AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಮದುವೆ ಆದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್; ಹಾರೈಸಿದ ಮಲೈಕಾ ಪುತ್ರ

ಅರ್ಬಾಜ್ ಹಾಗೂ ಶುರಾ ಅವರು ಮದುವೆ ಬಳಿಕ ಪೋಸ್ ಕೊಟ್ಟಿದ್ದಾರೆ. ಇವರ ಜೊತೆ ಅರ್ಹಾನ್ ಕೂಡ ಇದ್ದಾರೆ. ಡಿವೋರ್ಸ್ ಬಳಿಕವೂ ಅರ್ಬಾಜ್ ಜೊತೆ ಮಲೈಕಾ ಸಂಪರ್ಕದಲ್ಲಿ ಇದ್ದಾರೆ. ಇಬ್ಬರ ಆದರೆ, ಅವರು ಮದುವೆಗೆ ಹಾಜರಿ ಹಾಕಿಲ್ಲ.

ಎರಡನೇ ಮದುವೆ ಆದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್; ಹಾರೈಸಿದ ಮಲೈಕಾ ಪುತ್ರ
Follow us
ರಾಜೇಶ್ ದುಗ್ಗುಮನೆ
|

Updated on:Dec 25, 2023 | 11:08 AM

ಸಲ್ಮಾನ್ ಖಾನ್ ಸಹೋದರ, ಮಲೈಕಾ ಅರೋರಾ ಅವರ ಮಾಜಿ ಪತಿ ಅರ್ಬಾಜ್ ಖಾನ್ (Arbaz Khan) ಅವರು ಎರಡನೇ ಮದುವೆ ಆಗಿದ್ದಾರೆ. ಮೇಕಪ್​ ಆರ್ಟಿಸ್ಟ್ ಶುರಾ ಖಾನ್ ಜೊತೆ ಅವರು ಮದುವೆ ಆಗಿದ್ದಾರೆ. ಭಾನುವಾರ (ಡಿಸೆಂಬರ್ 24) ರಾತ್ರಿ ಈ ವಿವಾಹ ನಡೆದಿದೆ. ಕೇವಲ ಆಪ್ತರು ಹಾಗೂ ಕುಟುಂಬದವರು ಮಾತ್ರ ಮದುವೆಗೆ ಹಾಜರಿ ಹಾಕಿದ್ದು, ಸಿಂಪಲ್ ಆಗಿ ಸಮಾರಂಭ ನಡೆದಿದೆ. ಅರ್ಬಾಜ್ ಹಾಗೂ ಮಲೈಕಾ ಅವರ ಮಗ ಅರ್ಹಾನ್ ಅವರು ಮದುವೆಗೆ ಹಾಜರಿ ಹಾಕಿ ಪೋಸ್​ ಕೊಟ್ಟಿದ್ದಾರೆ. ಅವರು ನವ ದಂಪತಿಗೆ ಶುಭಕೋರಿದ್ದಾರೆ.

ಅರ್ಬಾಜ್ ಹಾಗೂ ಶುರಾ ಅವರು ಮದುವೆ ಬಳಿಕ ಪೋಸ್ ಕೊಟ್ಟಿದ್ದಾರೆ. ಇವರ ಜೊತೆ ಅರ್ಹಾನ್ ಕೂಡ ಇದ್ದಾರೆ. ಡಿವೋರ್ಸ್ ಬಳಿಕವೂ ಅರ್ಬಾಜ್ ಜೊತೆ ಮಲೈಕಾ ಸಂಪರ್ಕದಲ್ಲಿ ಇದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಆದರೆ, ಅವರು ಮದುವೆಗೆ ಹಾಜರಿ ಹಾಕಿಲ್ಲ.

ಶುರಾ ಅವರು ರವೀನಾ ಟಂಡನ್​ ಹಾಗೂ ಅವರ ಮಗಳು ರಾಶಾ ತಡಾನಿ ಅವರ ಮೇಕಪ್ ಆರ್ಟಿಸ್ಟ್ ಆಗಿ ಶುರಾ ಕೆಲಸ ಮಾಡುತ್ತಿದ್ದಾರೆ. ‘ಪಾಟ್ನಾ ಶುಕ್ಲಾ’ ಸಿನಿಮಾದಲ್ಲಿ ಅರ್ಬಾಜ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ರವೀನಾ ಕೂಡ ನಟಿಸಿದ್ದಾರೆ. ಇಬ್ಬರ ಮಧ್ಯೆ ಸೆಟ್​ನಲ್ಲಿ ಪ್ರೀತಿ ಮೂಡಿತ್ತು.

View this post on Instagram

A post shared by Nir_haan (@nir_haan)

ಇದನ್ನೂ ಓದಿ: ಸಲ್ಮಾನ್ ಖಾನ್ ದಾಂಪತ್ಯದ ಗುಟ್ಟನ್ನು ಹೇಳುವುದು; ನಾನು ಸ್ಟಾರ್ ಆಗುವುದು ಹೇಗೆ ಎಂಬ ಪಾಠ ಮಾಡುವುದು ಎರಡೂ ಒಂದೇ!: ಅರ್ಬಾಜ್ ಖಾನ್

ರವೀನಾ ಟಂಡನ್ ಹಾಗೂ ರಾಶಾ ಅವರು ಈ ಮದುವೆಗೆ ಹಾಜರಿ ಹಾಕಿದ್ದರು. ಸಲ್ಮಾನ್ ಖಾನ್, ಸೋಹೈಲ್ ಖಾನ್, ಸಲೀಮ್ ಖಾನ್, ಸಲ್ಮಾನ್ ಖಾನ್ ಮೊದಲಾದವರು ಈ ಮದುವೆಗೆ ಆಗಮಿಸಿದ್ದರು. ಅರ್ಪಿತಾ ಖಾನ್ ಅವರ ಮನೆಯಲ್ಲಿ ಮದುವೆ ಕಾರ್ಯಗಳು ನಡೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:06 am, Mon, 25 December 23

5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​