ಎರಡನೇ ಮದುವೆ ಆದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್; ಹಾರೈಸಿದ ಮಲೈಕಾ ಪುತ್ರ

ಅರ್ಬಾಜ್ ಹಾಗೂ ಶುರಾ ಅವರು ಮದುವೆ ಬಳಿಕ ಪೋಸ್ ಕೊಟ್ಟಿದ್ದಾರೆ. ಇವರ ಜೊತೆ ಅರ್ಹಾನ್ ಕೂಡ ಇದ್ದಾರೆ. ಡಿವೋರ್ಸ್ ಬಳಿಕವೂ ಅರ್ಬಾಜ್ ಜೊತೆ ಮಲೈಕಾ ಸಂಪರ್ಕದಲ್ಲಿ ಇದ್ದಾರೆ. ಇಬ್ಬರ ಆದರೆ, ಅವರು ಮದುವೆಗೆ ಹಾಜರಿ ಹಾಕಿಲ್ಲ.

ಎರಡನೇ ಮದುವೆ ಆದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್; ಹಾರೈಸಿದ ಮಲೈಕಾ ಪುತ್ರ
Follow us
|

Updated on:Dec 25, 2023 | 11:08 AM

ಸಲ್ಮಾನ್ ಖಾನ್ ಸಹೋದರ, ಮಲೈಕಾ ಅರೋರಾ ಅವರ ಮಾಜಿ ಪತಿ ಅರ್ಬಾಜ್ ಖಾನ್ (Arbaz Khan) ಅವರು ಎರಡನೇ ಮದುವೆ ಆಗಿದ್ದಾರೆ. ಮೇಕಪ್​ ಆರ್ಟಿಸ್ಟ್ ಶುರಾ ಖಾನ್ ಜೊತೆ ಅವರು ಮದುವೆ ಆಗಿದ್ದಾರೆ. ಭಾನುವಾರ (ಡಿಸೆಂಬರ್ 24) ರಾತ್ರಿ ಈ ವಿವಾಹ ನಡೆದಿದೆ. ಕೇವಲ ಆಪ್ತರು ಹಾಗೂ ಕುಟುಂಬದವರು ಮಾತ್ರ ಮದುವೆಗೆ ಹಾಜರಿ ಹಾಕಿದ್ದು, ಸಿಂಪಲ್ ಆಗಿ ಸಮಾರಂಭ ನಡೆದಿದೆ. ಅರ್ಬಾಜ್ ಹಾಗೂ ಮಲೈಕಾ ಅವರ ಮಗ ಅರ್ಹಾನ್ ಅವರು ಮದುವೆಗೆ ಹಾಜರಿ ಹಾಕಿ ಪೋಸ್​ ಕೊಟ್ಟಿದ್ದಾರೆ. ಅವರು ನವ ದಂಪತಿಗೆ ಶುಭಕೋರಿದ್ದಾರೆ.

ಅರ್ಬಾಜ್ ಹಾಗೂ ಶುರಾ ಅವರು ಮದುವೆ ಬಳಿಕ ಪೋಸ್ ಕೊಟ್ಟಿದ್ದಾರೆ. ಇವರ ಜೊತೆ ಅರ್ಹಾನ್ ಕೂಡ ಇದ್ದಾರೆ. ಡಿವೋರ್ಸ್ ಬಳಿಕವೂ ಅರ್ಬಾಜ್ ಜೊತೆ ಮಲೈಕಾ ಸಂಪರ್ಕದಲ್ಲಿ ಇದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಆದರೆ, ಅವರು ಮದುವೆಗೆ ಹಾಜರಿ ಹಾಕಿಲ್ಲ.

ಶುರಾ ಅವರು ರವೀನಾ ಟಂಡನ್​ ಹಾಗೂ ಅವರ ಮಗಳು ರಾಶಾ ತಡಾನಿ ಅವರ ಮೇಕಪ್ ಆರ್ಟಿಸ್ಟ್ ಆಗಿ ಶುರಾ ಕೆಲಸ ಮಾಡುತ್ತಿದ್ದಾರೆ. ‘ಪಾಟ್ನಾ ಶುಕ್ಲಾ’ ಸಿನಿಮಾದಲ್ಲಿ ಅರ್ಬಾಜ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ರವೀನಾ ಕೂಡ ನಟಿಸಿದ್ದಾರೆ. ಇಬ್ಬರ ಮಧ್ಯೆ ಸೆಟ್​ನಲ್ಲಿ ಪ್ರೀತಿ ಮೂಡಿತ್ತು.

View this post on Instagram

A post shared by Nir_haan (@nir_haan)

ಇದನ್ನೂ ಓದಿ: ಸಲ್ಮಾನ್ ಖಾನ್ ದಾಂಪತ್ಯದ ಗುಟ್ಟನ್ನು ಹೇಳುವುದು; ನಾನು ಸ್ಟಾರ್ ಆಗುವುದು ಹೇಗೆ ಎಂಬ ಪಾಠ ಮಾಡುವುದು ಎರಡೂ ಒಂದೇ!: ಅರ್ಬಾಜ್ ಖಾನ್

ರವೀನಾ ಟಂಡನ್ ಹಾಗೂ ರಾಶಾ ಅವರು ಈ ಮದುವೆಗೆ ಹಾಜರಿ ಹಾಕಿದ್ದರು. ಸಲ್ಮಾನ್ ಖಾನ್, ಸೋಹೈಲ್ ಖಾನ್, ಸಲೀಮ್ ಖಾನ್, ಸಲ್ಮಾನ್ ಖಾನ್ ಮೊದಲಾದವರು ಈ ಮದುವೆಗೆ ಆಗಮಿಸಿದ್ದರು. ಅರ್ಪಿತಾ ಖಾನ್ ಅವರ ಮನೆಯಲ್ಲಿ ಮದುವೆ ಕಾರ್ಯಗಳು ನಡೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Mon, 25 December 23

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ