AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ಔಟ್ ಆದ ಬಳಿಕ ಅನುಷ್ಕಾ ಶರ್ಮಾ ಎಷ್ಟು ಅಪ್ಸೆಟ್ ಆದ್ರು ನೋಡಿ

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಮೈದಾನಕ್ಕೆ ಇಳಿಯುತ್ತಿದ್ದಂತೆ ಬೌಂಡರಿ ಬಾರಿಸಿದರು. ಆ ಬಳಿಕ ಅವರು ಕ್ಯಾಚ್ ಕೊಟ್ಟು ಔಟ್ ಆದರು. ಇದು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರ ಮೂಡಿಸಿತು. ಅನುಷ್ಕಾ ಶರ್ಮಾ ಕೂಡ ಸಾಕಷ್ಟ ಬೇಸರಗೊಂಡರು.

ವಿರಾಟ್ ಕೊಹ್ಲಿ ಔಟ್ ಆದ ಬಳಿಕ ಅನುಷ್ಕಾ ಶರ್ಮಾ ಎಷ್ಟು ಅಪ್ಸೆಟ್ ಆದ್ರು ನೋಡಿ
ವಿರಾಟ್-ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on:Jun 10, 2024 | 8:58 AM

Share

ನಟಿ ಅನುಷ್ಕಾ ಶರ್ಮಾ (Anushka Sharma) ಹಾಗೂ ವಿರಾಟ್ ಕೊಹ್ಲಿ ಸದ್ಯ ಅಮೆರಿಕದಲ್ಲಿದ್ದಾರೆ. ಟೀಂ ಇಂಡಿಯಾ ಪರ ವಿರಾಟ್ ಅವರು ಅಮೆರಿಕದ ನ್ಯೂಯಾರ್ಕ್​ ಸಿಟಿಯಲ್ಲಿ ವಿಶ್ವಕಪ್ ಆಡುತ್ತಿದ್ದಾರೆ. ಪಂದ್ಯಗಳ ವೀಕ್ಷಣೆಗೆ ಅನುಷ್ಕಾ ಕೂಡ ತೆರಳುತ್ತಿದ್ದಾರೆ. ವಿರಾಟ್ ಕೊಹ್ಲಿಯಿಂದ ಅಂದುಕೊಂಡ ರೀತಿಯಲ್ಲಿ ಆಟ ಬರುತ್ತಿಲ್ಲ. ಅವರು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೂರು ಬಾಲ್​ಗೆ ಕೇವಲ ನಾಲ್ಕು ರನ್​ ಕಲೆ ಹಾಕಿದ್ದಾರೆ. ವಿರಾಟ್ ಬೇಗ ಔಟ್ ಆಗಿದ್ದಕ್ಕೆ ಅನುಷ್ಕಾ ಶರ್ಮಾ ಬೇಸರ ಮಾಡಿಕೊಂಡರು. ಈ ವಿಡಿಯೋ ವೈರಲ್ ಆಗಿದೆ.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಮೈದಾನಕ್ಕೆ ಇಳಿಯುತ್ತಿದ್ದಂತೆ ಬೌಂಡರಿ ಬಾರಿಸಿದರು. ಆ ಬಳಿಕ ಅವರು ಕ್ಯಾಚ್ ಕೊಟ್ಟು ಔಟ್ ಆದರು. ಇದು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರ ಮೂಡಿಸಿತು. ಅನುಷ್ಕಾ ಶರ್ಮಾ ಕೂಡ ಸಾಕಷ್ಟ ಬೇಸರಗೊಂಡರು. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ತಂಡ ಅಂದುಕೊಂಡ ರೀತಿಯಲ್ಲಿ ಸ್ಕೋರ್ ಮಾಡಲು ಸಾಧ್ಯವಾಗಿಲ್ಲ. 19 ಓವರ್​ಗೆ 119 ರನ್​ ಗಳಿಸಿ ಆಲ್​ಔಟ್ ಆಯಿತು. ಅತ್ತ ಪಾಕಿಸ್ತಾನ ಉತ್ತಮ ಆರಂಭವನ್ನೇ ಕಂಡಿತು. ಆದರೆ, ಅಂತಿಮವಾಗಿ 113 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಇದು ಗೆಲ್ಲಿದೆ.

ಇದನ್ನೂ ಓದಿ:  ವಿರಾಟ್ ಕೊಹ್ಲಿ 741 ರನ್​ಗಳನ್ನು ಮರೆತು ಬಿಡುವುದು ಒಳಿತು..!

ವಿರಾಟ್ ಹಾಗೂ ಅನುಷ್ಕಾ ಶರ್ಮಾ ಅವರು ಇತ್ತೀಚೆಗೆ ನ್ಯೂಯಾರ್ಕ್​ ಸಿಟಿಯಲ್ಲಿ ಕಾಣಿಸಿಕೊಂಡಿದ್ದರು. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳೋಕೆ ಎಲ್ಲರೂ ಮುಗಿಬಿದ್ದರು. ಇನ್ನು, ಜಿಮ್​ನಲ್ಲೂ ಇಬ್ಬರೂ ಒಟ್ಟಾಗಿ ವರ್ಕೌಟ್ ಮಾಡುತ್ತಿದ್ದಾರೆ. ಅನುಷ್ಕಾಗೆ ವಮಿಕಾ ಜನಿಸಿ ಕೆಲವು ವರ್ಷ ಕಳೆದಿದೆ. ಈಗ ಗಂಡು ಮಗು ಜನಿಸಿದ್ದು ಅಕಾಯ್ ಎಂದು ನಾಮಕರಣ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:57 am, Mon, 10 June 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?