AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮಂಜು ಪಾವಗಡ ಅಲ್ಲ, ಬಿಗ್​ ಬಾಸ್​ ಗೆಲ್ಲೋದು ಇವರು!

ಮಂಜು ಅವರನ್ನು ಕುಗ್ಗಿಸಬೇಕು ಎಂದು ಪ್ರಶಾಂತ್​ ಸಂಬರಗಿ ಸಾಕಷ್ಟು ಪ್ಲ್ಯಾನ್​ ಮಾಡಿದ್ದಾರೆ. ಇದು ವರ್ಕ್​ ಆಗಿದೆ ಕೂಡ. ದಿವ್ಯಾ ಸುರೇಶ್​ ಕೂಡ ನಿಧಾನವಾಗಿ ಮಂಜು ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ.

Bigg Boss Kannada: ಮಂಜು ಪಾವಗಡ ಅಲ್ಲ, ಬಿಗ್​ ಬಾಸ್​ ಗೆಲ್ಲೋದು ಇವರು!
ಬಿಗ್​ ಬಾಸ್​ ಕನ್ನಡ
ರಾಜೇಶ್ ದುಗ್ಗುಮನೆ
| Edited By: |

Updated on: Apr 18, 2021 | 8:22 AM

Share

ಬಿಗ್​ ಬಾಸ್​ ಆರಂಭವಾದಾಗ ಮಂಜು ಪಾವಗಡ ಸ್ಟ್ರಾಂಗ್​ ಸ್ಪರ್ಧಿ​ ಎಂದು ಹೇಳಲಾಗಿತ್ತು. ಆದರೆ, ದಿನ ಕಳೆದಂತೆ ಅದು ಬದಲಾಗುತ್ತಾ ಬಂದಿದೆ. ಮಂಜುಗೆ ಕಾಂಪಿಟೇಷನ್​ ಕೊಡೋಕೆ ಮನೆಯಲ್ಲಿ ಸಾಕಷ್ಟು ಸ್ಪರ್ಧಿಗಳು ರೆಡಿ ಆಗಿದ್ದಾರೆ. ಹೀಗಾಗಿ ಈ ಬಾರಿ ಬಿಗ್​ ಬಾಸ್​ ಗೆಲ್ಲೋದು ಯಾರು ಎಂದು ಕೇಳಿದರೆ ಅದಕ್ಕೆ ಉತ್ತರ ಬೇರೆಯದೇ ಸಿಗುತ್ತದೆ. ಮಂಜು ಅವರನ್ನು ಕುಗ್ಗಿಸಬೇಕು ಎಂದು ಪ್ರಶಾಂತ್​ ಸಂಬರಗಿ ಸಾಕಷ್ಟು ಪ್ಲ್ಯಾನ್​ ಮಾಡಿದ್ದಾರೆ. ಇದು ವರ್ಕ್​ ಆಗಿದೆ ಕೂಡ. ದಿವ್ಯಾ ಸುರೇಶ್​ ಕೂಡ ನಿಧಾನವಾಗಿ ಮಂಜು ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇನ್ನು, ಅರವಿಂದ್ ಸಾಕಷ್ಟು ಶೈನ್​ ಆಗುತ್ತಿದ್ದಾರೆ. ಈ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ಆಗಿದೆ. ರಘು ಗೌಡ ಹೀಗೊಂದು ಅಭಿಪ್ರಾಯ ಹೊರ ಹಾಕಿದ್ದಾರೆ.

ಶಮಂತ್​ ಅವರ ಜತೆಗೆ ಮಾತನಾಡುತ್ತಾ ಬಿಗ್​ ಬಾಸ್​ ಮನೆಯಲ್ಲಿ ಟಫ್​ ಕಾಂಪಿಟೇಷನ್​ ಎಂದರೆ ಯಾರು ಎಂದು ನಿನಗೆ ಅನಿಸುತ್ತದೆ ಎಂಬ ಬಗ್ಗೆ ರಘು ಚರ್ಚೆ ಮಾಡಿದ್ದಾರೆ. ಆಗ ಇಬ್ಬರೂ ಅರವಿಂದ್​ ಕೆ.ಪಿ. ಹೆಸರು ಹೇಳಿದ್ದಾರೆ. ‘ನನಗೆ ಹಾಗೆ ಅನಿಸುತ್ತದೆ. ಅವನು ಸ್ಟ್ರಾಂಗ್​ ಇದಾನೆ. ಸುದೀಪ್​ ಅವರು ಏನಾದರೂ ತಪ್ಪು ಹೇಳಿದರೆ ಅದನ್ನು ತಿದ್ದಿಕೊಂಡು ಮುಂದಿನ ವಾರಕ್ಕೆ ಬದಲಾಗುತ್ತಾನೆ. ಸ್ಟ್ರಾಂಗ್​ ಕೂಡ ಇದಾನೆ. ಅರವಿಂದ್​ ಬಿಗ್​ ಬಾಸ್​ ಮನೆಯಲ್ಲಿ ಗೆಲ್ಲೋ ಚಾನ್ಸ್​ ಇದೆ’ ಎಂದು ರಘು ಹೇಳಿದ್ದಾರೆ.

ಅರವಿಂದ್ ಮನೆಯಲ್ಲಿ ತುಂಬಾನೇ ಹೈಲೈಟ್​ ಆಗುತ್ತಿದ್ದಾರೆ. ದಿವ್ಯಾ ಉರುಡುಗ ಜತೆಗಿನ ಪ್ರೀತಿ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದ್ದಾರೆ. ಹಾಗಂತ ಇದೊಂದೇ ವಿಚಾರಕ್ಕೆ ಅವರು ಹೈಲೈಟ್​ ಆಗಿಲ್ಲ. ಆಟದಲ್ಲೂ ಅರವಿಂದ್​ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಎರಡನೇ ಬಾರಿ ಕ್ಯಾಪ್ಟನ್​ ಕೂಡ ಆಗಿದ್ದಾರೆ.

ಇದನ್ನೂ ಓದಿ: Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ

Kannada Bigg Boss 8 Elimination: ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ?

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?