AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು.

BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​
ಚಂದ್ರಕಲಾ ಮೋಹನ್​
ರಾಜೇಶ್ ದುಗ್ಗುಮನೆ
|

Updated on: Mar 28, 2021 | 10:10 PM

Share

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕನೇ ವಾರದ ಎಲಿಮಿನೇಷನ್​ ಪೂರ್ಣಗೊಂಡಿದೆ. ಮನೆಯಲ್ಲಿರುವ 14 ಸದಸ್ಯರ ಪೈಕಿ 13 ಜನ ಎಲಿಮಿನೇಷ ಆಗಿದ್ದರು. ಈ ಪೈಕಿ ಚಂದ್ರಕಲಾ ಮೋಹನ್ ಎಲಿಮಿನೇಟ್​ ಆಗಿದ್ದಾರೆ. ಈ ಮೂಲಕ ನಾಲ್ಕನೇ ಸ್ಪರ್ಧಿಯಾಗಿ ಅವರು ಬಿಗ್​ ಬಾಸ್​ ಮನೆಯಿಂದ ಹೊರ ನಡೆದಿದ್ದಾರೆ. 

ಎಲಿಮಿನೆಷನ್​ಗೆ ನಾಮಿನೇಟ್​ ಮಾಡಲು ಪ್ರತಿ ಬಾರಿ ಸ್ಪರ್ಧಿಗಳಿಗೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಈ ಅವಕಾಶವನ್ನು ಬಿಗ್​ ಬಾಸ್​ ಕಿತ್ತುಕೊಂಡಿದ್ದರು. ಕ್ಯಾಪ್ಟನ್​ ಆಗಿದ್ದ ಅರವಿಂದ್ ಕೆ.ಪಿ. ಅವರನ್ನು ಹೊರತುಪಡಿಸಿ ಉಳಿದ 13 ಸ್ಪರ್ಧಿಗಳು ನೇರವಾಗಿ ನಾಮಿನೇಟ್​ ಆಗಿದ್ದರು. ನಿಧಿ ಸುಬ್ಬಯ್ಯ, ದಿವ್ಯಾ ಸುರೇಶ್​, ದಿವ್ಯಾ ಉರುಡುಗ, ಚಂದ್ರಕಲಾ, ವೈಷ್ಣವಿ, ಶುಭಾ ಪೂಂಜಾ, ಪ್ರಶಾಂತ್​ ಸಂಬರಗಿ, ರಾಜೀವ್​, ಮಂಜು ಪಾವಗಡ, ವಿಶ್ವ, ರಘು ಗೌಡ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಡೇಂಜರ್​ ಜೋನ್​ನಲ್ಲಿದ್ದರು.

ಮಂಜು ಪಾವಗಡ. ದಿವ್ಯಾ ಉರುಡುಗ, ಶುಭಾ, ನಿಧಿ, ವೈಷ್ಣವಿ, ದಿವ್ಯಾ ಸುರೇಶ್, ರಘು, ರಾಜೀವ್​ ಶನಿವಾರವೇ ಸೇಫ್​ ಆಗಿದ್ದರು. ಭಾನುವಾರ ಪ್ರಶಾಂತ್​ ಸಂಬರಗಿ, ವಿಶ್ವ, ಶಮಂತ್​ ಬ್ರೋ ಗೌಡ, ಶಂಕರ್​ ಅಶ್ವತ್ಥ್​ ಸೇಫ್​ ಆದರು, ನಂತರ ಚಂದ್ರಕಲಾ ಬಿಗ್​ ಬಾಸ್​ ಮನೆಯಿಂದ ಹೊರ ಬಂದರು.

ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಚಂದ್ರಕಲಾ ಮೋಹನ್​ ಈ ಬಾರಿ ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಎರಡನೇ ಹಿರಿಯ ಸ್ಪರ್ಧಿ ಆಗಿದ್ದರು. ಚಂದ್ರಕಲಾ ಯಾರ ಜತೆಯೂ ಬೆರೆಯುತ್ತಿರಲಿಲ್ಲ. ಹೀಗಾಗಿ, ಅವರು ಮನೆಯವರ ಜತೆ ಹೆಚ್ಚು ಕನೆಕ್ಟ್​ ಆಗಿಲ್ಲ. ಈ ಕಾರಣಕ್ಕೆ ಅವರಿಗೆ ಕಡಿಮೆ ಮತ ಬಿದ್ದಿದೆ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ನಿಂದ ಹೊರಬಿದ್ದ ಚಂದ್ರಕಲಾ ಮೋಹನ್​? ಎಲಿಮಿನೇಷನ್​ಗೆ ಆ ಒಂದು ವರ್ತನೆಯೇ ಕಾರಣ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್