ಬಿಗ್ ಬಾಸ್ ಸ್ಪರ್ಧಿಗಳ ಪಾಯಿಂಟ್ಸ್ ಟೇಬಲ್ ಇಲ್ಲಿದೆ; ಯಾರಿಗೆ ಹೆಚ್ಚು ಅಂಕ?

ಈ ಬಾರಿ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಗಿದೆ. ಪ್ರತಿ ಸ್ಪರ್ಧಿಯ ಸರದಿ ಬಂದಾಗ ಅವರು ಆಡಬೇಕು. ಆಡುವ ಸ್ಪರ್ಧಿ ಎದುರಾಳಿಯಾಗಿ ಮೂವರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ. ಇದೇ ರೀತಿ ಟಾಸ್ಕ್ ಮುಂದುವರಿದಿದೆ. ಏಳು ಟಾಸ್ಕ್​ನ ರಿಸಲ್ಟ್ ಸಿಕ್ಕಿದೆ.

ಬಿಗ್ ಬಾಸ್ ಸ್ಪರ್ಧಿಗಳ ಪಾಯಿಂಟ್ಸ್ ಟೇಬಲ್ ಇಲ್ಲಿದೆ; ಯಾರಿಗೆ ಹೆಚ್ಚು ಅಂಕ?
ಪಾಯಿಂಟ್ಸ್ ಬೋರ್ಡ್
Follow us
|

Updated on:Jan 12, 2024 | 8:56 AM

ಬಿಗ್ ಬಾಸ್ (Bigg boss) ಮನೆಯಲ್ಲಿ ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಎಂಟು ಸ್ಪರ್ಧಿಗಳಿದ್ದು ಈ ವಾರ ಎಲ್ಲ ವೈಯಕ್ತಿಕ ಟಾಸ್ಕ್​ಗಳನ್ನೇ ನೀಡಲಾಗಿದೆ. ಅತಿ ಹೆಚ್ಚು ಅಂಕ ಪಡೆದವರು ನೇರವಾಗಿ ಫಿನಾಲೆಗೆ ಟಿಕೆಟ್ ಪಡೆಯುತ್ತಾರೆ. ಈ ಟಿಕೆಟ್​ನ ಪಡೆಯೋದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಯಾವ ಸ್ಪರ್ಧಿಗಳ ಪಾಯಿಂಟ್ಸ್ ಎಷ್ಟಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ. ಕಲರ್ಸ್ ಕನ್ನಡ ಹೊಸ ಪ್ರೋಮೋ ಹಂಚಿಕೊಂಡಿದೆ. ಇದರಲ್ಲಿ ಅಂಕಪಟ್ಟಿ ಗಮನ ಸೆಳೆದಿದೆ.

ಈ ಬಾರಿ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಗಿದೆ. ಪ್ರತಿ ಸ್ಪರ್ಧಿಯ ಸರದಿ ಬಂದಾಗ ಅವರು ಆಡಬೇಕು. ಆಡುವ ಸ್ಪರ್ಧಿ ಎದುರಾಳಿಯಾಗಿ ಮೂವರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ. ಇದೇ ರೀತಿ ಟಾಸ್ಕ್ ಮುಂದುವರಿದಿದೆ. ಏಳು ಟಾಸ್ಕ್​ನ ರಿಸಲ್ಟ್ ಸಿಕ್ಕಿದೆ. ಇದರ ಪ್ರಕಾರ ಯಾವ ಸ್ಪರ್ಧಿಗಳ ಅಂಕ ಎಷ್ಟಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಸ್ಟ್ರಾಂಗ್ ಎನಿಸಿಕೊಂಡು ಎಡವುತ್ತಿದ್ದಾರೆ ಈ ಸ್ಪರ್ಧಿಗಳು..

ತುಕಾಲಿ ಸಂತೋಷ್: 110

ನಮ್ರತಾ ಗೌಡ: 210

ಕಾರ್ತಿಕ್ ಗೌಡ: 170

ವರ್ತೂರು ಸಂತೋಷ್: 200

ತನಿಷಾ ಕುಪ್ಪಂಡ: 140

ವಿನಯ್ ಗೌಡ: 130

ಪ್ರತಾಪ್: 280

ಸಂಗೀತಾ: 260

ಕೊನೆಯಲ್ಲಿ ಒಂದು ಟಾಸ್ಕ್​ ಉಳಿದುಕೊಂಡಿದೆ. ಈ ಆಟದಲ್ಲಿ ಸಂಗೀತಾನ ಪ್ರತಾಪ್ ಹೊರಗೆ ಇಟ್ಟಿದ್ದಾರೆ.  ಈ ಮೂಲಕ ಪ್ರಮುಖರನ್ನೇ ರೇಸ್​ನಿಂದ ತೆಗೆದಿದ್ದಾರೆ. ಅಂತಿಮವಾಗಿ ಯಾರಿಗೆ ಫಿನಾಲೆ ಟಿಕೆಟ್ ಸಿಕ್ಕಿದೆ ಎಂದು ತಿಳಿದುಕೊಳ್ಳುವ ಕುತೂಹಲ ಮೂಡಿದೆ. ಕಲರ್ಸ್ ಕನ್ನಡದಲ್ಲಿ ಇಂದು (ಜನವರಿ 12) ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Fri, 12 January 24

ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು