗಳಿಗೆ ತಿರುಗೇಟು: ಉಡುಗೆ ಬಗ್ಗೆ ಕಮೆಂಟ್​ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಅನನ್ಯಾ ಪಾಂಡೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್