AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಹಮಾನ್ ಜೊತೆ ಲಿಂಕ್; ಮಾಧ್ಯಮಗಳ ಎದುರು ಬರಲು ಭಯಬಿದ್ದ ಮೋಹಿನಿ ಡೇ

ಮೋಹಿನಿ ಹಾಗೂ ರೆಹಮಾನ್ ಮಧ್ಯೆ ಏನೋ ನಡೆಯುತ್ತಿದೆ ಎಂದು ಅನೇಕರು ಊಹಿಸಿದ್ದರು. ಆದರೆ, ಈ ಊಹೆ ಸುಳ್ಳಾಗಿದೆ. ಈ ಬಗ್ಗೆ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆಯಲಾಗಿದೆ. ‘ನನಗೆ ನನ್ನ ಎನರ್ಜಿ ಬಗ್ಗೆ ನಂಬಿಕೆ ಇದೆ. ಅದನ್ನು ವದಂತಿಗಳನ್ನು ಹಬ್ಬಿಸಲು ಖರ್ಚು ಮಾಡುವುದಿಲ್ಲ. ಖಾಸಗಿತನಕ್ಕೆ ಗೌರವ ನೀಡಿ’ ಎಂದು ಅವರು ಕೋರಿದ್ದಾರೆ.

ರೆಹಮಾನ್ ಜೊತೆ ಲಿಂಕ್; ಮಾಧ್ಯಮಗಳ ಎದುರು ಬರಲು ಭಯಬಿದ್ದ ಮೋಹಿನಿ ಡೇ
ಮೋಹಿನಿ-ರೆಹಮಾನ್
Follow us
ರಾಜೇಶ್ ದುಗ್ಗುಮನೆ
|

Updated on:Nov 23, 2024 | 12:09 PM

ಎಆರ್ ರೆಹಮಾನ್ ಹಾಗೂ ಸೈರಾ ಬಾನು ವಿಚ್ಛೇದನ ಪಡೆದಿದ್ದು ಗೊತ್ತೇ ಇದೆ. 29 ವರ್ಷಗಳ ದಾಂಪತ್ಯ ಕೊನೆ ಆಗಿದ್ದು ಅನೇಕರಿಗೆ ಶಾಕಿಂಗ್ ತಂದಿದೆ. ಇದರ ಬೆನ್ನಲ್ಲೇ ರೆಹಮಾನ್ ಬ್ಯಾಂಡ್​ನಲ್ಲಿ ಇದ್ದ ಮೋಹಿನಿ ಡೇ ಅವರು ಪತಿ ಮಾರ್ಕ್​ ಜೊತೆ ವಿಚ್ಛೇದನ ಪಡೆದಿದ್ದಾರೆ. ಇದು ಚರ್ಚೆಯ ಕೇಂದ್ರ ಬಿಂದು ಆಗಿದೆ. ಈ ಎರಡೂ ವಿಚ್ಛೇದನವನ್ನು ಲಿಂಕ್ ಮಾಡಲಾಗಿದೆ. ಮೋಹಿನಿ ಡೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮೋಹಿನಿ ಹಾಗೂ ರೆಹಮಾನ್ ಮಧ್ಯೆ ಏನೋ ನಡೆಯುತ್ತಿದೆ ಎಂದು ಅನೇಕರು ಊಹಿಸಿದ್ದರು. ಆದರೆ, ಈ ಊಹೆ ಸುಳ್ಳಾಗಿದೆ. ಈ ಬಗ್ಗೆ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆಯಲಾಗಿದೆ. ‘ಸಂದರ್ಶನಕ್ಕಾಗಿ ನನಗೆ ಆಹ್ವಾನ ಬರುತ್ತಿದೆ. ಅದು ಯಾಕೆ ಎಂದು ನನಗೆ ಗೊತ್ತು. ನಾನು ಅದನ್ನು ಗೌರವಯುತವಾಗಿ ತಿರಸ್ಕರಿಸುತ್ತಿದ್ದೇನೆ. ವದಂತಿ ಹೆಚ್ಚಿಸಲು ನನಗೆ ಇಷ್ಟ ಇಲ್ಲ’ ಎಂದಿದ್ದಾರೆ ಅವರು.

‘ನನಗೆ ನನ್ನ ಎನರ್ಜಿ ಬಗ್ಗೆ ನಂಬಿಕೆ ಇದೆ. ಅದನ್ನು ವದಂತಿಗಳನ್ನು ಹಬ್ಬಿಸಲು ಖರ್ಚು ಮಾಡುವುದಿಲ್ಲ. ಖಾಸಗಿತನಕ್ಕೆ ಗೌರವ ನೀಡಿ’ ಎಂದು ಅವರು ಕೋರಿದ್ದಾರೆ. ರೆಹಮಾನ್ ಹಾಗೂ ಸೈರಾ ದೂರ ಆಗಲು ಮೋಹಿನಿ ಕಾರಣ ಎಂದು ಹೇಳಲಾಗಿತ್ತು. ಆದರೆ, ಸೈರಾ ತಂಡದವರು ಇದನ್ನು ಅಲ್ಲ ಗಳೆದಿದ್ದಾರೆ.

ಇದನ್ನೂ ಓದಿ: ಬಾಲಿವುಡ್​ನಲ್ಲಿ ಲೈಂಗಿಕ ಜೀವನದ ಬಗ್ಗೆ ಇರೋ ಅತಿಯಾದ ನಿರೀಕ್ಷೆಯಿಂದ ವಿಚ್ಛೇದನ; ಸೈರಾ ಬಾನು ವಕೀಲರ ಹೇಳಿಕೆ 

ರೆಹಮಾನ್ ಹಾಗೂ ಸೈರಾ 29 ವರ್ಷಗಳ ಕಾಲ ದಾಂಪತ್ಯ ನಡೆಸಿದ್ದರು. 1995ರಲ್ಲಿ ವಿವಾಹ ಆದ ಅವರು ಇಬ್ಬರೂ ಮದುವೆ ಆದರು. ಅವರ ಮಧ್ಯೆ ಯಾವ ರೀತಿಯ ತೊಂದರೆ ಬಂತೋ ಏನೋ. ಒಟ್ಟಿನಲ್ಲಿ ಇವರು ಬೇರೆ ಆಗುವ ನಿರ್ಧಾರ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ತಂದಿದೆ. ಸೈರಾ ಬಾನು ಪರ ವಕೀಲರು ಕೂಡ ಈ ಬಗ್ಗೆ ಮಾತನಾಡಿದ್ದಾರೆ. ರೆಹಮಾನ್ ವಿಚ್ಛೇದನಕ್ಕೂ ಮೋಹಿನಿ ವಿಚ್ಛೇದನಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:56 am, Sat, 23 November 24

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ