AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ರಾನಾಗೆ ಬ್ರೋ ಎಂದು ಕರೆದು ಅಚ್ಚರಿ ಮೂಡಿಸಿದ್ದ ಅನುಷ್ಕಾ ಶೆಟ್ಟಿ

ಅನುಷ್ಕಾ ಶೆಟ್ಟಿ ಮತ್ತು ರಾನಾ ದಗ್ಗುಬಾಟಿ ಅವರ ನಡುವಿನ ಸ್ನೇಹ ಬಾಹುಬಲಿ ಸಿನಿಮಾದ ನಂತರ ಬಲಗೊಂಡಿದೆ. ಅನುಷ್ಕಾ ಅವರು ರಾನಾ ಯಾವಾಗಲೂ ‘ಬ್ರೋ’ ಎಂದು ಕರೆಯುತ್ತಾರೆ. ಇತ್ತೀಚಿನ ಸಂದರ್ಶನದಲ್ಲಿ ರಾನಾ ಮತ್ತು ಪ್ರಭಾಸ್‌ರಲ್ಲಿ ಯಾರು ಹೆಚ್ಚು ಆಕರ್ಷಕ ಎಂದು ಕೇಳಿದಾಗ, ಅನುಷ್ಕಾ ಪ್ರಭಾಸ್ ಹೆಸರನ್ನು ಹೇಳಿದ್ದಾರೆ.

ನಟ ರಾನಾಗೆ ಬ್ರೋ ಎಂದು ಕರೆದು ಅಚ್ಚರಿ ಮೂಡಿಸಿದ್ದ ಅನುಷ್ಕಾ ಶೆಟ್ಟಿ
ರಾನಾ- ಅನುಷ್ಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 19, 2024 | 7:53 AM

Share

ಒಂದೇ ಇಂಡಸ್ಟ್ರಿಯಲ್ಲಿ ಇರುವ ಹೀರೋ-ಹೀರೋಯಿನ್​ಗಳು ಯಾವಾಗ ಬೇಕಾದರೂ ಒಟ್ಟಿಗೆ ನಟಿಸೋ ಸಮಯ ಬಂದೊದಗುತ್ತದೆ. ವೈಯಕ್ತಿಕವಾಗಿ ಅವರು ಹೇಗೇ ಇದ್ದರೂ ತೆರೆಮೇಲೆ ಬಣ್ಣ ಹಚ್ಚಿ ನಟಿಸಬೇಕಾಗುತ್ತದೆ. ಬ್ರೇಕಪ್ ಆದ ಬಳಿಕವೂ ತೆರೆಮೇಲೆ ಲವರ್ಸ್ ಪಾತ್ರ ಮಾಡಿದ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಈ ಮೊದಲು ಟಾಲಿವುಡ್​ನಲ್ಲಿ ಅನುಷ್ಕಾ ಶೆಟ್ಟಿ ಅವರು ರಾನಾ ಅವರನ್ನು ಬ್ರೋ ಎಂದು ಕರೆದು ಅಚ್ಚರಿ ಮೂಡಿಸಿದ್ದರು.

‘ರಾನಾ ದಗ್ಗುಬಾಟಿ ಹಾಗೂ ಪ್ರಭಾಸ್ ಇವರಲ್ಲಿ ಯಾರು ಹೆಚ್ಚಿ ಸೆಕ್ಸಿ ಆಗಿ ಕಾಣಿಸುತ್ತಾರೆ’ ಎಂದು ಅನುಷ್ಕಾಗೆ ಪ್ರಶ್ನೆ ಮಾಡಲಾಯಿತು. ಆಗ ಅನುಷ್ಕಾ ಶೆಟ್ಟಿ ಅವರು ಯೋಚಿಸದೆ ಪ್ರಭಾಸ್ ಹೆಸರನ್ನು ತೆಗೆದಕೊಂಡರು. ಅಲ್ಲಿ ಅವರು ಪ್ರಭಾಸ್ ಹೆಸರನ್ನು ತೆಗೆದುಕೊಂಡರು ಎಂಬುದಕ್ಕಿಂತ, ರಾನಾ ಹೆಸರನ್ನು ಏಕೆ ತೆಗೆದುಕೊಂಡಿಲ್ಲ ಎಂಬ ವಿಚಾರ ಸಾಕಷ್ಟು ಚರ್ಚೆ ಆಯಿತು.

‘ರಾನಾ ನನ್ನ ಬ್ರೋ. ಅವರು ನನ್ನನ್ನು ಬ್ರದರ್ ಎಂದು ಕರೆಯುತ್ತಾರೆ. ನಾನು ಕೂಡ ಅವರನ್ನು ಬ್ರದರ್​ ಎಂದು ಕರೆಯುತ್ತೇನೆ ಎಂದಿದ್ದರು’ ಅನುಷ್ಕಾ ಶೆಟ್ಟಿ. ಅಷ್ಟೇ ಅಲ್ಲ, ಟ್ವೀಟ್ ಮಾಡಿದ್ದಾಗಲೂ ಬ್ರದರ್ ಎಂದು ಕರೆದಿದ್ದರು ಅನುಷ್ಕಾ. ಇದನ್ನು ಕೇಳಿ ಸಂದರ್ಶಕಿ ಶಾಕ್ ಆದರು.

2022ರಲ್ಲಿ ರಾನಾ ಅವರು ಚಿತ್ರರಂಗಕ್ಕೆ ಬಂದು 12 ವರ್ಷ ಆಯಿತು. ಈ ಖುಷಿಯನ್ನು ಅವರು ಹಂಚಿಕೊಂಡಿದ್ದರು. ಆ ಸಂದರ್ಭದಲ್ಲಿ ಟ್ವೀಟ್ ಮಾಡಿದ್ದರು ರಾನಾ. ಇದನ್ನು ರೀಟ್ವೀಟ್ ಮಾಡಕೊಂಡಿದ್ದ ಅನುಷ್ಕಾ ಶೆಟ್ಟಿ ಅವರು, ‘ಉತ್ತಮವಾಗಿ ಹೋಗುತ್ತಿದ್ದೀರಿ ಬ್ರೋ’ ಎಂದು ಕರೆದಿದ್ದರು.

ಇದನ್ನೂ ಓದಿ: ಅನುಷ್ಕಾ ಜನ್ಮದಿನ; ಆ ಒಂದು ಕಾರಣಕ್ಕೆ ಮದುವೆ ಆಗದೇ ಇರುವ ನಿರ್ಧಾರ ಮಾಡಿದ್ರಾ ನಟಿ?

ಅನುಷ್ಕಾ ಹಾಗೂ ರಾನಾ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಇದಕ್ಕೆ ಕಾರಣ ಆಗಿದ್ದು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಸಿನಿಮಾ ಈ ಚಿತ್ರ ಸೂಪರ್ ಹಿಟ್ ಆಯಿತು. ಇದರಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು. ರಾನಾ ಅವರು ವಿಲನ್ ಆಗಿ ಕಾಣಿಸಿಕೊಂಡರೆ, ಅನುಷ್ಕಾ ಅವರು ಹೀರೋಯಿನ್ ಪಾತ್ರ ಮಾಡಿದ್ದರು. ಅನುಷ್ಕಾ ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ಅವರ ನಟನೆಯ ಎರಡು ಸಿನಿಮಾಗಳು ಘೋಷಣೆ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ