AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಉರುಡುಗ-ಅರವಿಂದ್​ ಪ್ರೀತಿಯ ಉತ್ಕಟತೆ ನೋಡಿ ಮನೆಯವರೇ ಕಂಗಾಲು; ಅಂಥದ್ದೇನಾಯ್ತು?

ಟಾಸ್ಕ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಬಿಗ್​ ಬಾಸ್​ ನೀಡಿದ್ದ ಚಿಕನ್​ ಅನ್ನು ಹಿಂಪಡೆದಿದ್ದರು. ಇದಾದ ನಂತರ ಅನೇಕ ಬಾರಿ ಶುಭಾ ನನಗೆ ಚಿಕನ್​ ಬೇಕು ಎಂದು ಕ್ಯಾಮೆರಾ ಮುಂದೆ ಬಂದು ಗೋಗರೆದಿದ್ದರು.

ದಿವ್ಯಾ ಉರುಡುಗ-ಅರವಿಂದ್​ ಪ್ರೀತಿಯ ಉತ್ಕಟತೆ ನೋಡಿ ಮನೆಯವರೇ ಕಂಗಾಲು; ಅಂಥದ್ದೇನಾಯ್ತು?
ದಿವ್ಯಾ ಉರುಡುಗ-ಅರವಿಂದ್ ಕೆಪಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 08, 2021 | 6:45 AM

Share

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ. ನಡುವಣ ಪ್ರೀತಿ ವಿಚಾರ ಬಿಗ್​ ಬಾಸ್​ ಮನೆಯ ಸದ್ಯದ ಹಾಟ್ ಟಾಪಿಕ್​. ಅವರ ನಡುವೆ ನಡೆವ ಸಾಕಷ್ಟು ವಿಚಾರಗಳು ಬಿಗ್​ ಬಾಸ್​ ಮನೆಯಲ್ಲಿ ಹೈಲೈಟ್​ ಆಗುತ್ತಿದೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಇದೇ ಮಾದರಿಯ ಘಟನೆ ಒಂದು ನಡೆದಿದೆ. ಇವರ ಪ್ರೀತಿ ನೋಡಿ ಮನೆ ಮಂದಿಯೆಲ್ಲ ಅಚ್ಚರಿ ಹೊರ ಹಾಕಿದ್ದಾರೆ. ಟಾಸ್ಕ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಬಿಗ್​ ಬಾಸ್​ ನೀಡಿದ್ದ ಚಿಕನ್​ ಅನ್ನು ಹಿಂಪಡೆದಿದ್ದರು. ಇದಾದ ನಂತರ ಅನೇಕ ಬಾರಿ ಶುಭಾ ನನಗೆ ಚಿಕನ್​ ಬೇಕು ಎಂದು ಕ್ಯಾಮೆರಾ ಮುಂದೆ ಬಂದು ಗೋಗರೆದಿದ್ದರು. ಅಂತೆಯೇ ಒಂದು ಪ್ಲೇಟ್​ ಚಿಕನ್​ ನೀಡಲಾಯಿತು. ಇದನ್ನು ಒಂದು ಗಂಟೆ ಹಿಡಿದೇ ನಿಲ್ಲಬೇಕಿತ್ತು. ಪ್ರತಿ ಒಂದು ಗಂಟೆಗೆ ಇದು ಬೇರೆಯವರ ಕೈಗೆ ವರ್ಗಾವಣೆ ಆಗಬೇಕು.

ರಾತ್ರಿ 11 ಗಂಟೆ ವೇಳೆಗೆ ಈ ಪ್ಲೇಟ್​ ದಿವ್ಯಾ ಉರುಡುಗ ಕೈಗೆ ವರ್ಗಾವಣೆ ಆಗಿತ್ತು. ಅವರಿಗೆ ಹಸಿವಾದ್ದರಿಂದ ಊಟ ಮಾಡಬೇಕು ಎಂದರು. ಆಗ ಅರವಿಂದ್​ ಒಂದು ಪ್ಲೇಟ್​ನಲ್ಲಿ ಅನ್ನ ಮತ್ತು ರಸಂ ಹಾಕಿಕೊಂಡು ಬಂದರು. ಅಷ್ಟೇ ಅಲ್ಲ, ಸ್ಫೂನ್​ ಮೂಲಕ ದಿವ್ಯಾಗೆ ಊಟ ಮಾಡಿಸಿದ್ದಾರೆ. ಇದನ್ನು ನೋಡಿದ ಮನೆ ಮಂದಿಯೆಲ್ಲರೂ ಅರವಿಂದ್ ಕಾಲೆಳೆದಿದ್ದಾರೆ. ಊಟ ಮಾಡಿಸಪ್ಪ, ಊಟ ಮಾಡಿಸಪ್ಪ ಎಂದು ಕೊಂಕು ಮಾಡಿದ್ದಾರೆ. ಅರವಿಂದ್​ ಅವರು ಊಟ ಮಾಡಿಸುತ್ತಿದ್ದಂತೆ ದಿವ್ಯಾ ಖುಷಿಯಾಗಿದ್ದಾರೆ. ಅದು ಅವರ ಮುಖದಲ್ಲೂ ಎದ್ದು ಕಾಣುತ್ತಿತ್ತು.   ಒಟ್ಟಿನಲ್ಲಿ ಇಬ್ಬರ ಪ್ರೇಮ ವಿಚಾರ ಸದ್ಯ ಮನೆ ತುಂಬೆಲ್ಲ ಚರ್ಚೆ ಆಗುತ್ತಿದೆ. ಆದರೆ, ಈ ಜೋಡಿ ಮಾತ್ರ ನಾವಿಬ್ಬರೂ ಪ್ರೀತಿ ಮಾಡುತ್ತಿದ್ದೇವೆ ಎಂಬುದನ್ನು ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ಬೇರೆ ಬೇರೆ ತಂಡದಲ್ಲಿದ್ರೂ ದಿವ್ಯಾ-ದಿವ್ಯಾ ಹೊಸ ಗೇಮ್ ಪ್ಲಾನ್; ರೋಲ್ ಮಾಡೆಲ್ ಆಗೋ ಆಸೆಯಲ್ಲಿ ದಿವ್ಯಾ ಉರುಡುಗ

ಮಂಜು- ದಿವ್ಯಾ ಸುರೇಶ್‌ದು ಆಗಲ್ಲ, ಸಮಾನತೆ ಕಾಣಲ್ಲ : ಶಂಕರ್ ಅಶ್ವಥ್

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ