AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ಹಾಡಿಗೆ ಸ್ಟೆಪ್​ ಹಾಕಿದ ಭಜರಂಗಿ ಭಾಯಿಜಾನ್​ ಸಿನಿಮಾದ ಹರ್ಷಾಲಿ ಮಲ್ಹೋತ್ರಾ; ವಿಡಿಯೋ ವೈರಲ್

ನೀಲಿ ಬಣ್ಣದ ಅನಾರ್ಕಲಿ ತೊಟ್ಟು ಹರ್ಷಾಲಿ ಹಿಂದಿ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಸಿಂಪಲ್​ ಹಾಡಿಗೆ ಅವರು ಹೆಜ್ಜೆ ಹಾಕಿದ್ದು, ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸದ್ಯ,  ಈ ವಿಡಿಯೋಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹಿಂದಿ ಹಾಡಿಗೆ ಸ್ಟೆಪ್​ ಹಾಕಿದ ಭಜರಂಗಿ ಭಾಯಿಜಾನ್​ ಸಿನಿಮಾದ ಹರ್ಷಾಲಿ ಮಲ್ಹೋತ್ರಾ; ವಿಡಿಯೋ ವೈರಲ್
ಹರ್ಷಾಲಿ ಮಲ್ಹೋತ್ರಾ
ರಾಜೇಶ್ ದುಗ್ಗುಮನೆ
|

Updated on:Dec 20, 2021 | 3:08 PM

Share

ಭಜರಂಗಿ ಭಾಯಿಜಾನ್​ ಸಿನಿಮಾದಲ್ಲಿ ಹರ್ಷಾಲಿ ಮಲ್ಹೋತ್ರಾ ನಟಿಸಿದ್ದರು. ಈ ಸಿನಿಮಾ ಅವರ ಖ್ಯಾತಿಯನ್ನು ಹೆಚ್ಚಿಸಿತ್ತು. ಈ ಸಿನಿಮಾ ತೆರೆಕಂಡ ನಂತರದಲ್ಲಿ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಹೀಗಾಗಿ, ಅವರು ಸದಾ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್​ ಆಗಿರುತ್ತಾರೆ. ಈಗ ಅವರು ಹೊಸ ವಿಡಿಯೋ ಒಂದನ್ನು ಮಾಡಿ ಹಾಕಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ನೀಲಿ ಬಣ್ಣದ ಅನಾರ್ಕಲಿ ತೊಟ್ಟು ಹರ್ಷಾಲಿ ಹಿಂದಿ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಸಿಂಪಲ್​ ಹಾಡಿಗೆ ಅವರು ಹೆಜ್ಜೆ ಹಾಕಿದ್ದು, ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸದ್ಯ,  ಈ ವಿಡಿಯೋಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಭಜರಂಗಿ ಭಾಯಿಜಾನ್​ ಸಿನಿಮಾದಲ್ಲಿ ಹರ್ಷಾಲಿ ಮುನ್ನಿ ಆಗಿ ಕಾಣಿಸಿಕೊಂಡಿದ್ದರು. ಈ ಹೆಸರಿನ ಮೂಲಕವೇ ಹೆಚ್ಚು ಖ್ಯಾತಿ ಗಳಿಸಿಕೊಂಡಿದ್ದರು. ‘ಮುನ್ನಿ ಉತ್ತಮವಾಗಿ ಡಾನ್ಸ್​ ಕೂಡ ಮಾಡುತ್ತಾರೆ ಎಂದು ಕೆಲವರು ಕಮೆಂಟ್ ಬಾಕ್ಸ್​ನಲ್ಲಿ ಬರೆದಿದ್ದಾರೆ. ಇನ್ನೂ ಕೆಲವರು, ಅತ್ಯುತ್ತಮ ಡಾನ್ಸ್​ ಪರ್ಫಾರ್ಮೆನ್ಸ್​ ಎಂದು ಹೊಗಳಿದ್ದಾರೆ.

ಇತ್ತೀಚೆಗಷ್ಟೇ ಹರ್ಷಾಲಿ 13 ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದಾದ ನಂತರ ಅವರು ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಪೋಸ್ಟ್​ ಮಾಡಿ ಎಲ್ಲರಿಗೂ ಧನ್ಯವಾದ ತಿಳಿಸಿದ್ದರು.

ಭಜರಂಗಿ ಭಾಯಿಜಾನ್​ 2015ರ ಜುಲೈ ತಿಂಗಳಲ್ಲಿ ತೆರೆಗೆ ಬಂದಿತ್ತು. ಹರ್ಷಾಲಿ ಪಾಕಿಸ್ತಾನದ ಹುಡುಗಿ ಆಗಿ ಕಾಣಿಸಿಕೊಂಡಿದ್ದರು. ಕುಟುಂಬದಿಂದ ಬೇರೆ ಆಗುವ ಮುನ್ನಿ, ಭಾರತದಲ್ಲಿ ಸಿಕ್ಕಿ ಬೀಳುತ್ತಾಳೆ. ಆಗ ಅವಳಿಗೆ ಪವನ್​ ಕುಮಾರ್ ಚತುರ್ವೇದಿ  (ಸಲ್ಮಾನ್​ ಖಾನ್​) ಪರಿಚಯ ಆಗುತ್ತದೆ. ನಂತರ ಆಕೆಯನ್ನು ಭಜರಂಗಿ ಹೇಗೆ ಪಾಕಿಸ್ತಾನಕ್ಕೆ ತಲುಪಿಸುತ್ತಾರೆ ಎನ್ನುವುದೇ ಸಿನಿಮಾ ಕಥೆ. 90 ಕೋಟಿ ವೆಚ್ಛದಲ್ಲಿ ಸಿದ್ಧವಾದ ಈ ಸಿನಿಮಾ ದೊಡ್ಡಮಟ್ಟದಲ್ಲಿ ಕಮಾಯಿ ಮಾಡಿತ್ತು.

ಇದನ್ನೂ ಓದಿ: ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡಿ ಬೀದಿಗೆ ತರುತ್ತೇನೆ; ಪ್ರತಿಜ್ಞೆ ಮಾಡಿದ ಕಮಾಲ್ ಖಾನ್​

Published On - 6:09 pm, Mon, 7 June 21

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?