AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳ ಪಾಯಿಂಟ್ಸ್ ಟೇಬಲ್ ಇಲ್ಲಿದೆ; ಯಾರಿಗೆ ಹೆಚ್ಚು ಅಂಕ?

ಈ ಬಾರಿ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಗಿದೆ. ಪ್ರತಿ ಸ್ಪರ್ಧಿಯ ಸರದಿ ಬಂದಾಗ ಅವರು ಆಡಬೇಕು. ಆಡುವ ಸ್ಪರ್ಧಿ ಎದುರಾಳಿಯಾಗಿ ಮೂವರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ. ಇದೇ ರೀತಿ ಟಾಸ್ಕ್ ಮುಂದುವರಿದಿದೆ. ಏಳು ಟಾಸ್ಕ್​ನ ರಿಸಲ್ಟ್ ಸಿಕ್ಕಿದೆ.

ಬಿಗ್ ಬಾಸ್ ಸ್ಪರ್ಧಿಗಳ ಪಾಯಿಂಟ್ಸ್ ಟೇಬಲ್ ಇಲ್ಲಿದೆ; ಯಾರಿಗೆ ಹೆಚ್ಚು ಅಂಕ?
ಪಾಯಿಂಟ್ಸ್ ಬೋರ್ಡ್
ರಾಜೇಶ್ ದುಗ್ಗುಮನೆ
|

Updated on:Jan 12, 2024 | 8:56 AM

Share

ಬಿಗ್ ಬಾಸ್ (Bigg boss) ಮನೆಯಲ್ಲಿ ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಎಂಟು ಸ್ಪರ್ಧಿಗಳಿದ್ದು ಈ ವಾರ ಎಲ್ಲ ವೈಯಕ್ತಿಕ ಟಾಸ್ಕ್​ಗಳನ್ನೇ ನೀಡಲಾಗಿದೆ. ಅತಿ ಹೆಚ್ಚು ಅಂಕ ಪಡೆದವರು ನೇರವಾಗಿ ಫಿನಾಲೆಗೆ ಟಿಕೆಟ್ ಪಡೆಯುತ್ತಾರೆ. ಈ ಟಿಕೆಟ್​ನ ಪಡೆಯೋದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಯಾವ ಸ್ಪರ್ಧಿಗಳ ಪಾಯಿಂಟ್ಸ್ ಎಷ್ಟಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ. ಕಲರ್ಸ್ ಕನ್ನಡ ಹೊಸ ಪ್ರೋಮೋ ಹಂಚಿಕೊಂಡಿದೆ. ಇದರಲ್ಲಿ ಅಂಕಪಟ್ಟಿ ಗಮನ ಸೆಳೆದಿದೆ.

ಈ ಬಾರಿ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಗಿದೆ. ಪ್ರತಿ ಸ್ಪರ್ಧಿಯ ಸರದಿ ಬಂದಾಗ ಅವರು ಆಡಬೇಕು. ಆಡುವ ಸ್ಪರ್ಧಿ ಎದುರಾಳಿಯಾಗಿ ಮೂವರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ. ಇದೇ ರೀತಿ ಟಾಸ್ಕ್ ಮುಂದುವರಿದಿದೆ. ಏಳು ಟಾಸ್ಕ್​ನ ರಿಸಲ್ಟ್ ಸಿಕ್ಕಿದೆ. ಇದರ ಪ್ರಕಾರ ಯಾವ ಸ್ಪರ್ಧಿಗಳ ಅಂಕ ಎಷ್ಟಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಸ್ಟ್ರಾಂಗ್ ಎನಿಸಿಕೊಂಡು ಎಡವುತ್ತಿದ್ದಾರೆ ಈ ಸ್ಪರ್ಧಿಗಳು..

ತುಕಾಲಿ ಸಂತೋಷ್: 110

ನಮ್ರತಾ ಗೌಡ: 210

ಕಾರ್ತಿಕ್ ಗೌಡ: 170

ವರ್ತೂರು ಸಂತೋಷ್: 200

ತನಿಷಾ ಕುಪ್ಪಂಡ: 140

ವಿನಯ್ ಗೌಡ: 130

ಪ್ರತಾಪ್: 280

ಸಂಗೀತಾ: 260

ಕೊನೆಯಲ್ಲಿ ಒಂದು ಟಾಸ್ಕ್​ ಉಳಿದುಕೊಂಡಿದೆ. ಈ ಆಟದಲ್ಲಿ ಸಂಗೀತಾನ ಪ್ರತಾಪ್ ಹೊರಗೆ ಇಟ್ಟಿದ್ದಾರೆ.  ಈ ಮೂಲಕ ಪ್ರಮುಖರನ್ನೇ ರೇಸ್​ನಿಂದ ತೆಗೆದಿದ್ದಾರೆ. ಅಂತಿಮವಾಗಿ ಯಾರಿಗೆ ಫಿನಾಲೆ ಟಿಕೆಟ್ ಸಿಕ್ಕಿದೆ ಎಂದು ತಿಳಿದುಕೊಳ್ಳುವ ಕುತೂಹಲ ಮೂಡಿದೆ. ಕಲರ್ಸ್ ಕನ್ನಡದಲ್ಲಿ ಇಂದು (ಜನವರಿ 12) ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Fri, 12 January 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ