AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ಔಟ್ ಆದ ಬಳಿಕ ಅನುಷ್ಕಾ ಶರ್ಮಾ ಎಷ್ಟು ಅಪ್ಸೆಟ್ ಆದ್ರು ನೋಡಿ

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಮೈದಾನಕ್ಕೆ ಇಳಿಯುತ್ತಿದ್ದಂತೆ ಬೌಂಡರಿ ಬಾರಿಸಿದರು. ಆ ಬಳಿಕ ಅವರು ಕ್ಯಾಚ್ ಕೊಟ್ಟು ಔಟ್ ಆದರು. ಇದು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರ ಮೂಡಿಸಿತು. ಅನುಷ್ಕಾ ಶರ್ಮಾ ಕೂಡ ಸಾಕಷ್ಟ ಬೇಸರಗೊಂಡರು.

ವಿರಾಟ್ ಕೊಹ್ಲಿ ಔಟ್ ಆದ ಬಳಿಕ ಅನುಷ್ಕಾ ಶರ್ಮಾ ಎಷ್ಟು ಅಪ್ಸೆಟ್ ಆದ್ರು ನೋಡಿ
ವಿರಾಟ್-ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on:Jun 10, 2024 | 8:58 AM

Share

ನಟಿ ಅನುಷ್ಕಾ ಶರ್ಮಾ (Anushka Sharma) ಹಾಗೂ ವಿರಾಟ್ ಕೊಹ್ಲಿ ಸದ್ಯ ಅಮೆರಿಕದಲ್ಲಿದ್ದಾರೆ. ಟೀಂ ಇಂಡಿಯಾ ಪರ ವಿರಾಟ್ ಅವರು ಅಮೆರಿಕದ ನ್ಯೂಯಾರ್ಕ್​ ಸಿಟಿಯಲ್ಲಿ ವಿಶ್ವಕಪ್ ಆಡುತ್ತಿದ್ದಾರೆ. ಪಂದ್ಯಗಳ ವೀಕ್ಷಣೆಗೆ ಅನುಷ್ಕಾ ಕೂಡ ತೆರಳುತ್ತಿದ್ದಾರೆ. ವಿರಾಟ್ ಕೊಹ್ಲಿಯಿಂದ ಅಂದುಕೊಂಡ ರೀತಿಯಲ್ಲಿ ಆಟ ಬರುತ್ತಿಲ್ಲ. ಅವರು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೂರು ಬಾಲ್​ಗೆ ಕೇವಲ ನಾಲ್ಕು ರನ್​ ಕಲೆ ಹಾಕಿದ್ದಾರೆ. ವಿರಾಟ್ ಬೇಗ ಔಟ್ ಆಗಿದ್ದಕ್ಕೆ ಅನುಷ್ಕಾ ಶರ್ಮಾ ಬೇಸರ ಮಾಡಿಕೊಂಡರು. ಈ ವಿಡಿಯೋ ವೈರಲ್ ಆಗಿದೆ.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಮೈದಾನಕ್ಕೆ ಇಳಿಯುತ್ತಿದ್ದಂತೆ ಬೌಂಡರಿ ಬಾರಿಸಿದರು. ಆ ಬಳಿಕ ಅವರು ಕ್ಯಾಚ್ ಕೊಟ್ಟು ಔಟ್ ಆದರು. ಇದು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರ ಮೂಡಿಸಿತು. ಅನುಷ್ಕಾ ಶರ್ಮಾ ಕೂಡ ಸಾಕಷ್ಟ ಬೇಸರಗೊಂಡರು. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ತಂಡ ಅಂದುಕೊಂಡ ರೀತಿಯಲ್ಲಿ ಸ್ಕೋರ್ ಮಾಡಲು ಸಾಧ್ಯವಾಗಿಲ್ಲ. 19 ಓವರ್​ಗೆ 119 ರನ್​ ಗಳಿಸಿ ಆಲ್​ಔಟ್ ಆಯಿತು. ಅತ್ತ ಪಾಕಿಸ್ತಾನ ಉತ್ತಮ ಆರಂಭವನ್ನೇ ಕಂಡಿತು. ಆದರೆ, ಅಂತಿಮವಾಗಿ 113 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಇದು ಗೆಲ್ಲಿದೆ.

ಇದನ್ನೂ ಓದಿ:  ವಿರಾಟ್ ಕೊಹ್ಲಿ 741 ರನ್​ಗಳನ್ನು ಮರೆತು ಬಿಡುವುದು ಒಳಿತು..!

ವಿರಾಟ್ ಹಾಗೂ ಅನುಷ್ಕಾ ಶರ್ಮಾ ಅವರು ಇತ್ತೀಚೆಗೆ ನ್ಯೂಯಾರ್ಕ್​ ಸಿಟಿಯಲ್ಲಿ ಕಾಣಿಸಿಕೊಂಡಿದ್ದರು. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳೋಕೆ ಎಲ್ಲರೂ ಮುಗಿಬಿದ್ದರು. ಇನ್ನು, ಜಿಮ್​ನಲ್ಲೂ ಇಬ್ಬರೂ ಒಟ್ಟಾಗಿ ವರ್ಕೌಟ್ ಮಾಡುತ್ತಿದ್ದಾರೆ. ಅನುಷ್ಕಾಗೆ ವಮಿಕಾ ಜನಿಸಿ ಕೆಲವು ವರ್ಷ ಕಳೆದಿದೆ. ಈಗ ಗಂಡು ಮಗು ಜನಿಸಿದ್ದು ಅಕಾಯ್ ಎಂದು ನಾಮಕರಣ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:57 am, Mon, 10 June 24

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?