AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮಂಜು ಪಾವಗಡ ಅಲ್ಲ, ಬಿಗ್​ ಬಾಸ್​ ಗೆಲ್ಲೋದು ಇವರು!

ಮಂಜು ಅವರನ್ನು ಕುಗ್ಗಿಸಬೇಕು ಎಂದು ಪ್ರಶಾಂತ್​ ಸಂಬರಗಿ ಸಾಕಷ್ಟು ಪ್ಲ್ಯಾನ್​ ಮಾಡಿದ್ದಾರೆ. ಇದು ವರ್ಕ್​ ಆಗಿದೆ ಕೂಡ. ದಿವ್ಯಾ ಸುರೇಶ್​ ಕೂಡ ನಿಧಾನವಾಗಿ ಮಂಜು ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ.

Bigg Boss Kannada: ಮಂಜು ಪಾವಗಡ ಅಲ್ಲ, ಬಿಗ್​ ಬಾಸ್​ ಗೆಲ್ಲೋದು ಇವರು!
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on: Apr 18, 2021 | 8:22 AM

Share

ಬಿಗ್​ ಬಾಸ್​ ಆರಂಭವಾದಾಗ ಮಂಜು ಪಾವಗಡ ಸ್ಟ್ರಾಂಗ್​ ಸ್ಪರ್ಧಿ​ ಎಂದು ಹೇಳಲಾಗಿತ್ತು. ಆದರೆ, ದಿನ ಕಳೆದಂತೆ ಅದು ಬದಲಾಗುತ್ತಾ ಬಂದಿದೆ. ಮಂಜುಗೆ ಕಾಂಪಿಟೇಷನ್​ ಕೊಡೋಕೆ ಮನೆಯಲ್ಲಿ ಸಾಕಷ್ಟು ಸ್ಪರ್ಧಿಗಳು ರೆಡಿ ಆಗಿದ್ದಾರೆ. ಹೀಗಾಗಿ ಈ ಬಾರಿ ಬಿಗ್​ ಬಾಸ್​ ಗೆಲ್ಲೋದು ಯಾರು ಎಂದು ಕೇಳಿದರೆ ಅದಕ್ಕೆ ಉತ್ತರ ಬೇರೆಯದೇ ಸಿಗುತ್ತದೆ. ಮಂಜು ಅವರನ್ನು ಕುಗ್ಗಿಸಬೇಕು ಎಂದು ಪ್ರಶಾಂತ್​ ಸಂಬರಗಿ ಸಾಕಷ್ಟು ಪ್ಲ್ಯಾನ್​ ಮಾಡಿದ್ದಾರೆ. ಇದು ವರ್ಕ್​ ಆಗಿದೆ ಕೂಡ. ದಿವ್ಯಾ ಸುರೇಶ್​ ಕೂಡ ನಿಧಾನವಾಗಿ ಮಂಜು ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇನ್ನು, ಅರವಿಂದ್ ಸಾಕಷ್ಟು ಶೈನ್​ ಆಗುತ್ತಿದ್ದಾರೆ. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ಆಗಿದೆ. ರಘು ಗೌಡ ಹೀಗೊಂದು ಅಭಿಪ್ರಾಯ ಹೊರ ಹಾಕಿದ್ದಾರೆ.

ಶಮಂತ್​ ಅವರ ಜತೆಗೆ ಮಾತನಾಡುತ್ತಾ ಬಿಗ್​ ಬಾಸ್​ ಮನೆಯಲ್ಲಿ ಟಫ್​ ಕಾಂಪಿಟೇಷನ್​ ಎಂದರೆ ಯಾರು ಎಂದು ನಿನಗೆ ಅನಿಸುತ್ತದೆ ಎಂಬ ಬಗ್ಗೆ ರಘು ಚರ್ಚೆ ಮಾಡಿದ್ದಾರೆ. ಆಗ ಇಬ್ಬರೂ ಅರವಿಂದ್​ ಕೆ.ಪಿ. ಹೆಸರು ಹೇಳಿದ್ದಾರೆ. ‘ನನಗೆ ಹಾಗೆ ಅನಿಸುತ್ತದೆ. ಅವನು ಸ್ಟ್ರಾಂಗ್​ ಇದಾನೆ. ಸುದೀಪ್​ ಅವರು ಏನಾದರೂ ತಪ್ಪು ಹೇಳಿದರೆ ಅದನ್ನು ತಿದ್ದಿಕೊಂಡು ಮುಂದಿನ ವಾರಕ್ಕೆ ಬದಲಾಗುತ್ತಾನೆ. ಸ್ಟ್ರಾಂಗ್​ ಕೂಡ ಇದಾನೆ. ಅರವಿಂದ್​ ಬಿಗ್​ ಬಾಸ್​ ಮನೆಯಲ್ಲಿ ಗೆಲ್ಲೋ ಚಾನ್ಸ್​ ಇದೆ’ ಎಂದು ರಘು ಹೇಳಿದ್ದಾರೆ.

ಅರವಿಂದ್ ಮನೆಯಲ್ಲಿ ತುಂಬಾನೇ ಹೈಲೈಟ್​ ಆಗುತ್ತಿದ್ದಾರೆ. ದಿವ್ಯಾ ಉರುಡುಗ ಜತೆಗಿನ ಪ್ರೀತಿ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದ್ದಾರೆ. ಹಾಗಂತ ಇದೊಂದೇ ವಿಚಾರಕ್ಕೆ ಅವರು ಹೈಲೈಟ್​ ಆಗಿಲ್ಲ. ಆಟದಲ್ಲೂ ಅರವಿಂದ್​ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಎರಡನೇ ಬಾರಿ ಕ್ಯಾಪ್ಟನ್​ ಕೂಡ ಆಗಿದ್ದಾರೆ.

ಇದನ್ನೂ ಓದಿ: Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ

Kannada Bigg Boss 8 Elimination: ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ?

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್