AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ಅಭಿಮಾನಿಗಳು ಮಾಡಿದ ತಪ್ಪಿಗೆ ದಂಡ ತೆತ್ತ ಅನನ್ಯಾ ಪಾಂಡೆ

ಕೆ-ಪಾಪ್​ನ ಬಾಯ್​ ಬ್ಯಾಂಡ್​ (ಬಿಟಿಎಸ್​)​ ಕಳೆದ ವರ್ಷ ‘ಡೈನಮೈಟ್’​ ಹೆಸರಿನ ಸಾಂಗ್​ ರಿಲೀಸ್​ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇತ್ತೀಚೆಗೆ ಮತ್ತೊಂದು ಹಾಡನ್ನು ಬಿಟಿಎಸ್​ ರಿಲೀಸ್​ ಮಾಡಿದೆ.

Ananya Panday: ಅಭಿಮಾನಿಗಳು ಮಾಡಿದ ತಪ್ಪಿಗೆ ದಂಡ ತೆತ್ತ ಅನನ್ಯಾ ಪಾಂಡೆ
ಅನನ್ಯಾ ಪಾಂಡೆ
ರಾಜೇಶ್ ದುಗ್ಗುಮನೆ
|

Updated on: Jun 09, 2021 | 6:11 PM

Share

ಅಭಿಮಾನಿಗಳು ಮಾಡುವ ಎಡವಟ್ಟಿನಿಂದ ಸ್ಟಾರ್​ ನಟ-ನಟಿಯರು ಒಮ್ಮೊಮ್ಮೆ ಟ್ರೋಲ್​ಗೆ ಒಳಗಾಗಬೇಕಾಗುತ್ತದೆ. ಸದಾ ಟ್ರೋಲಿಗರಿಗೆ ಆಹಾರವಾಗುವ ಬಾಲಿವುಡ್​ ನಟಿ ಅನನ್ಯಾ ಪಾಂಡೆ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಅಭಿಮಾನಿಗಳು ಮಾಡಿದ ತಪ್ಪಿಗೆ ಅನನ್ಯಾ ದಂಡ ತೆತ್ತಿದ್ದಾರೆ. ಸದ್ಯ, ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ.

ಕೆ-ಪಾಪ್​ನ ಬಾಯ್​ ಬ್ಯಾಂಡ್​ (ಬಿಟಿಎಸ್​)​ ಕಳೆದ ವರ್ಷ ‘ಡೈನಮೈಟ್’​ ಹೆಸರಿನ ಸಾಂಗ್​ ರಿಲೀಸ್​ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇತ್ತೀಚೆಗೆ ಮತ್ತೊಂದು ಹಾಡನ್ನು ಬಿಟಿಎಸ್​ ರಿಲೀಸ್​ ಮಾಡಿದೆ. ‘ಡೈನಮೈಟ್’ ಗ್ರ್ಯಾಮಿ ಅವಾರ್ಡ್​ಗೆ ನಾಮ ನಿರ್ದೇಶನಗೊಂಡಿತ್ತಾದರೂ ಗೆಲ್ಲಲು ಸಾಧ್ಯವಾಗಿಲ್ಲ. ಇದೇ ವಿಚಾರ ಇಟ್ಟುಕೊಂಡು ಅನನ್ಯಾ ಪಾಂಡೆಯ ಕೆಲ ಫ್ಯಾನ್​​ ಪೇಜ್​ಗಳು ಬಿಟಿಎಸ್​ ಬಗ್ಗೆ ಟೀಕೆ ಮಾಡಿದ್ದವು.

‘ಸ್ಟುಡೆಂಟ್​ ಆಫ್​ ದಿ ಇಯರ್ ​2’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಅನನ್ಯಾ ಪಾಂಡೆ ಫಿಲ್ಮ್​ಫೇರ್​ ಗೆದ್ದರು. ಆದರೆ, ಬಿಟಿಎಸ್​ ಗ್ರ್ಯಾಮಿ ಗೆದ್ದಿಲ್ಲ ಎಂಬಿತ್ಯಾದಿ ಕಮೆಂಟ್​ಗಳನ್ನು ಮಾಡಲಾಗಿತ್ತು. ಇದೇ ವಿಚಾರ ಇಟ್ಟುಕೊಂಡು ನೇರವಾಗಿ ಅನನ್ಯಾ ವಿರುದ್ಧ ಬಿಟಿಎಸ್​ ಫ್ಯಾನ್ಸ್​ ಕಿಡಿಕಾರಿದ್ದಾರೆ. ಬಿಟಿಎಸ್​ ಫ್ಯಾನ್ಸ್ ಮಾಡಿದ ಟ್ರೋಲ್​ ಇಲ್ಲಿದೆ.

ಇದನ್ನೂ ಓದಿ: ಟ್ರೋಲ್​ಗಳಿಗೆ ತಿರುಗೇಟು: ಉಡುಗೆ ಬಗ್ಗೆ ಕಮೆಂಟ್​ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಅನನ್ಯಾ ಪಾಂಡೆ

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ