AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ 55 ದಿನ ಕೊವಿಡ್​ ವಿರುದ್ಧ​ ಹೋರಾಟ ನಡೆಸಿ ಗೆದ್ದು ಬಂದ ಕಿರುತೆರೆ ನಟ

ಅನಿರುದ್ಧ್​ ದವೆ ಅವರಿಗೆ ಎರಡು ತಿಂಗಳ ಹಿಂದೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ, ಅವರು ಮನೆಯಲ್ಲೇ ಕ್ವಾರಂಟೈನ್​ ಆದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಐಸಿಯುಗೆ ಶಿಫ್ಟ್​ ಮಾಡಲಾಯಿತು.

ಆಸ್ಪತ್ರೆಯಲ್ಲಿ 55 ದಿನ ಕೊವಿಡ್​ ವಿರುದ್ಧ​ ಹೋರಾಟ ನಡೆಸಿ ಗೆದ್ದು ಬಂದ ಕಿರುತೆರೆ ನಟ
55 ದಿನ ಆಸ್ಪತ್ರೆಯಲ್ಲಿ ಕೊವಿಡ್​ ವಿರುದ್ಧ​ ಹೋರಾಟ ನಡೆಸಿ ಗೆದ್ದು ಬಂದ ಕಿರುತೆರೆ ನಟ
TV9 Web
| Edited By: |

Updated on:Jun 25, 2021 | 6:08 PM

Share

ಕೊವಿಡ್ ಎರಡನೇ ಅಲೆ​ ಸಾಕಷ್ಟು ತೊಂದರೆಗಳನ್ನು ಉಂಟು ಮಾಡಿದೆ. ಚಿತ್ರರಂಗದ ಅನೇಕರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಹಿಂದಿಯ ಖ್ಯಾತ ಕಿರುತೆರೆ ನಟ ಅನಿರುದ್ಧ್​ ದವೆ ಕೂಡ 55 ದಿನ ಕೊವಿಡ್​ ವಿರುದ್ಧ ಹೋರಾಡಿದ್ದಾರೆ. ಕೊನೆಗೂ ಅವರು ಕೊವಿಡ್​ನಿಂದ ಚೇತಸಿಕೊಂಡು ಆಸ್ಪತ್ರೆಯಿಂದ ಹೊರ ಬಂದಿದ್ದು ಸಂತಸ ಹೊರ ಹಾಕಿದ್ದಾರೆ.

ಅನಿರುದ್ಧ್​ ದವೆ ಅವರಿಗೆ ಎರಡು ತಿಂಗಳ ಹಿಂದೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ, ಅವರು ಮನೆಯಲ್ಲೇ ಕ್ವಾರಂಟೈನ್​ ಆದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಐಸಿಯುಗೆ ಶಿಫ್ಟ್​ ಮಾಡಲಾಯಿತು. ಸುಮಾರು 36 ದಿನಗಳ ಕಾಲ ಅವರು ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡ ಕಾರಣ, ಐಸಿಯುನಿಂದ ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡಲಾಗಿತ್ತು.

55 ದಿನಗಳ ನಂತರ ಅವರ ಆರೋಗ್ಯ ಸಂಪೂರ್ಣ ಚೇತರಿಕೆ ಕಂಡಿದೆ. ಈ ಬಗ್ಗೆ ಬರೆದುಕೊಂಡಿರುವ ಅವರು, ‘55 ದಿನಗಳ ನಂತರ ನಾನು ಆಸ್ಪತ್ರೆಯಿಂದ ಬಿಡುಗಡೆ ಹೊಂದುತ್ತಿದ್ದೇನೆ. ಎಲ್ಲರಿಗೂ ಧನ್ಯವಾದಗಳು. ಆಮ್ಲಜನಕದ ಸಿಲಿಂಡರ್​ ಇಲ್ಲ. ಈಗ ನನ್ನದೇ ಆದ ಉಸಿರಾಟ. ನಾನು ಜೀವಕ್ಕೆ ಮರಳುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.  ಅವರು ಚೇತರಿಕೆ ಕಂಡಿರುವ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಆಸ್ಪತ್ರೆಯಲ್ಲಿರುವಾಗಲೇ ಪತ್ನಿ ಶುಭಿ ಅಹೂಜಾ ಅವರ ಜನ್ಮದಿನದಂದು ಅನಿರುದ್ಧ್ ಪೋಸ್ಟ್​ ಒಂದನ್ನು ಮಾಡಿದ್ದರು. ಈ ಪೋಸ್ಟ್​ನಲ್ಲಿ ಅವರು ಶುಭಿಗೆ ಬರ್ತ್​ಡೇ ವಿಶ್ ಮಾಡಿದ್ದರು. ಅಲ್ಲದೆ, ಈ ಸಂದರ್ಭದಲ್ಲಿ ಅವರು ತುಂಬಾನೇ ಸ್ಟ್ರಾಂಗ್​ ಆಗಿ ನಿಂತಿದ್ದಕ್ಕೆ ಧನ್ಯವಾದ ಅರ್ಪಿಸಿದ್ದರು.

ಇದನ್ನೂ ಓದಿ: Corona Vaccine: ಎರಡು ಡೋಸ್​ ಕೊರೊನಾ ಲಸಿಕೆ ಪಡೆದವರಿಗೆ ಶುಭಸುದ್ದಿ: ಐಸಿಎಂಆರ್​ ಅಧ್ಯಯನದ ಪ್ರಾಥಮಿಕ ವರದಿ

ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿದ ಪ್ರಕರಣ; ಬಾಲಿವುಡ್ ನಟಿ ಅರೆಸ್ಟ್​

Published On - 6:07 pm, Fri, 25 June 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ