AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ರಸ್ತೆ ಅಪಘಾತದಲ್ಲಿ ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ನಿಧನ

ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ನಿಧನರಾಗಿದ್ದಾರೆ. ರಸ್ತೆ ಅಪಘಾತದಲ್ಲಿ ನಿರ್ವೈರ್ ಸಿಂಗ್ ಮೃತಪಟ್ಟಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

BIG NEWS: ರಸ್ತೆ ಅಪಘಾತದಲ್ಲಿ ಪಂಜಾಬಿ ಗಾಯಕ ನಿರ್ವೈರ್ ಸಿಂಗ್  ನಿಧನ
Punjabi singer Nirvair Singh
TV9 Web
| Edited By: |

Updated on:Sep 01, 2022 | 4:58 PM

Share

ಸಿಧು ಮೂಸೆವಾಲಾ ನಿಧನದ ನಂತರ ಪಂಜಾಬಿ ಚಿತ್ರರಂಗಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ವಾಸ್ತವವಾಗಿ, ಇನ್ನೊಬ್ಬ ಪ್ರಸಿದ್ಧ ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ನಿಧನರಾಗಿದ್ದಾರೆ. ರಸ್ತೆ ಅಪಘಾತದಲ್ಲಿ ನಿರ್ವೈರ್ ಸಿಂಗ್ ಮೃತಪಟ್ಟಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ನಿರ್ವೈರ್ ಸಿಂಗ್ ಕುಟುಂಬದವರು ಯಾರನ್ನೂ ಆರೋಪಿಸಿಲ್ಲ.

ಪ್ರಸಿದ್ಧ ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ಅವರು ತಮ್ಮ ಗಾಯನ ವೃತ್ತಿಜೀವನವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸುಮಾರು ಒಂಬತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾಕ್ಕೆ ಸ್ಥಳಾಂತರಗೊಂಡಿದ್ದರು. ಆಸ್ಟ್ರೇಲಿಯಾದಲ್ಲಿ ಸಂಭವಿಸಿದ ಅತ್ಯಂತ ಅಪಾಯಕಾರಿ ರಸ್ತೆ ಅಪಘಾತವು ಅವರ ಜೀವನವನ್ನು ಬಲಿ ಪಡೆದಿದೆ. ನಿರ್ವೈರ್ ಸಿಂಗ್ ಸಾವಿನ ಬಗ್ಗೆ ಮಾಹಿತಿ ಪಡೆದ ನಂತರ, ಅವರ ಅಭಿಮಾನಿಗಳು, ಕುಟುಂಬ ಮತ್ತು ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ. ಪಂಜಾಬಿ ಗಾಯಕ ಗಗನ್ ಕೊಕ್ರಿ ನಿರ್ವೈರ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿ ಪೋಸ್ಟ್ ಮಾಡಿದ್ದಾರೆ.

ನಿರ್ವೈರ್ ಸಿಂಗ್ ಯಾರು?

ನಿರ್ವೈರ್ ಒಬ್ಬ ಪ್ರಸಿದ್ಧ ಪಂಜಾಬಿ ಗಾಯಕ ಅವರ ಮೈ ಟರ್ನ್ ಆಲ್ಬಂನ ತೇರೆ ಬಿನಾ ಹಾಡು ಬಹಳ ಜನಪ್ರಿಯವಾಗಿದೆ. ಅವರು ಪಂಜಾಬಿನ ಕುರಾಲಿಯವರು.

Published On - 4:54 pm, Thu, 1 September 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ