AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಎಗರಿದ್ರೆ ನೀನು ಸತ್ತೋಗ್ತಿದ್ದೆ; ಪ್ರಶಾಂತ್​ಗೆ ಖಡಕ್​ ಎಚ್ಚರಿಕೆ ನೀಡಿದ ಅರವಿಂದ್

ಈ ಆಟ ಆಡುವಾಗ ಪ್ರಶಾಂತ್​ ಸಂಬರಗಿ ಸ್ವಲ್ಪ ಕ್ರೂರವಾಗಿ ವರ್ತಿಸಿರುವುದು ಮನೆಯವರ ಗಮನಕ್ಕೆ ಬಂದಿದೆ. ಪ್ರತಿ ಸ್ಪರ್ಧಿಯನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು, ಅವರ ಮೇಲೆ ಆಕ್ರಮಣಕಾರಿಯಾಗಿ ನಡೆದುಕೊಳ್ಳುವುದು ಮಾಡುತ್ತಿದ್ದರು.

ನಾನು ಎಗರಿದ್ರೆ ನೀನು ಸತ್ತೋಗ್ತಿದ್ದೆ; ಪ್ರಶಾಂತ್​ಗೆ ಖಡಕ್​ ಎಚ್ಚರಿಕೆ ನೀಡಿದ ಅರವಿಂದ್
ಅರವಿಂದ್​-ಪ್ರಶಾಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 31, 2021 | 7:40 AM

Share

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆಯಲು ಬಿಗ್​ ಬಾಸ್ ಮನೆಯಲ್ಲಿ​ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ ವೇಳೆ ಮನೆಯ ಸ್ಟ್ರಾಂಗ್​ ಕಂಟೆಸ್ಟೆಂಟ್​ಗಳಾದ ಅರವಿಂದ್​ ಕೆ.ಪಿ ಹಾಗೂ ಪ್ರಶಾಂತ್​ ಸಂಬರಗಿ ನಡುವೆ ಗಂಭೀರ ಮಾತಿನ ಚಕಮಕಿ ನಡೆದಿದೆ. ಈ ಮಾತಿನ ಚಕಮಕಿ ಮಿತಿಮೀರಿ ಪ್ರಶಾಂತ್​ಗೆ ಅರವಿಂದ್ ಎಚ್ಚರಿಕೆ ಕೂಡ ನೀಡಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಎರಡು ಟೀಂಗಳನ್ನು ಮಾಡಲಾಗಿದೆ. ಒಂದು ಟೀಂಗೆ ದಿವ್ಯಾ ಕ್ಯಾಪ್ಟನ್​ ಆದರೆ, ಮತ್ತೊಂದು ತಂಡಕ್ಕೆ ಶುಭಾ ಪೂಂಜಾ ಕ್ಯಾಪ್ಟನ್​. ಇಟ್ಟಿಗೆ ಸಂಗ್ರಹಿಸಿ ಗೋಪುರ ಕಟ್ಟಿ ಅದನ್ನು ಕಾಯ್ದುಕೊಳ್ಳಬೇಕು. ಸಾಮಾನ್ಯ ಬಣ್ಣದ ಇಟ್ಟಿಗೆಗೆ 1 ಅಂಕ, ಕಲರ್​ ಫುಲ್​ ಇಟ್ಟಿಗೆಗೆ 3 ಅಂಕ.

ಈ ಆಟ ಆಡುವಾಗ ಪ್ರಶಾಂತ್​ ಸಂಬರಗಿ ಸ್ವಲ್ಪ ಕ್ರೂರವಾಗಿ ವರ್ತಿಸಿರುವುದು ಮನೆಯವರ ಗಮನಕ್ಕೆ ಬಂದಿದೆ. ಪ್ರತಿ ಸ್ಪರ್ಧಿಯನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು, ಅವರ ಮೇಲೆ ಆಕ್ರಮಣಕಾರಿಯಾಗಿ ನಡೆದುಕೊಳ್ಳುವುದು ಮಾಡುತ್ತಿದ್ದರು. ಇದು ಅರವಿಂದ್​ ಗಮನಕ್ಕೆ ಬಂದಿದೆ.

ಆರಂಭದಲ್ಲಿ ಸುಮ್ಮನೆ ಇದ್ದ ಅರವಿಂದ್​ ನಂತರ ಸಿಟ್ಟಾಗಿದ್ದಾರೆ. ಪ್ರಶಾಂತ್​ ಎರಗೋಕೆ ಬಂದಾಗ, ಏನು ಎರಗೋಕೆ ಬರ್ತೀಯಾ? ನಾನು ಎಗರಿದ್ರೆ ನೀನು ಸತ್ತೋಗ್ತಿದ್ದೆ ಎಂದು ಪ್ರಶಾಂತ್​ಗೆ ಅರವಿಂದ್ ಖಡಕ್​ ಎಚ್ಚರಿಕೆ ನೀಡಿದ್ದಾರೆ. ಆಗ ಪ್ರಶಾಂತ್​ ಇದೆಲ್ಲವೂ ಆಟದಲ್ಲಿ ಒಂದು. ನಾನು ಆಟ ಆಡುತ್ತಿದ್ದೆ ಅಷ್ಟೇ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅರವಿಂದ್, ನೀವು ಆಡುವುದನ್ನು ನಾನು ನೋಡಿದ್ದೇನೆ ಎಂದು ಕೊಂಕಾಗಿ ಉತ್ತರಿಸಿದ್ದಾರೆ.

ಹಲ್ಲು ಕಳೆದುಕೊಂಡ ಮಂಜು:

ಈ ಗೇಮ್​ ಆಡುವಾಗ ರಾಜೀವ್​ ಕೈಗೆ ಮಂಜು ಮುಖ ಡಿಕ್ಕಿಯಾಗಿದೆ. ಈ ಹೊಡೆತ ಎಷ್ಟು ಗಟ್ಟಿಯಾಗಿತ್ತು ಎಂದರೆ ಮಂಜು ಅವರ ಬಾಯಲ್ಲಿದ್ದ ಒಂದು ಹಲ್ಲು ಮುರಿದೇ ಹೋಗಿದೆ. ಅಷ್ಟೇ ಅಲ್ಲ, ಅವರ ಬಾಯಿ ಇಂದ ರಕ್ತ ಕೂಡ ಹರಿದು ಬಂದಿದೆ. ಇನ್ನು, ಕಳಚಿ ಬಿದ್ದ ಹಲ್ಲು, ರಾಜೀವ್​ ಕೈ ಒಳಗೆ ನಾಟಿತ್ತು.

ಇದನ್ನೂ ಓದಿ: ಬಿಗ್​ ಬಾಸ್​ಗೆ ವೈಲ್ಡ್​ ಕಾರ್ಡ್​ ಎಂಟ್ರಿ? ಪ್ರಶಾಂತ್​ ಸಂಬರಗಿ ಬಳಿ ಇದೆ ಖತರ್ನಾಕ್​ ಐಡಿಯಾ!

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​