AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಶೋನಲ್ಲೇ ನಟಿಗೆ ಪ್ರಪೋಸ್​ ಮಾಡಿದ್ದ ಕಿರುತೆರೆ ನಟ; ಲಾಕ್​ಡೌನ್​ನಿಂದ ಮುರಿದು ಬಿತ್ತು ಸಂಬಂಧ

ಹಿಂದಿ ಕಿರುತೆರೆ ನಟ ಅವಿನಾಶ್​ ಸಚ್​ದೇವ್​ ಅವರು ನಟಿ ಪಲಕಾ​ ಪುರ್​ಸ್ವಾಮಿ ಜತೆ ಪ್ರೀತಿಯಲ್ಲಿದ್ದರು. 2018ರಲ್ಲಿ ಕಾರ್ಯಕ್ರಮವೊಂದರಲ್ಲಿ ಮೊದಲ ಬಾರಿಗೆ ಭೇಟಿ ಆಗಿದ್ದ ಇಬ್ಬರೂ ನಂತರ ಗೆಳೆಯರಾಗಿದ್ದರು.

ರಿಯಾಲಿಟಿ ಶೋನಲ್ಲೇ ನಟಿಗೆ ಪ್ರಪೋಸ್​ ಮಾಡಿದ್ದ ಕಿರುತೆರೆ ನಟ; ಲಾಕ್​ಡೌನ್​ನಿಂದ ಮುರಿದು ಬಿತ್ತು ಸಂಬಂಧ
ರಿಯಾಲಿಟಿ ಶೋನಲ್ಲೇ ನಟಿಗೆ ಪ್ರಪೋಸ್​ ಮಾಡಿದ್ದ ಕಿರುತೆರೆ ನಟ; ಲಾಕ್​ಡೌನ್​ನಿಂದ ಮುರಿದು ಬಿತ್ತು ಸಂಬಂಧ
TV9 Web
| Edited By: |

Updated on:Jul 15, 2021 | 7:02 PM

Share

ಲಾಕ್​ಡೌನ್​ನಿಂದ ಸಾಕಷ್ಟು ಸಂಬಂಧಗಳು ಮುರಿದು ಬಿದ್ದಿವೆ. ಒಬ್ಬರನ್ನೊಬ್ಬರು ಭೇಟಿ ಮಾಡಲು ಸಾಧ್ಯವಾಗದೆ ರಿಲೇಶನ್​ಶಿಪ್​ ಕೊನೆಗೊಂಡ ಉದಾಹರಣೆ ಸಾಕಷ್ಟಿದೆ. ಈಗ ಸೆಲೆಬ್ರಿಟಿ ಜೋಡಿಯೊಂದು ಲಾಕ್​ಡೌನ್​ ಕಾರಣ ನೀಡಿ ದೂರವಾಗುತ್ತಿದೆ. ಈ ವಿಚಾರವನ್ನು ಕಿರುತೆರೆ ನಟ ಖಚಿತಪಡಿಸಿದ್ದಾರೆ.

ಹಿಂದಿ ಕಿರುತೆರೆ ನಟ ಅವಿನಾಶ್​ ಸಚ್​ದೇವ್​ ಅವರು ನಟಿ ಪಲಕಾ​ ಪುರ್​ಸ್ವಾಮಿ ಜತೆ ಪ್ರೀತಿಯಲ್ಲಿದ್ದರು. 2018ರಲ್ಲಿ ಕಾರ್ಯಕ್ರಮವೊಂದರಲ್ಲಿ ಮೊದಲ ಬಾರಿಗೆ ಭೇಟಿ ಆಗಿದ್ದ ಇಬ್ಬರೂ ನಂತರ ಗೆಳೆಯರಾಗಿದ್ದರು. ಇವರ ಗೆಳೆತನ ಪ್ರೀತಿಗೆ ತಿರುಗಿತ್ತು.  ‘ನಚ್​ ಬಲಿಯೇ ಸೀಸನ್​ 9’ರಲ್ಲಿ ರಿಯಾಲಿಟಿಶೋನಲ್ಲಿ ಅವಿನಾಶ್ ತಮ್ಮ ಪ್ರೀತಿ ವ್ಯಕ್ತಪಡಿಸಿದ್ದರು​ . ಆ ಬಳಿಕ ಇಬ್ಬರೂ ರೋಕಾ ಕಾರ್ಯಕ್ರಮವನ್ನೂ ಮಾಡಿಕೊಂಡಿದ್ದರು. ಈಗ ಇವರ ಸಂಬಂಧ ಮುರಿದು ಬಿದ್ದಿದೆ ಎನ್ನುವ ಮಾತು ಕೇಳಿ ಬಂದಿತ್ತು. ಇದು ನಿಜ ಎಂದು ವಿಶಾಲ್​ ಒಪ್ಪಿಕೊಂಡಿದ್ದಾರೆ.

‘ನಮ್ಮಿಬ್ಬರ ನಡುವೆ ನಂಬಿಕೆ ವಿಚಾರದಲ್ಲಿ ಸಮಸ್ಯೆ ಆಗಿದೆ. ಹೀಗಾಗಿ ತಾತ್ಕಾಲಿಕವಾಗಿ ನಮ್ಮ ಸಂಬಂಧಕ್ಕೆ ವಿರಾಮ ಹಾಕುತ್ತಿದ್ದೇವೆ. ಹಾಗಂತ ಇದು ಪೂರ್ಣ ವಿರಾಮ ಅಲ್ಲ. ನಮ್ಮಿಬ್ಬರ ನಡುವೆ ವೈಮನಸ್ಸು ಬೆಳೆಯೋಕೆ ಕಾರಣ ಲಾಕ್​ಡೌನ್​. ಇಬ್ಬರೂ ಒಟ್ಟಾಗಿ ಸಮಯ ಕಳೆಯೋಕೆ ಆಗುತ್ತಿಲ್ಲ. ಹೀಗಾಗಿ, ನಮ್ಮ ಸಂಬಂಧದಲ್ಲಿ ಸಮಸ್ಯೆ ಉಂಟಾಗಿದೆ. ಆದರೆ, ನಮ್ಮ ಸಂಬಂಧ ಕೊನೆಯಾಗಿಲ್ಲ’ ಎಂದಿದ್ದಾರೆ ಅವಿನಾಶ್​. ಇನ್ನು, ಕಮ್ಯುನಿಕೇಷನ್​ ಗ್ಯಾಪ್​ನಿಂದ ಇಬ್ಬರ ನಡುವೆ ಅಂತರ ಬೆಳೆದಿದೆ ಎಂದು ಪಲಕಾ​ ಹೇಳಿದ್ದಾರೆ.

ಅವಿನಾಶ್​ ಹಾಗೂ ಪಲಕಾ​ ಇಬ್ಬರೂ ಹೋಟೆಲ್​ ನಡೆಸುತ್ತಿದ್ದಾರೆ. ಒಂದೊಮ್ಮೆ ಇಬ್ಬರೂ ಬೇರೆ ಆದರೆ, ಅವರ ಈ​ ಉದ್ಯಮದ ಮೇಲೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೂ ಇಬ್ಬರೂ ಬೇರೆ ಆಗುತ್ತಿಲ್ಲ ಎನ್ನುವ ಮಾತು ಕೇಳಿ ಬಂದಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಅವಿನಾಶ್​ ಪಲಕಾ​ ಅವರು ಪರಸ್ಪರ ಅನ್​ ಫಾಲೋ ಮಾಡಿಕೊಂಡಿದ್ದಾರೆ. ಇದಾದ ಬೆನ್ನಲ್ಲೇ ಇಬ್ಬರ ನಡುವೆ ಬ್ರೇಕಪ್​ ಆಗಿದೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಇವರಿಂದಲೇ ಸ್ಪಷ್ಟನೆ ಸಿಕ್ಕಂತಾಗಿದೆ.

ರುಬಿನಾ ದಿಲೈಕ್​-ಅವಿನಾಶ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ಬ್ರೇಕಪ್​ ಆಗಿತ್ತು. ಶಾಲ್ಮಲೀ ದೇಸಾಯಿ ಅವರನ್ನು ಅವಿನಾಶ್​ ಮದುವೆ ಆಗಿದ್ದರು. ಇಬ್ಬರೂ 2017ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು.

ಇದನ್ನೂ ಓದಿ: ಕಾಟನ್​ಪೇಟೆಯಲ್ಲಿ ಸನ್ನಿ ಲಿಯೋನ್ ಡಾನ್ಸ್​; ಮತ್ತೆ ಕರ್ನಾಟಕಕ್ಕೆ ಬಂದ ಬಾಲಿವುಡ್​ ನಟಿ  

ಖ್ಯಾತ ಧಾರಾವಾಹಿ ನಟಿ ಬಗ್ಗೆ ಮಂಜು ಪಾವಗಡ ಹೇಳಿದ ಒಗಟನ್ನು ನಿಮ್ಮಿಂದ ಬಿಡಿಸೋಕೆ ಸಾಧ್ಯವಾ?

Published On - 6:18 pm, Thu, 15 July 21

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ