AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶೆಟ್ಟಿ ಬರ್ತ್​​ಡೇಗೆ ಸಿಗುತ್ತಿದೆ ಎರಡು ಬಿಗ್ ಅಪ್​​ಡೇಟ್

ಅನುಷ್ಕಾ ಶೆಟ್ಟಿ ಅವರ ಜನ್ಮದಿನದಂದು ಅವರ ಮುಂಬರುವ ತೆಲುಗು ಚಿತ್ರ ‘ಘಾಟಿ’ ಮತ್ತು ಮಲಯಾಳಂ ಚಿತ್ರ ‘ಕಟನಾರ್’ ಚಿತ್ರದ ಬಗ್ಗೆ ಅಪ್‌ಡೇಟ್‌ಗಳು ಬಿಡುಗಡೆಯಾಗಲಿವೆ ಎಂದು ನಿರೀಕ್ಷಿಸಲಾಗಿದೆ. ‘ಬಾಹುಬಲಿ’ ಚಿತ್ರದ ನಂತರ ಅವರ ಜನಪ್ರಿಯತೆ ಹೆಚ್ಚಿದೆ.

ಅನುಷ್ಕಾ ಶೆಟ್ಟಿ ಬರ್ತ್​​ಡೇಗೆ ಸಿಗುತ್ತಿದೆ ಎರಡು ಬಿಗ್ ಅಪ್​​ಡೇಟ್
ಅನುಷ್ಕಾ
ರಾಜೇಶ್ ದುಗ್ಗುಮನೆ
|

Updated on: Nov 04, 2024 | 6:54 PM

Share

‘ಬಾಹುಬಲಿ’, ‘ಬಾಹುಬಲಿ 2’ ಬಳಿಕ ಅನುಷ್ಕಾ ಶೆಟ್ಟಿ ಅವರ ಜನಪ್ರಿಯತೆ ಹೆಚ್ಚಿದೆ. ಆ ಬಳಿಕ ಅವರು ‘ಭಾಗಮತಿ’ ಸಿನಿಮಾ ಮಾಡಿದರು. ಇದು ಕೂಡ ಯಶಸ್ಸು ಕಂಡಿತು. ಇದಾದ ಬಳಿಕ ಅವರು ಮಾಡಿದ್ದು ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಚಿತ್ರದಲ್ಲಿ ನಟಿಸಿದರು. ಇದಾದ ಬಳಿಕ ಅವರು ಹೆಚ್ಚು ಸಿನಿಮಾಗಳಲ್ಲಿ ನಟಿಸಿಲ್ಲ. ಈಗ ಅವರ ಜನ್ಮದಿನ ಸಮೀಪಿಸಿದೆ. ನವೆಂಬರ್ 7 ಅವರ ಬರ್ತ್​ಡೇ. ಈ ದಿನ ಎರಡು ವಿಶೇಷ ಗಿಫ್ಟ್ ಸಿಗುತ್ತಿದೆ.

ಅನುಷ್ಕಾ ಶೆಟ್ಟಿ ಅವರು ಒಂದು ತೆಲುಗು ಹಾಗೂ ಒಂದು ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ಬರ್ತ್​ಡೇ ಪ್ರಯುಕ್ತ ಅವರ ಈ ಚಿತ್ರದ ಕುರಿತು ಮಾಹಿತಿ ಸಿಗಲಿದೆ ಎಂದು ತಂಡಗಳು ಹೇಳಿವೆ. ಇದನ್ನು ಕೇಳಿ ಫ್ಯಾನ್ಸ್ ಭರ್ಜರಿ ಖುಷಿಪಟ್ಟಿದ್ದಾರೆ.

‘ಘಾಟಿ’ ಸಿನಿಮಾನ ಕ್ರಿಶ್ ಜಗರ್ಲಮುಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ತೆಲುಗು ಸಿನಿಮಾ ಆಗಿದ್ದು, ಅನುಷಾ ಶೆಟ್ಟಿ ನಟಿಸುತ್ತಾ ಇದ್ದಾರೆ. ಎರಡನೇ ಸಿನಿಮಾ ‘ಕಟನಾರ್’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಈ ಚಿತ್ರವನ್ನು ಜಯಸೂರ್ಯ ನಿರ್ದೇಶನ ಮಾಡುತ್ತಿದ್ದಾರೆ.

ನವೆಂಬರ್ 7ರಂದು ‘ಘಾಟಿ’ ಚಿತ್ರದ ಪೋಸ್ಟರ್​ನ ರಿಲೀಸ್ ಮಾಡಲು ತಂಡ ಪ್ಲ್ಯಾನ್ ಮಾಡಿದೆ. ಈ ಚಿತ್ರದ ರಿಲೀಸ್ ದಿನಾಂಕದ ಬಗ್ಗೆಯೂ ಮಾಹಿತಿ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಡ್ರಗ್ ಬಗ್ಗೆ ಸಿನಿಮಾ ಇದೆ. ಯುವಿ ಕ್ರಿಯೇಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.  ಅದೇ ರೀತಿ ‘ಕಟನಾರ್’ ತಂಡದವರೂ ಇದೇ ರೀತಿಯ ಪ್ಲ್ಯಾನಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಬೇರೆ ಆಗಲು ಕಾರಣವಾಗಿದ್ದ ಮೂರನೇ ವ್ಯಕ್ತಿ ಯಾರು?

ಅನುಷ್ಕಾ ಶೆಟ್ಟಿ ಬಗ್ಗೆ ಫ್ಯಾನ್ಸ್​ಗೆ ಬೇಸರ ಇದೆ. ಅವರು ಮೊದಲಿನಷ್ಟು ಆ್ಯಕ್ಟೀವ್ ಆಗಿ ಸಿನಿಮಾ ಮಾಡುತ್ತಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅನುಷ್ಕಾ ಶೆಟ್ಟಿ ಅವರು ಮಂಗಳೂರಿನವರು. ಆದಾಗ್ಯೂ ಅವರು ಕನ್ನಡ ಸಿನಿಮಾ ಮಾಡಿಲ್ಲ. ಅವರು ಕನ್ನಡ ಚಿತ್ರವನ್ನು ಒಪ್ಪಿಕೊಳ್ಳಬೇಕು ಎಂಬುದು ಫ್ಯಾನ್ಸ್ ಕೋರಿಕೆಗಳಲ್ಲಿ ಒಂದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ