AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಉರುಡುಗ-ಅರವಿಂದ್​ ಪ್ರೀತಿಯ ಉತ್ಕಟತೆ ನೋಡಿ ಮನೆಯವರೇ ಕಂಗಾಲು; ಅಂಥದ್ದೇನಾಯ್ತು?

ಟಾಸ್ಕ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಬಿಗ್​ ಬಾಸ್​ ನೀಡಿದ್ದ ಚಿಕನ್​ ಅನ್ನು ಹಿಂಪಡೆದಿದ್ದರು. ಇದಾದ ನಂತರ ಅನೇಕ ಬಾರಿ ಶುಭಾ ನನಗೆ ಚಿಕನ್​ ಬೇಕು ಎಂದು ಕ್ಯಾಮೆರಾ ಮುಂದೆ ಬಂದು ಗೋಗರೆದಿದ್ದರು.

ದಿವ್ಯಾ ಉರುಡುಗ-ಅರವಿಂದ್​ ಪ್ರೀತಿಯ ಉತ್ಕಟತೆ ನೋಡಿ ಮನೆಯವರೇ ಕಂಗಾಲು; ಅಂಥದ್ದೇನಾಯ್ತು?
ದಿವ್ಯಾ ಉರುಡುಗ-ಅರವಿಂದ್ ಕೆಪಿ
Follow us
ರಾಜೇಶ್ ದುಗ್ಗುಮನೆ
| Updated By: Skanda

Updated on: Apr 08, 2021 | 6:45 AM

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ. ನಡುವಣ ಪ್ರೀತಿ ವಿಚಾರ ಬಿಗ್​ ಬಾಸ್​ ಮನೆಯ ಸದ್ಯದ ಹಾಟ್ ಟಾಪಿಕ್​. ಅವರ ನಡುವೆ ನಡೆವ ಸಾಕಷ್ಟು ವಿಚಾರಗಳು ಬಿಗ್​ ಬಾಸ್​ ಮನೆಯಲ್ಲಿ ಹೈಲೈಟ್​ ಆಗುತ್ತಿದೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಇದೇ ಮಾದರಿಯ ಘಟನೆ ಒಂದು ನಡೆದಿದೆ. ಇವರ ಪ್ರೀತಿ ನೋಡಿ ಮನೆ ಮಂದಿಯೆಲ್ಲ ಅಚ್ಚರಿ ಹೊರ ಹಾಕಿದ್ದಾರೆ. ಟಾಸ್ಕ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಬಿಗ್​ ಬಾಸ್​ ನೀಡಿದ್ದ ಚಿಕನ್​ ಅನ್ನು ಹಿಂಪಡೆದಿದ್ದರು. ಇದಾದ ನಂತರ ಅನೇಕ ಬಾರಿ ಶುಭಾ ನನಗೆ ಚಿಕನ್​ ಬೇಕು ಎಂದು ಕ್ಯಾಮೆರಾ ಮುಂದೆ ಬಂದು ಗೋಗರೆದಿದ್ದರು. ಅಂತೆಯೇ ಒಂದು ಪ್ಲೇಟ್​ ಚಿಕನ್​ ನೀಡಲಾಯಿತು. ಇದನ್ನು ಒಂದು ಗಂಟೆ ಹಿಡಿದೇ ನಿಲ್ಲಬೇಕಿತ್ತು. ಪ್ರತಿ ಒಂದು ಗಂಟೆಗೆ ಇದು ಬೇರೆಯವರ ಕೈಗೆ ವರ್ಗಾವಣೆ ಆಗಬೇಕು.

ರಾತ್ರಿ 11 ಗಂಟೆ ವೇಳೆಗೆ ಈ ಪ್ಲೇಟ್​ ದಿವ್ಯಾ ಉರುಡುಗ ಕೈಗೆ ವರ್ಗಾವಣೆ ಆಗಿತ್ತು. ಅವರಿಗೆ ಹಸಿವಾದ್ದರಿಂದ ಊಟ ಮಾಡಬೇಕು ಎಂದರು. ಆಗ ಅರವಿಂದ್​ ಒಂದು ಪ್ಲೇಟ್​ನಲ್ಲಿ ಅನ್ನ ಮತ್ತು ರಸಂ ಹಾಕಿಕೊಂಡು ಬಂದರು. ಅಷ್ಟೇ ಅಲ್ಲ, ಸ್ಫೂನ್​ ಮೂಲಕ ದಿವ್ಯಾಗೆ ಊಟ ಮಾಡಿಸಿದ್ದಾರೆ. ಇದನ್ನು ನೋಡಿದ ಮನೆ ಮಂದಿಯೆಲ್ಲರೂ ಅರವಿಂದ್ ಕಾಲೆಳೆದಿದ್ದಾರೆ. ಊಟ ಮಾಡಿಸಪ್ಪ, ಊಟ ಮಾಡಿಸಪ್ಪ ಎಂದು ಕೊಂಕು ಮಾಡಿದ್ದಾರೆ. ಅರವಿಂದ್​ ಅವರು ಊಟ ಮಾಡಿಸುತ್ತಿದ್ದಂತೆ ದಿವ್ಯಾ ಖುಷಿಯಾಗಿದ್ದಾರೆ. ಅದು ಅವರ ಮುಖದಲ್ಲೂ ಎದ್ದು ಕಾಣುತ್ತಿತ್ತು.   ಒಟ್ಟಿನಲ್ಲಿ ಇಬ್ಬರ ಪ್ರೇಮ ವಿಚಾರ ಸದ್ಯ ಮನೆ ತುಂಬೆಲ್ಲ ಚರ್ಚೆ ಆಗುತ್ತಿದೆ. ಆದರೆ, ಈ ಜೋಡಿ ಮಾತ್ರ ನಾವಿಬ್ಬರೂ ಪ್ರೀತಿ ಮಾಡುತ್ತಿದ್ದೇವೆ ಎಂಬುದನ್ನು ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ಬೇರೆ ಬೇರೆ ತಂಡದಲ್ಲಿದ್ರೂ ದಿವ್ಯಾ-ದಿವ್ಯಾ ಹೊಸ ಗೇಮ್ ಪ್ಲಾನ್; ರೋಲ್ ಮಾಡೆಲ್ ಆಗೋ ಆಸೆಯಲ್ಲಿ ದಿವ್ಯಾ ಉರುಡುಗ

ಮಂಜು- ದಿವ್ಯಾ ಸುರೇಶ್‌ದು ಆಗಲ್ಲ, ಸಮಾನತೆ ಕಾಣಲ್ಲ : ಶಂಕರ್ ಅಶ್ವಥ್

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ