Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ರಸ್ತೆ ಅಪಘಾತದಲ್ಲಿ ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ನಿಧನ

ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ನಿಧನರಾಗಿದ್ದಾರೆ. ರಸ್ತೆ ಅಪಘಾತದಲ್ಲಿ ನಿರ್ವೈರ್ ಸಿಂಗ್ ಮೃತಪಟ್ಟಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

BIG NEWS: ರಸ್ತೆ ಅಪಘಾತದಲ್ಲಿ ಪಂಜಾಬಿ ಗಾಯಕ ನಿರ್ವೈರ್ ಸಿಂಗ್  ನಿಧನ
Punjabi singer Nirvair Singh
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 01, 2022 | 4:58 PM

ಸಿಧು ಮೂಸೆವಾಲಾ ನಿಧನದ ನಂತರ ಪಂಜಾಬಿ ಚಿತ್ರರಂಗಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ವಾಸ್ತವವಾಗಿ, ಇನ್ನೊಬ್ಬ ಪ್ರಸಿದ್ಧ ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ನಿಧನರಾಗಿದ್ದಾರೆ. ರಸ್ತೆ ಅಪಘಾತದಲ್ಲಿ ನಿರ್ವೈರ್ ಸಿಂಗ್ ಮೃತಪಟ್ಟಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ನಿರ್ವೈರ್ ಸಿಂಗ್ ಕುಟುಂಬದವರು ಯಾರನ್ನೂ ಆರೋಪಿಸಿಲ್ಲ.

ಪ್ರಸಿದ್ಧ ಪಂಜಾಬಿ ಗಾಯಕ ನಿರ್ವೈರ್ ಸಿಂಗ್ ಅವರು ತಮ್ಮ ಗಾಯನ ವೃತ್ತಿಜೀವನವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸುಮಾರು ಒಂಬತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾಕ್ಕೆ ಸ್ಥಳಾಂತರಗೊಂಡಿದ್ದರು. ಆಸ್ಟ್ರೇಲಿಯಾದಲ್ಲಿ ಸಂಭವಿಸಿದ ಅತ್ಯಂತ ಅಪಾಯಕಾರಿ ರಸ್ತೆ ಅಪಘಾತವು ಅವರ ಜೀವನವನ್ನು ಬಲಿ ಪಡೆದಿದೆ. ನಿರ್ವೈರ್ ಸಿಂಗ್ ಸಾವಿನ ಬಗ್ಗೆ ಮಾಹಿತಿ ಪಡೆದ ನಂತರ, ಅವರ ಅಭಿಮಾನಿಗಳು, ಕುಟುಂಬ ಮತ್ತು ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ. ಪಂಜಾಬಿ ಗಾಯಕ ಗಗನ್ ಕೊಕ್ರಿ ನಿರ್ವೈರ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿ ಪೋಸ್ಟ್ ಮಾಡಿದ್ದಾರೆ.

ನಿರ್ವೈರ್ ಸಿಂಗ್ ಯಾರು?

ನಿರ್ವೈರ್ ಒಬ್ಬ ಪ್ರಸಿದ್ಧ ಪಂಜಾಬಿ ಗಾಯಕ ಅವರ ಮೈ ಟರ್ನ್ ಆಲ್ಬಂನ ತೇರೆ ಬಿನಾ ಹಾಡು ಬಹಳ ಜನಪ್ರಿಯವಾಗಿದೆ. ಅವರು ಪಂಜಾಬಿನ ಕುರಾಲಿಯವರು.

Published On - 4:54 pm, Thu, 1 September 22

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ