AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್​; ಮತ್ತಷ್ಟು ವೈಲೆಂಟ್ ಆಗಿರಲಿದೆ ‘ಅನಿಮಲ್ ಪಾರ್ಕ್​​’

‘ಅನಿಮಲ್’ ಚಿತ್ರದಲ್ಲಿ ರಣಬೀರ್ ಕಪೂರ್ ಪಾತ್ರ ಹೈಲೈಟ್ ಆಗಿತ್ತು. ‘ಅನಿಮಲ್ ಪಾರ್ಕ್​’ ಸಿನಿಮಾದಲ್ಲಿ ಹಲವು ಸ್ಟಾರ್​ಗಳು ಇರಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಮತ್ತಷ್ಟು ವೈಲೆನ್ಸ್ ಇರಲಿದೆ ಎಂದು ಹೇಳಲಾಗುತ್ತಿದೆ.

‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್​; ಮತ್ತಷ್ಟು ವೈಲೆಂಟ್ ಆಗಿರಲಿದೆ ‘ಅನಿಮಲ್ ಪಾರ್ಕ್​​’
ರಣಬೀರ್ ಕಪೂರ್
ರಾಜೇಶ್ ದುಗ್ಗುಮನೆ
|

Updated on:Dec 06, 2023 | 10:34 AM

Share

‘ಅನಿಮಲ್’ ಸಿನಿಮಾ (Animal Movie) ಸೂಪರ್ ಹಿಟ್ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಗಳಿಕೆ 300 ಕೋಟಿ ರೂಪಾಯಿ ಸಮೀಪಿಸಿದೆ. ಇದು ಸಿನಿಮಾ ತಂಡದವರ ಖುಷಿ ಹೆಚ್ಚಿಸಿದೆ. ತೆಲುಗು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ಬಾಲಿವುಡ್​ನಲ್ಲಿ ಎರಡನೇ ಗೆಲುವು ಕಂಡಿದ್ದಾರೆ. ಒಂದು ವರ್ಗದ ಜನರು ಸಿನಿಮಾ ಬಗ್ಗೆ ಅಪಸ್ವರ ತೆಗೆದರೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಈಗ ಚಿತ್ರದ ಸೀಕ್ವೆಲ್ ಬಗ್ಗೆ ಭರ್ಜರಿ ಚರ್ಚೆ ಆಗುತ್ತಿದೆ.

‘ಅನಿಮಲ್’ ಸಿನಿಮಾ ಐದು ದಿನಕ್ಕೆ 283 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಾರದ ದಿನದಲ್ಲೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ಸಾಕಷ್ಟು ವೈಲೆಂಟ್​ ಆಗಿದೆ ಎಂದು ಅನೇಕರು ಹೇಳಿದ್ದರು. ‘ಅನಿಮಲ್’ ಸಿನಿಮಾದಲ್ಲಿ ಈ ವೈಲೆನ್ಸ್ ಇನ್ನಷ್ಟು ಹೆಚ್ಚಿದೆ. ಸಿನಿಮಾ ಗೆಲ್ಲಲು ಇದೂ ಒಂದು ಕಾರಣ.

‘ಅನಿಮಲ್’ ಸಿನಿಮಾದಲ್ಲಿ ಮಿತಿ ಮೀರಿ ಬೋಲ್ಡ್ ದೃಶ್ಯಗಳನ್ನು ತೋರಿಸಲಾಗಿದೆ. ರಶ್ಮಿಕಾ ಹಾಗೂ ತೃಪ್ತಿ ದಿಮ್ರಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈಗ ‘ಅನಿಮಲ್’ ಸಿನಿಮಾಗೆ ಸೀಕ್ವೆಲ್ ಮಾಡಲು ಸಂದೀಪ್ ರೆಡ್ಡಿ ವಂಗ ರೆಡಿ ಆಗಿದ್ದಾರೆ ಎನ್ನಲಾಗುತ್ತಿದೆ. ಅವರು ‘ಅನಿಮಲ್ ಪಾರ್ಕ್’ ಮಾಡಲು ಉತ್ಸಾಹ ತೋರಿದ್ದಾರೆ.

‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಮಾತ್ರ ಹೈಲೈಟ್ ಆಗಿದ್ದಾರೆ. ‘ಅನಿಮಲ್ ಪಾರ್ಕ್​’ ಸಿನಿಮಾದಲ್ಲಿ ಹಲವು ಸ್ಟಾರ್​ಗಳು ಇರಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಮತ್ತಷ್ಟು ವೈಲೆನ್ಸ್ ಇರಲಿದೆ ಎಂದು ಹೇಳಲಾಗುತ್ತಿದೆ. ‘ಅನಿಮಲ್’ ಸಿನಿಮಾ ಕ್ಲೈಮ್ಯಾಕ್ಸ್​ನಲ್ಲಿ ಸೀಕ್ವೆಲ್ ಬಗ್ಗೆಯೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಸೋಮವಾರದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್​ನಲ್ಲಿ ಪಾಸ್ ಆದ ‘ಅನಿಮಲ್’; ಊಹೆಗೂ ಮೀರಿ ಕಲೆಕ್ಷನ್

‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್ ಬಂದರೆ ಅದು ಮತ್ತಷ್ಟು ಡಾರ್ಕ್ ಹಾಗೂ ವೈಲೆಂಟ್ ಆಗಿರಲಿದೆಯಂತೆ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರ ಸಿದ್ಧವಾಗಲಿದ್ದು, ಈ ಬಗ್ಗೆ ಸಂದೀಪ್ ರೆಡ್ಡಿ ವಂಗ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:34 am, Wed, 6 December 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ