AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳ ಪಾಯಿಂಟ್ಸ್ ಟೇಬಲ್ ಇಲ್ಲಿದೆ; ಯಾರಿಗೆ ಹೆಚ್ಚು ಅಂಕ?

ಈ ಬಾರಿ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಗಿದೆ. ಪ್ರತಿ ಸ್ಪರ್ಧಿಯ ಸರದಿ ಬಂದಾಗ ಅವರು ಆಡಬೇಕು. ಆಡುವ ಸ್ಪರ್ಧಿ ಎದುರಾಳಿಯಾಗಿ ಮೂವರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ. ಇದೇ ರೀತಿ ಟಾಸ್ಕ್ ಮುಂದುವರಿದಿದೆ. ಏಳು ಟಾಸ್ಕ್​ನ ರಿಸಲ್ಟ್ ಸಿಕ್ಕಿದೆ.

ಬಿಗ್ ಬಾಸ್ ಸ್ಪರ್ಧಿಗಳ ಪಾಯಿಂಟ್ಸ್ ಟೇಬಲ್ ಇಲ್ಲಿದೆ; ಯಾರಿಗೆ ಹೆಚ್ಚು ಅಂಕ?
ಪಾಯಿಂಟ್ಸ್ ಬೋರ್ಡ್
ರಾಜೇಶ್ ದುಗ್ಗುಮನೆ
|

Updated on:Jan 12, 2024 | 8:56 AM

Share

ಬಿಗ್ ಬಾಸ್ (Bigg boss) ಮನೆಯಲ್ಲಿ ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಎಂಟು ಸ್ಪರ್ಧಿಗಳಿದ್ದು ಈ ವಾರ ಎಲ್ಲ ವೈಯಕ್ತಿಕ ಟಾಸ್ಕ್​ಗಳನ್ನೇ ನೀಡಲಾಗಿದೆ. ಅತಿ ಹೆಚ್ಚು ಅಂಕ ಪಡೆದವರು ನೇರವಾಗಿ ಫಿನಾಲೆಗೆ ಟಿಕೆಟ್ ಪಡೆಯುತ್ತಾರೆ. ಈ ಟಿಕೆಟ್​ನ ಪಡೆಯೋದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಯಾವ ಸ್ಪರ್ಧಿಗಳ ಪಾಯಿಂಟ್ಸ್ ಎಷ್ಟಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ. ಕಲರ್ಸ್ ಕನ್ನಡ ಹೊಸ ಪ್ರೋಮೋ ಹಂಚಿಕೊಂಡಿದೆ. ಇದರಲ್ಲಿ ಅಂಕಪಟ್ಟಿ ಗಮನ ಸೆಳೆದಿದೆ.

ಈ ಬಾರಿ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಗಿದೆ. ಪ್ರತಿ ಸ್ಪರ್ಧಿಯ ಸರದಿ ಬಂದಾಗ ಅವರು ಆಡಬೇಕು. ಆಡುವ ಸ್ಪರ್ಧಿ ಎದುರಾಳಿಯಾಗಿ ಮೂವರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ. ಇದೇ ರೀತಿ ಟಾಸ್ಕ್ ಮುಂದುವರಿದಿದೆ. ಏಳು ಟಾಸ್ಕ್​ನ ರಿಸಲ್ಟ್ ಸಿಕ್ಕಿದೆ. ಇದರ ಪ್ರಕಾರ ಯಾವ ಸ್ಪರ್ಧಿಗಳ ಅಂಕ ಎಷ್ಟಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಸ್ಟ್ರಾಂಗ್ ಎನಿಸಿಕೊಂಡು ಎಡವುತ್ತಿದ್ದಾರೆ ಈ ಸ್ಪರ್ಧಿಗಳು..

ತುಕಾಲಿ ಸಂತೋಷ್: 110

ನಮ್ರತಾ ಗೌಡ: 210

ಕಾರ್ತಿಕ್ ಗೌಡ: 170

ವರ್ತೂರು ಸಂತೋಷ್: 200

ತನಿಷಾ ಕುಪ್ಪಂಡ: 140

ವಿನಯ್ ಗೌಡ: 130

ಪ್ರತಾಪ್: 280

ಸಂಗೀತಾ: 260

ಕೊನೆಯಲ್ಲಿ ಒಂದು ಟಾಸ್ಕ್​ ಉಳಿದುಕೊಂಡಿದೆ. ಈ ಆಟದಲ್ಲಿ ಸಂಗೀತಾನ ಪ್ರತಾಪ್ ಹೊರಗೆ ಇಟ್ಟಿದ್ದಾರೆ.  ಈ ಮೂಲಕ ಪ್ರಮುಖರನ್ನೇ ರೇಸ್​ನಿಂದ ತೆಗೆದಿದ್ದಾರೆ. ಅಂತಿಮವಾಗಿ ಯಾರಿಗೆ ಫಿನಾಲೆ ಟಿಕೆಟ್ ಸಿಕ್ಕಿದೆ ಎಂದು ತಿಳಿದುಕೊಳ್ಳುವ ಕುತೂಹಲ ಮೂಡಿದೆ. ಕಲರ್ಸ್ ಕನ್ನಡದಲ್ಲಿ ಇಂದು (ಜನವರಿ 12) ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Fri, 12 January 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ