AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ಅಭಿಮಾನಿಗಳು ಮಾಡಿದ ತಪ್ಪಿಗೆ ದಂಡ ತೆತ್ತ ಅನನ್ಯಾ ಪಾಂಡೆ

ಕೆ-ಪಾಪ್​ನ ಬಾಯ್​ ಬ್ಯಾಂಡ್​ (ಬಿಟಿಎಸ್​)​ ಕಳೆದ ವರ್ಷ ‘ಡೈನಮೈಟ್’​ ಹೆಸರಿನ ಸಾಂಗ್​ ರಿಲೀಸ್​ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇತ್ತೀಚೆಗೆ ಮತ್ತೊಂದು ಹಾಡನ್ನು ಬಿಟಿಎಸ್​ ರಿಲೀಸ್​ ಮಾಡಿದೆ.

Ananya Panday: ಅಭಿಮಾನಿಗಳು ಮಾಡಿದ ತಪ್ಪಿಗೆ ದಂಡ ತೆತ್ತ ಅನನ್ಯಾ ಪಾಂಡೆ
ಅನನ್ಯಾ ಪಾಂಡೆ
ರಾಜೇಶ್ ದುಗ್ಗುಮನೆ
|

Updated on: Jun 09, 2021 | 6:11 PM

Share

ಅಭಿಮಾನಿಗಳು ಮಾಡುವ ಎಡವಟ್ಟಿನಿಂದ ಸ್ಟಾರ್​ ನಟ-ನಟಿಯರು ಒಮ್ಮೊಮ್ಮೆ ಟ್ರೋಲ್​ಗೆ ಒಳಗಾಗಬೇಕಾಗುತ್ತದೆ. ಸದಾ ಟ್ರೋಲಿಗರಿಗೆ ಆಹಾರವಾಗುವ ಬಾಲಿವುಡ್​ ನಟಿ ಅನನ್ಯಾ ಪಾಂಡೆ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಅಭಿಮಾನಿಗಳು ಮಾಡಿದ ತಪ್ಪಿಗೆ ಅನನ್ಯಾ ದಂಡ ತೆತ್ತಿದ್ದಾರೆ. ಸದ್ಯ, ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿದೆ.

ಕೆ-ಪಾಪ್​ನ ಬಾಯ್​ ಬ್ಯಾಂಡ್​ (ಬಿಟಿಎಸ್​)​ ಕಳೆದ ವರ್ಷ ‘ಡೈನಮೈಟ್’​ ಹೆಸರಿನ ಸಾಂಗ್​ ರಿಲೀಸ್​ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇತ್ತೀಚೆಗೆ ಮತ್ತೊಂದು ಹಾಡನ್ನು ಬಿಟಿಎಸ್​ ರಿಲೀಸ್​ ಮಾಡಿದೆ. ‘ಡೈನಮೈಟ್’ ಗ್ರ್ಯಾಮಿ ಅವಾರ್ಡ್​ಗೆ ನಾಮ ನಿರ್ದೇಶನಗೊಂಡಿತ್ತಾದರೂ ಗೆಲ್ಲಲು ಸಾಧ್ಯವಾಗಿಲ್ಲ. ಇದೇ ವಿಚಾರ ಇಟ್ಟುಕೊಂಡು ಅನನ್ಯಾ ಪಾಂಡೆಯ ಕೆಲ ಫ್ಯಾನ್​​ ಪೇಜ್​ಗಳು ಬಿಟಿಎಸ್​ ಬಗ್ಗೆ ಟೀಕೆ ಮಾಡಿದ್ದವು.

‘ಸ್ಟುಡೆಂಟ್​ ಆಫ್​ ದಿ ಇಯರ್ ​2’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಅನನ್ಯಾ ಪಾಂಡೆ ಫಿಲ್ಮ್​ಫೇರ್​ ಗೆದ್ದರು. ಆದರೆ, ಬಿಟಿಎಸ್​ ಗ್ರ್ಯಾಮಿ ಗೆದ್ದಿಲ್ಲ ಎಂಬಿತ್ಯಾದಿ ಕಮೆಂಟ್​ಗಳನ್ನು ಮಾಡಲಾಗಿತ್ತು. ಇದೇ ವಿಚಾರ ಇಟ್ಟುಕೊಂಡು ನೇರವಾಗಿ ಅನನ್ಯಾ ವಿರುದ್ಧ ಬಿಟಿಎಸ್​ ಫ್ಯಾನ್ಸ್​ ಕಿಡಿಕಾರಿದ್ದಾರೆ. ಬಿಟಿಎಸ್​ ಫ್ಯಾನ್ಸ್ ಮಾಡಿದ ಟ್ರೋಲ್​ ಇಲ್ಲಿದೆ.

ಇದನ್ನೂ ಓದಿ: ಟ್ರೋಲ್​ಗಳಿಗೆ ತಿರುಗೇಟು: ಉಡುಗೆ ಬಗ್ಗೆ ಕಮೆಂಟ್​ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಅನನ್ಯಾ ಪಾಂಡೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು