BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​
ಚಂದ್ರಕಲಾ ಮೋಹನ್​
Follow us
|

Updated on: Mar 28, 2021 | 10:10 PM

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕನೇ ವಾರದ ಎಲಿಮಿನೇಷನ್​ ಪೂರ್ಣಗೊಂಡಿದೆ. ಮನೆಯಲ್ಲಿರುವ 14 ಸದಸ್ಯರ ಪೈಕಿ 13 ಜನ ಎಲಿಮಿನೇಷ ಆಗಿದ್ದರು. ಈ ಪೈಕಿ ಚಂದ್ರಕಲಾ ಮೋಹನ್ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ನಾಲ್ಕನೇ ಸ್ಪರ್ಧಿಯಾಗಿ ಅವರು ಬಿಗ್​ ಬಾಸ್​ ಮನೆಯಿಂದ ಹೊರ ನಡೆದಿದ್ದಾರೆ. 

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು. ಕ್ಯಾಪ್ಟನ್​ ಆಗಿದ್ದ ಅರವಿಂದ್ ಕೆ.ಪಿ. ಅವರನ್ನು ಹೊರತುಪಡಿಸಿ ಉಳಿದ 13 ಸ್ಪರ್ಧಿಗಳು ನೇರವಾಗಿ ನಾಮಿನೇಟ್​ ಆಗಿದ್ದರು. ನಿಧಿ ಸುಬ್ಬಯ್ಯ, ದಿವ್ಯಾ ಸುರೇಶ್​, ದಿವ್ಯಾ ಉರುಡುಗ, ಚಂದ್ರಕಲಾ, ವೈಷ್ಣವಿ, ಶುಭಾ ಪೂಂಜಾ, ಪ್ರಶಾಂತ್​ ಸಂಬರಗಿ, ರಾಜೀವ್​, ಮಂಜು ಪಾವಗಡ, ವಿಶ್ವ, ರಘು ಗೌಡ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಡೇಂಜರ್​ ಜೋನ್​ನಲ್ಲಿದ್ದರು.

ಮಂಜು ಪಾವಗಡ. ದಿವ್ಯಾ ಉರುಡುಗ, ಶುಭಾ, ನಿಧಿ, ವೈಷ್ಣವಿ, ದಿವ್ಯಾ ಸುರೇಶ್, ರಘು, ರಾಜೀವ್​ ಶನಿವಾರವೇ ಸೇಫ್​ ಆಗಿದ್ದರು. ಭಾನುವಾರ ಪ್ರಶಾಂತ್​ ಸಂಬರಗಿ, ವಿಶ್ವ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಸೇಫ್​ ಆದರು, ನಂತರ ಚಂದ್ರಕಲಾ ಬಿಗ್​ ಬಾಸ್​ ಮನೆಯಿಂದ ಹೊರ ಬಂದರು.

ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಚಂದ್ರಕಲಾ ಮೋಹನ್​ ಈ ಬಾರಿ ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಎರಡನೇ ಹಿರಿಯ ಸ್ಪರ್ಧಿ ಆಗಿದ್ದರು. ಚಂದ್ರಕಲಾ ಯಾರ ಜತೆಯೂ ಬೆರೆಯುತ್ತಿರಲಿಲ್ಲ. ಹೀಗಾಗಿ, ಅವರು ಮನೆಯವರ ಜತೆ ಹೆಚ್ಚು ಕನೆಕ್ಟ್​ ಆಗಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ನಿಂದ ಹೊರಬಿದ್ದ ಚಂದ್ರಕಲಾ ಮೋಹನ್​? ಎಲಿಮಿನೇಷನ್​ಗೆ ಆ ಒಂದು ವರ್ತನೆಯೇ ಕಾರಣ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ