ಬಿಗ್​ಬಾಸ್: ವಿನಯ್​ ಬಗ್ಗೆ ಹೊರಬಂದ ಭಾಗ್ಯಶ್ರೀ ಹೇಳಿದ್ದೇನು?

Bigg Boss: ವಿನಯ್ ಬಿಗ್​ಬಾಸ್ ಮನೆಯ ಕೆಲವು ಸದಸ್ಯರ ಮೇಲೆ ದಾರ್ಷ್ಯ ತೋರಿದ್ದಾರೆ. ಅವರಲ್ಲಿ ಭಾಗ್ಯಶ್ರೀ ಸಹ ಒಬ್ಬರು. ಕಳೆದ ವೀಕೆಂಡ್​ನಲ್ಲಿ ನಡೆದ ಡಬಲ್ ಎಲಿಮಿನೇಷನ್​ನಲ್ಲಿ ಭಾಗ್ಯಶ್ರೀ ಮನೆಯಿಂದ ಹೊರಗೆ ಬಂದಿದ್ದು, ವಿನಯ್ ವ್ಯಕ್ತಿತ್ವ ಎಂಥಹದ್ದು ಎಂದು ಹೇಳಿದ್ದಾರೆ.

ಬಿಗ್​ಬಾಸ್: ವಿನಯ್​ ಬಗ್ಗೆ ಹೊರಬಂದ ಭಾಗ್ಯಶ್ರೀ ಹೇಳಿದ್ದೇನು?
|

Updated on:Nov 21, 2023 | 11:58 AM

ಬಿಗ್​ಬಾಸ್ (Bigg Boss) ಮನೆಯ ಶಕ್ತಿಶಾಲಿ ಸ್ಪರ್ಧಿ ಎನ್ನಿಸಿಕೊಂಡಿದ್ದಾರೆ ವಿನಯ್ ಗೌಡ. ಸುದೀಪ್ ಕೈಯಲ್ಲಿ ಆನೆ ಎಂದು ಸಹ ಕರೆಸಿಕೊಂಡಿದ್ದಾರೆ. ಮೊದಲ ಕೆಲವು ವಾರಗಳಂತೂ ವಿನಯ್​ಗೆ ಎದುರಾಳಿಯೇ ಇಲ್ಲದಂತಾಗಿತ್ತು, ಆದರೆ ವಾರದಿಂದ ವಾರಕ್ಕೆ ಮನೆಯ ಕೆಲವು ಸದಸ್ಯರು ಗಟ್ಟಿತನ ತೋರಿದ್ದಾರೆ. ಜೊತೆಗೆ ವಿನಯ್ ಸಹ ಮನೆಯ ಕೆಲವು ಸದಸ್ಯರ ಮೇಲೆ ದಾರ್ಷ್ಯ ತೋರಿದ್ದಾರೆ. ಅವರಲ್ಲಿ ಭಾಗ್ಯಶ್ರೀ ಸಹ ಒಬ್ಬರು. ಕಳೆದ ವೀಕೆಂಡ್​ನಲ್ಲಿ ನಡೆದ ಡಬಲ್ ಎಲಿಮಿನೇಷನ್​ನಲ್ಲಿ ಭಾಗ್ಯಶ್ರೀ ಮನೆಯಿಂದ ಹೊರಗೆ ಬಂದಿದ್ದು, ವಿನಯ್ ವ್ಯಕ್ತಿತ್ವ ಎಂಥಹದ್ದು ಎಂದು ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:55 am, Tue, 21 November 23

Follow us
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ