AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮದುವೆ ಆದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್; ಹಾರೈಸಿದ ಮಲೈಕಾ ಪುತ್ರ

ಅರ್ಬಾಜ್ ಹಾಗೂ ಶುರಾ ಅವರು ಮದುವೆ ಬಳಿಕ ಪೋಸ್ ಕೊಟ್ಟಿದ್ದಾರೆ. ಇವರ ಜೊತೆ ಅರ್ಹಾನ್ ಕೂಡ ಇದ್ದಾರೆ. ಡಿವೋರ್ಸ್ ಬಳಿಕವೂ ಅರ್ಬಾಜ್ ಜೊತೆ ಮಲೈಕಾ ಸಂಪರ್ಕದಲ್ಲಿ ಇದ್ದಾರೆ. ಇಬ್ಬರ ಆದರೆ, ಅವರು ಮದುವೆಗೆ ಹಾಜರಿ ಹಾಕಿಲ್ಲ.

ಎರಡನೇ ಮದುವೆ ಆದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್; ಹಾರೈಸಿದ ಮಲೈಕಾ ಪುತ್ರ
ರಾಜೇಶ್ ದುಗ್ಗುಮನೆ
|

Updated on:Dec 25, 2023 | 11:08 AM

Share

ಸಲ್ಮಾನ್ ಖಾನ್ ಸಹೋದರ, ಮಲೈಕಾ ಅರೋರಾ ಅವರ ಮಾಜಿ ಪತಿ ಅರ್ಬಾಜ್ ಖಾನ್ (Arbaz Khan) ಅವರು ಎರಡನೇ ಮದುವೆ ಆಗಿದ್ದಾರೆ. ಮೇಕಪ್​ ಆರ್ಟಿಸ್ಟ್ ಶುರಾ ಖಾನ್ ಜೊತೆ ಅವರು ಮದುವೆ ಆಗಿದ್ದಾರೆ. ಭಾನುವಾರ (ಡಿಸೆಂಬರ್ 24) ರಾತ್ರಿ ಈ ವಿವಾಹ ನಡೆದಿದೆ. ಕೇವಲ ಆಪ್ತರು ಹಾಗೂ ಕುಟುಂಬದವರು ಮಾತ್ರ ಮದುವೆಗೆ ಹಾಜರಿ ಹಾಕಿದ್ದು, ಸಿಂಪಲ್ ಆಗಿ ಸಮಾರಂಭ ನಡೆದಿದೆ. ಅರ್ಬಾಜ್ ಹಾಗೂ ಮಲೈಕಾ ಅವರ ಮಗ ಅರ್ಹಾನ್ ಅವರು ಮದುವೆಗೆ ಹಾಜರಿ ಹಾಕಿ ಪೋಸ್​ ಕೊಟ್ಟಿದ್ದಾರೆ. ಅವರು ನವ ದಂಪತಿಗೆ ಶುಭಕೋರಿದ್ದಾರೆ.

ಅರ್ಬಾಜ್ ಹಾಗೂ ಶುರಾ ಅವರು ಮದುವೆ ಬಳಿಕ ಪೋಸ್ ಕೊಟ್ಟಿದ್ದಾರೆ. ಇವರ ಜೊತೆ ಅರ್ಹಾನ್ ಕೂಡ ಇದ್ದಾರೆ. ಡಿವೋರ್ಸ್ ಬಳಿಕವೂ ಅರ್ಬಾಜ್ ಜೊತೆ ಮಲೈಕಾ ಸಂಪರ್ಕದಲ್ಲಿ ಇದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಆದರೆ, ಅವರು ಮದುವೆಗೆ ಹಾಜರಿ ಹಾಕಿಲ್ಲ.

ಶುರಾ ಅವರು ರವೀನಾ ಟಂಡನ್​ ಹಾಗೂ ಅವರ ಮಗಳು ರಾಶಾ ತಡಾನಿ ಅವರ ಮೇಕಪ್ ಆರ್ಟಿಸ್ಟ್ ಆಗಿ ಶುರಾ ಕೆಲಸ ಮಾಡುತ್ತಿದ್ದಾರೆ. ‘ಪಾಟ್ನಾ ಶುಕ್ಲಾ’ ಸಿನಿಮಾದಲ್ಲಿ ಅರ್ಬಾಜ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ರವೀನಾ ಕೂಡ ನಟಿಸಿದ್ದಾರೆ. ಇಬ್ಬರ ಮಧ್ಯೆ ಸೆಟ್​ನಲ್ಲಿ ಪ್ರೀತಿ ಮೂಡಿತ್ತು.

View this post on Instagram

A post shared by Nir_haan (@nir_haan)

ಇದನ್ನೂ ಓದಿ: ಸಲ್ಮಾನ್ ಖಾನ್ ದಾಂಪತ್ಯದ ಗುಟ್ಟನ್ನು ಹೇಳುವುದು; ನಾನು ಸ್ಟಾರ್ ಆಗುವುದು ಹೇಗೆ ಎಂಬ ಪಾಠ ಮಾಡುವುದು ಎರಡೂ ಒಂದೇ!: ಅರ್ಬಾಜ್ ಖಾನ್

ರವೀನಾ ಟಂಡನ್ ಹಾಗೂ ರಾಶಾ ಅವರು ಈ ಮದುವೆಗೆ ಹಾಜರಿ ಹಾಕಿದ್ದರು. ಸಲ್ಮಾನ್ ಖಾನ್, ಸೋಹೈಲ್ ಖಾನ್, ಸಲೀಮ್ ಖಾನ್, ಸಲ್ಮಾನ್ ಖಾನ್ ಮೊದಲಾದವರು ಈ ಮದುವೆಗೆ ಆಗಮಿಸಿದ್ದರು. ಅರ್ಪಿತಾ ಖಾನ್ ಅವರ ಮನೆಯಲ್ಲಿ ಮದುವೆ ಕಾರ್ಯಗಳು ನಡೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Mon, 25 December 23

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ