AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಜನ್ಮದಿನ; ಆ ಒಂದು ಕಾರಣಕ್ಕೆ ಮದುವೆ ಆಗದೇ ಇರುವ ನಿರ್ಧಾರ ಮಾಡಿದ್ರಾ ನಟಿ?

‘ಬಾಹುಬಲಿ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಪ್ರಭಾಸ್ ಹಾಗೂ ಅನುಷ್ಕಾ ಸಂಬಂಧದ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಆ ಬಳಿಕ ಇವರು ಮದುವೆ ಆಗುತ್ತಾರೆ ಎಂದೇ ಹೇಳಲಾಗಿತ್ತು. ಆದರೆ, ಬ್ರೇಕಪ್​ನಲ್ಲಿ ಇವರ ಸಂಬಂಧ ಕೊನೆ ಆಯಿತು.

ಅನುಷ್ಕಾ ಜನ್ಮದಿನ; ಆ ಒಂದು ಕಾರಣಕ್ಕೆ ಮದುವೆ ಆಗದೇ ಇರುವ ನಿರ್ಧಾರ ಮಾಡಿದ್ರಾ ನಟಿ?
ಅನುಷ್ಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 07, 2024 | 8:00 AM

Share

ನಟಿ ಅನುಷ್ಕಾ ಶೆಟ್ಟಿ ಈಗ 43ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಇಂದು (ನವೆಂಬರ್ 7) ಅವರ ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅನುಷ್ಕಾ ಶೆಟ್ಟಿ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ವರ್ಷ ಕಳೆದಂತೆ ನಟನೆಯಿಂದ ದೂರ ಹೋಗುತ್ತಿದ್ದಾರೆ. ಅವರು ಈ ವರೆಗೆ ಮದುವೆ ಆಗಿಲ್ಲ. ಇನ್ನುಮುಂದೆ ಮದುವೆ ಆಗುತ್ತಾರೆ ಎನ್ನುವ ಯಾವುದೇ ಖಾತ್ರಿ ಇಲ್ಲ. ಅನುಷ್ಕಾ ಮದುವೆ ಆಗದೇ ಇರಲು ಆ ಒಂದು ಘಟನೆ ಕಾರಣ ಆಯಿತೇ ಎನ್ನುವ ಪ್ರಶ್ನೆ ಮೂಡಿದೆ.

ಅನುಷ್ಕಾ ಶೆಟ್ಟಿ ಅವರು ಪ್ರಭಾಸ್ ಜೊತೆ ರಿಲೇಶನ್​ಶಿಪ್​ನಲ್ಲ ಇದ್ದರು ಎನ್ನಲಾಗಿದೆ. ಹಲವು ಸಿನಿಮಾಗಳಲ್ಲಿ ಇವರು ಒಟ್ಟಾಗಿ ನಟಿಸಿದ್ದರು. ‘ಬಾಹುಬಲಿ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಇವರ ಸಂಬಂಧದ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಯಿತು. ಆ ಬಳಿಕ ಇವರು ಮದುವೆ ಆಗುತ್ತಾರೆ ಎಂದೇ ಹೇಳಲಾಗಿತ್ತು. ಆದರೆ, ಬ್ರೇಕಪ್​ನಲ್ಲಿ ಇವರ ಸಂಬಂಧ ಕೊನೆ ಆಯಿತು.

ಅನುಷ್ಕಾ ಶೆಟ್ಟಿ ಅವರು ಹಿರಿಯ ನಟನ ಜೊತೆ ಸಂಬಂಧ ಹೊಂದಿದ್ದರು ಎಂಬ ವದಂತಿ ಹಬ್ಬಿತ್ತು. ಈ ಕಾರಣದಿಂದಲೇ ಪ್ರಭಾಸ್ ಹಾಗೂ ಅನುಷ್ಕಾ ಬೇರೆ ಆದರು ಎನ್ನುವ ವದಂತಿ ಇದೆ. ಇದು ನಿಜ ಅಲ್ಲ ಎನ್ನುತ್ತವೆ ಕೆಲವು ವರದಿಗಳು. ಈ ರೀತಿಯ ವದಂತಿಗಳಿಂದ ಅನುಷ್ಕಾ ಸಾಕಷ್ಟು ಬೇಸರಗೊಂಡಿದ್ದು, ಮದುವೆ ಆಗದೇ ಇರುವ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ.

ಅನುಷ್ಕಾ ಹಾಗೂ ಪ್ರಭಾಸ್ ಮದುವೆ ಆಗಲಿ ಎಂಬುದು ಅನೇಕರ ಕೋರಿಕೆ. ಈಗಲೂ ಸೋಶಿಯಲ್ ಮೀಡಿಯಾದಲ್ಲಿ ಈ ಜೋಡಿ ಹೆಸರಲ್ಲಿ ಹಲವು ಇನ್​ಸ್ಟಾಗ್ರಾಮ್ ಅಕೌಂಟ್​ಗಳು ಇವೆ.

ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಬೇರೆ ಆಗಲು ಕಾರಣವಾಗಿದ್ದ ಮೂರನೇ ವ್ಯಕ್ತಿ ಯಾರು?

ಅನುಷ್ಕಾ ಶೆಟ್ಟಿ ಅವರು ಒಂದು ತೆಲುಗು ಹಾಗೂ ಒಂದು ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ಬರ್ತ್​ಡೇ ಪ್ರಯುಕ್ತ ಆ ಬಗ್ಗೆ ಅಪ್​​ಡೇಟ್ ಸಿಗುತ್ತಿದೆ. ‘ಘಾಟಿ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಇದರ ಜೊತೆಗೆ ‘ಕಟನಾರ್’ ಸಿನಿಮಾದಲ್ಲೂ ಅವರು ಬಣ್ಣ ಹಚ್ಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ