Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​
ಚಂದ್ರಕಲಾ ಮೋಹನ್​
Follow us
ರಾಜೇಶ್ ದುಗ್ಗುಮನೆ
|

Updated on: Mar 28, 2021 | 10:10 PM

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕನೇ ವಾರದ ಎಲಿಮಿನೇಷನ್​ ಪೂರ್ಣಗೊಂಡಿದೆ. ಮನೆಯಲ್ಲಿರುವ 14 ಸದಸ್ಯರ ಪೈಕಿ 13 ಜನ ಎಲಿಮಿನೇಷ ಆಗಿದ್ದರು. ಈ ಪೈಕಿ ಚಂದ್ರಕಲಾ ಮೋಹನ್ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ನಾಲ್ಕನೇ ಸ್ಪರ್ಧಿಯಾಗಿ ಅವರು ಬಿಗ್​ ಬಾಸ್​ ಮನೆಯಿಂದ ಹೊರ ನಡೆದಿದ್ದಾರೆ. 

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು. ಕ್ಯಾಪ್ಟನ್​ ಆಗಿದ್ದ ಅರವಿಂದ್ ಕೆ.ಪಿ. ಅವರನ್ನು ಹೊರತುಪಡಿಸಿ ಉಳಿದ 13 ಸ್ಪರ್ಧಿಗಳು ನೇರವಾಗಿ ನಾಮಿನೇಟ್​ ಆಗಿದ್ದರು. ನಿಧಿ ಸುಬ್ಬಯ್ಯ, ದಿವ್ಯಾ ಸುರೇಶ್​, ದಿವ್ಯಾ ಉರುಡುಗ, ಚಂದ್ರಕಲಾ, ವೈಷ್ಣವಿ, ಶುಭಾ ಪೂಂಜಾ, ಪ್ರಶಾಂತ್​ ಸಂಬರಗಿ, ರಾಜೀವ್​, ಮಂಜು ಪಾವಗಡ, ವಿಶ್ವ, ರಘು ಗೌಡ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಡೇಂಜರ್​ ಜೋನ್​ನಲ್ಲಿದ್ದರು.

ಮಂಜು ಪಾವಗಡ. ದಿವ್ಯಾ ಉರುಡುಗ, ಶುಭಾ, ನಿಧಿ, ವೈಷ್ಣವಿ, ದಿವ್ಯಾ ಸುರೇಶ್, ರಘು, ರಾಜೀವ್​ ಶನಿವಾರವೇ ಸೇಫ್​ ಆಗಿದ್ದರು. ಭಾನುವಾರ ಪ್ರಶಾಂತ್​ ಸಂಬರಗಿ, ವಿಶ್ವ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಸೇಫ್​ ಆದರು, ನಂತರ ಚಂದ್ರಕಲಾ ಬಿಗ್​ ಬಾಸ್​ ಮನೆಯಿಂದ ಹೊರ ಬಂದರು.

ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಚಂದ್ರಕಲಾ ಮೋಹನ್​ ಈ ಬಾರಿ ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಎರಡನೇ ಹಿರಿಯ ಸ್ಪರ್ಧಿ ಆಗಿದ್ದರು. ಚಂದ್ರಕಲಾ ಯಾರ ಜತೆಯೂ ಬೆರೆಯುತ್ತಿರಲಿಲ್ಲ. ಹೀಗಾಗಿ, ಅವರು ಮನೆಯವರ ಜತೆ ಹೆಚ್ಚು ಕನೆಕ್ಟ್​ ಆಗಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ನಿಂದ ಹೊರಬಿದ್ದ ಚಂದ್ರಕಲಾ ಮೋಹನ್​? ಎಲಿಮಿನೇಷನ್​ಗೆ ಆ ಒಂದು ವರ್ತನೆಯೇ ಕಾರಣ

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ