AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DD National ‘ಸ್ವರಾಜ್’ ವಿಶೇಷ ಸರಣಿ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ: ದೇಶ ಭಕ್ತರ ಕಥೆ ವೀಕ್ಷಿಸಿ ಪುಳಕಿತನಾದೆ! ನೀವೂ ನೋಡೀ ಎಂದರು

Pralhad Joshi: 75 ಸಂಚಿಕೆಯ ಈ ವಿಶೇಷ ಸರಣಿಯನ್ನು ತಾವೆಲ್ಲರೂ ಖಂಡಿತವಾಗಿಯೂ ನೋಡಲೇ ಬೇಕು. ಪ್ರತಿ ಸಂಚಿಕೆಯೂ ನಮ್ಮ ವೀರ ಹಾಗೂ ಸ್ಪೂರ್ತಿಯ ಚಿಲುಮೆಯಂತಿದ್ದ ಹಲವು ನಾಯಕರ ಇತಿಹಾಸವನ್ನು ತಿಳಿಸುತ್ತದೆ ಹಾಗೂ ದೇಶಭಕ್ತಿಯನ್ನು ಮತ್ತಷ್ಟು ಜಾಗೃತಗೊಳಿಸುತ್ತದೆ. ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ @DDNational ನಲ್ಲಿ ಈ ಸರಣಿ ಪ್ರಸಾರವಾಗಲಿದೆ.

DD National 'ಸ್ವರಾಜ್' ವಿಶೇಷ ಸರಣಿ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ: ದೇಶ ಭಕ್ತರ ಕಥೆ ವೀಕ್ಷಿಸಿ ಪುಳಕಿತನಾದೆ! ನೀವೂ ನೋಡೀ ಎಂದರು
'ಸ್ವರಾಜ್' ವಿಶೇಷ ಸರಣಿ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ದೇಶ ಭಕ್ತರ ಕಥೆ ವೀಕ್ಷಿಸಿ ಪುಳಕಿತನಾದೆ! ನೀವೂ ನೋಡೀ ಎಂದರು
TV9 Web
| Edited By: |

Updated on:Aug 18, 2022 | 5:40 PM

Share

ನವದೆಹಲಿ: ‘ಸ್ವರಾಜ್‌-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾ’ (Swaraj Bharat ke Swatantrata sangram ki samagra gatha) ಎಂಬ ಸ್ವಾತಂತ್ರ್ಯ ಹೋರಾಟಗಾರರ (Freedom Fighters) ಕುರಿತಾದ ವಿಶಿಷ್ಟ ಸರಣಿ ನಿರ್ಮಾಣ/ ಪ್ರದರ್ಶನದ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದ GMC ಬಾಲಯೋಗಿ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದ್ದ ಈ ವಿಶಿಷ್ಟ ಸರಣಿ ಪ್ರದರ್ಶನವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವರಾಜ್ ಸಂಚಿಕೆ ವೀಕ್ಷಣೆ ವೀಕ್ಷಿಸಿದ ಬಳಿಕ ಸಚಿವ ಪ್ರಹ್ಲಾದ್ ಜೋಶಿ (Union Minister Pralhad Joshi ) ತಮ್ಮ ಭಾವನಾತ್ಮಕ ಅನಿಸಿಕೆ ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವರು, ಸಂಸದರು ಈ ಸಂಚಿಕೆ ವೀಕ್ಷಿಸಿದರು. ಪ್ರಧಾನಿ ಮೋದಿ ಜೊತೆ ದೇಶ ಭಕ್ತರ ಕಥೆ ವೀಕ್ಷಿಸಿ ಪುಳಕಿತನಾದೆ. ಉಲ್ಲಾಳದ ರಾಣಿ ಅಬ್ಬಕ್ಕ, ಕೆಳದಿಯ ಶಿವಪ್ಪ ನಾಯಕ್‌ ಮತ್ತು ಕೆಳದಿ ಚೆನ್ನಮ್ಮ ಅವರ ಸಂಕಲ್ಪ, ಹೋರಾಟ ಮತ್ತು ಸಮರ್ಪಣೆ ಕುರಿತು ಸಂಚಿಕೆ ಪ್ರದರ್ಶಿಸಲಾಯಿತು. ಈ ವಿಶೇಷ ಸರಣಿಯನ್ನು ತಾವೆಲ್ಲರೂ ನೋಡಲೇಬೇಕೆಂದು ಸಚಿವ ಜೋಶಿ ಟ್ವೀಟ್ (Joshi Tweet) ಮಾಡಿದ್ದಾರೆ.

ಸಚಿವ ಜೋಶಿ ಟ್ವೀಟ್ ಸಾರಾಂಶ ಇಲ್ಲಿದೆ:

75 ಸಂಚಿಕೆಯ ಈ ವಿಶೇಷ ಸರಣಿಯನ್ನು ತಾವೆಲ್ಲರೂ ಖಂಡಿತವಾಗಿಯೂ ನೋಡಲೇ ಬೇಕು. ಪ್ರತಿ ಸಂಚಿಕೆಯೂ ನಮ್ಮ ವೀರ ಹಾಗೂ ಸ್ಪೂರ್ತಿಯ ಚಿಲುಮೆಯಂತಿದ್ದ ಹಲವು ನಾಯಕರ ಇತಿಹಾಸವನ್ನು ತಿಳಿಸುತ್ತದೆ ಹಾಗೂ ದೇಶಭಕ್ತಿಯನ್ನು ಮತ್ತಷ್ಟು ಜಾಗೃತಗೊಳಿಸುತ್ತದೆ. ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ @DDNational ನಲ್ಲಿ ಈ ಸರಣಿ ಪ್ರಸಾರವಾಗಲಿದೆ.

75 ಸಂಚಿಕೆಯ ಈ ವಿಶೇಷ ಸರಣಿಯನ್ನು ತಾವೆಲ್ಲರೂ ಖಂಡಿತವಾಗಿಯೂ ನೋಡಲೇ ಬೇಕು. ಪ್ರತಿ ಸಂಚಿಕೆಯೂ ನಮ್ಮ ವೀರ ಹಾಗೂ ಸ್ಪೂರ್ತಿಯ ಚಿಲುಮೆಯಂತಿದ್ದ ಹಲವು ನಾಯಕರ ಇತಿಹಾಸವನ್ನು ತಿಳಿಸುತ್ತದೆ ಹಾಗೂ ದೇಶಭಕ್ತಿಯನ್ನು ಮತ್ತಷ್ಟು ಜಾಗೃತಗೊಳಿಸುತ್ತದೆ. ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ @DDNational ನಲ್ಲಿ ಈ ಸರಣಿ ಪ್ರಸಾರವಾಗಲಿದೆ.

ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕುರಿತು ದೂರದರ್ಶನ ನಿರ್ಮಾಣ ಮಾಡಿರುವ ವಿಶಿಷ್ಟ ಸರಣಿ ʼಸ್ವರಾಜ್‌-ಭಾರತ್ ಕೆ ಸ್ವತಂತ್ರ ಸಂಗ್ರಾಮ ಕಿ ಸಮಗ್ರ ಗಾಥಾʼದ ವಿಶೇಷ ಪ್ರದರ್ಶನವನ್ನು ಜಿಎಮ್‌ಸಿ ಬಾಲಯೋಗಿ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ಪ್ರಧಾನಿ ಮೋದಿ ಅವರೊಂದಿಗೆ ಈ ವಿಶೇಷ ಕಾರ್ಯಕ್ರಮದಲ್ಲಿ ವೀರ ದೇಶ ಭಕ್ತರ ಕಥೆಯನ್ನು ವೀಕ್ಷಿಸಿ ಪುಳಕಿತನಾದೆ.

ಇದನ್ನೂ ಓದಿ:

‘ಸ್ವರಾಜ್​’ ಸರಣಿ ವೀಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ; ಕ್ಯಾಬಿನೆಟ್ ಸಚಿವರ ಸಾಥ್

Published On - 5:18 pm, Thu, 18 August 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ