AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ಅಭಿಮಾನಿಗಳು ಮಾಡಿದ ತಪ್ಪಿಗೆ ದಂಡ ತೆತ್ತ ಅನನ್ಯಾ ಪಾಂಡೆ

ಕೆ-ಪಾಪ್​ನ ಬಾಯ್​ ಬ್ಯಾಂಡ್​ (ಬಿಟಿಎಸ್​)​ ಕಳೆದ ವರ್ಷ ‘ಡೈನಮೈಟ್’​ ಹೆಸರಿನ ಸಾಂಗ್​ ರಿಲೀಸ್​ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇತ್ತೀಚೆಗೆ ಮತ್ತೊಂದು ಹಾಡನ್ನು ಬಿಟಿಎಸ್​ ರಿಲೀಸ್​ ಮಾಡಿದೆ.

Ananya Panday: ಅಭಿಮಾನಿಗಳು ಮಾಡಿದ ತಪ್ಪಿಗೆ ದಂಡ ತೆತ್ತ ಅನನ್ಯಾ ಪಾಂಡೆ
ಅನನ್ಯಾ ಪಾಂಡೆ
ರಾಜೇಶ್ ದುಗ್ಗುಮನೆ
|

Updated on: Jun 09, 2021 | 6:11 PM

Share

ಅಭಿಮಾನಿಗಳು ಮಾಡುವ ಎಡವಟ್ಟಿನಿಂದ ಸ್ಟಾರ್​ ನಟ-ನಟಿಯರು ಒಮ್ಮೊಮ್ಮೆ ಟ್ರೋಲ್​ಗೆ ಒಳಗಾಗಬೇಕಾಗುತ್ತದೆ. ಸದಾ ಟ್ರೋಲಿಗರಿಗೆ ಆಹಾರವಾಗುವ ಬಾಲಿವುಡ್​ ನಟಿ ಅನನ್ಯಾ ಪಾಂಡೆ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಅಭಿಮಾನಿಗಳು ಮಾಡಿದ ತಪ್ಪಿಗೆ ಅನನ್ಯಾ ದಂಡ ತೆತ್ತಿದ್ದಾರೆ. ಸದ್ಯ, ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ.

ಕೆ-ಪಾಪ್​ನ ಬಾಯ್​ ಬ್ಯಾಂಡ್​ (ಬಿಟಿಎಸ್​)​ ಕಳೆದ ವರ್ಷ ‘ಡೈನಮೈಟ್’​ ಹೆಸರಿನ ಸಾಂಗ್​ ರಿಲೀಸ್​ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇತ್ತೀಚೆಗೆ ಮತ್ತೊಂದು ಹಾಡನ್ನು ಬಿಟಿಎಸ್​ ರಿಲೀಸ್​ ಮಾಡಿದೆ. ‘ಡೈನಮೈಟ್’ ಗ್ರ್ಯಾಮಿ ಅವಾರ್ಡ್​ಗೆ ನಾಮ ನಿರ್ದೇಶನಗೊಂಡಿತ್ತಾದರೂ ಗೆಲ್ಲಲು ಸಾಧ್ಯವಾಗಿಲ್ಲ. ಇದೇ ವಿಚಾರ ಇಟ್ಟುಕೊಂಡು ಅನನ್ಯಾ ಪಾಂಡೆಯ ಕೆಲ ಫ್ಯಾನ್​​ ಪೇಜ್​ಗಳು ಬಿಟಿಎಸ್​ ಬಗ್ಗೆ ಟೀಕೆ ಮಾಡಿದ್ದವು.

‘ಸ್ಟುಡೆಂಟ್​ ಆಫ್​ ದಿ ಇಯರ್ ​2’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಅನನ್ಯಾ ಪಾಂಡೆ ಫಿಲ್ಮ್​ಫೇರ್​ ಗೆದ್ದರು. ಆದರೆ, ಬಿಟಿಎಸ್​ ಗ್ರ್ಯಾಮಿ ಗೆದ್ದಿಲ್ಲ ಎಂಬಿತ್ಯಾದಿ ಕಮೆಂಟ್​ಗಳನ್ನು ಮಾಡಲಾಗಿತ್ತು. ಇದೇ ವಿಚಾರ ಇಟ್ಟುಕೊಂಡು ನೇರವಾಗಿ ಅನನ್ಯಾ ವಿರುದ್ಧ ಬಿಟಿಎಸ್​ ಫ್ಯಾನ್ಸ್​ ಕಿಡಿಕಾರಿದ್ದಾರೆ. ಬಿಟಿಎಸ್​ ಫ್ಯಾನ್ಸ್ ಮಾಡಿದ ಟ್ರೋಲ್​ ಇಲ್ಲಿದೆ.

ಇದನ್ನೂ ಓದಿ: ಟ್ರೋಲ್​ಗಳಿಗೆ ತಿರುಗೇಟು: ಉಡುಗೆ ಬಗ್ಗೆ ಕಮೆಂಟ್​ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಅನನ್ಯಾ ಪಾಂಡೆ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!