AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳ ಪಾಯಿಂಟ್ಸ್ ಟೇಬಲ್ ಇಲ್ಲಿದೆ; ಯಾರಿಗೆ ಹೆಚ್ಚು ಅಂಕ?

ಈ ಬಾರಿ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಗಿದೆ. ಪ್ರತಿ ಸ್ಪರ್ಧಿಯ ಸರದಿ ಬಂದಾಗ ಅವರು ಆಡಬೇಕು. ಆಡುವ ಸ್ಪರ್ಧಿ ಎದುರಾಳಿಯಾಗಿ ಮೂವರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ. ಇದೇ ರೀತಿ ಟಾಸ್ಕ್ ಮುಂದುವರಿದಿದೆ. ಏಳು ಟಾಸ್ಕ್​ನ ರಿಸಲ್ಟ್ ಸಿಕ್ಕಿದೆ.

ಬಿಗ್ ಬಾಸ್ ಸ್ಪರ್ಧಿಗಳ ಪಾಯಿಂಟ್ಸ್ ಟೇಬಲ್ ಇಲ್ಲಿದೆ; ಯಾರಿಗೆ ಹೆಚ್ಚು ಅಂಕ?
ಪಾಯಿಂಟ್ಸ್ ಬೋರ್ಡ್
ರಾಜೇಶ್ ದುಗ್ಗುಮನೆ
|

Updated on:Jan 12, 2024 | 8:56 AM

Share

ಬಿಗ್ ಬಾಸ್ (Bigg boss) ಮನೆಯಲ್ಲಿ ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಎಂಟು ಸ್ಪರ್ಧಿಗಳಿದ್ದು ಈ ವಾರ ಎಲ್ಲ ವೈಯಕ್ತಿಕ ಟಾಸ್ಕ್​ಗಳನ್ನೇ ನೀಡಲಾಗಿದೆ. ಅತಿ ಹೆಚ್ಚು ಅಂಕ ಪಡೆದವರು ನೇರವಾಗಿ ಫಿನಾಲೆಗೆ ಟಿಕೆಟ್ ಪಡೆಯುತ್ತಾರೆ. ಈ ಟಿಕೆಟ್​ನ ಪಡೆಯೋದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಯಾವ ಸ್ಪರ್ಧಿಗಳ ಪಾಯಿಂಟ್ಸ್ ಎಷ್ಟಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ. ಕಲರ್ಸ್ ಕನ್ನಡ ಹೊಸ ಪ್ರೋಮೋ ಹಂಚಿಕೊಂಡಿದೆ. ಇದರಲ್ಲಿ ಅಂಕಪಟ್ಟಿ ಗಮನ ಸೆಳೆದಿದೆ.

ಈ ಬಾರಿ ವೈಯಕ್ತಿಕ ಟಾಸ್ಕ್​ಗಳನ್ನು ನೀಡಲಾಗಿದೆ. ಪ್ರತಿ ಸ್ಪರ್ಧಿಯ ಸರದಿ ಬಂದಾಗ ಅವರು ಆಡಬೇಕು. ಆಡುವ ಸ್ಪರ್ಧಿ ಎದುರಾಳಿಯಾಗಿ ಮೂವರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ. ಇದೇ ರೀತಿ ಟಾಸ್ಕ್ ಮುಂದುವರಿದಿದೆ. ಏಳು ಟಾಸ್ಕ್​ನ ರಿಸಲ್ಟ್ ಸಿಕ್ಕಿದೆ. ಇದರ ಪ್ರಕಾರ ಯಾವ ಸ್ಪರ್ಧಿಗಳ ಅಂಕ ಎಷ್ಟಿದೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಸ್ಟ್ರಾಂಗ್ ಎನಿಸಿಕೊಂಡು ಎಡವುತ್ತಿದ್ದಾರೆ ಈ ಸ್ಪರ್ಧಿಗಳು..

ತುಕಾಲಿ ಸಂತೋಷ್: 110

ನಮ್ರತಾ ಗೌಡ: 210

ಕಾರ್ತಿಕ್ ಗೌಡ: 170

ವರ್ತೂರು ಸಂತೋಷ್: 200

ತನಿಷಾ ಕುಪ್ಪಂಡ: 140

ವಿನಯ್ ಗೌಡ: 130

ಪ್ರತಾಪ್: 280

ಸಂಗೀತಾ: 260

ಕೊನೆಯಲ್ಲಿ ಒಂದು ಟಾಸ್ಕ್​ ಉಳಿದುಕೊಂಡಿದೆ. ಈ ಆಟದಲ್ಲಿ ಸಂಗೀತಾನ ಪ್ರತಾಪ್ ಹೊರಗೆ ಇಟ್ಟಿದ್ದಾರೆ.  ಈ ಮೂಲಕ ಪ್ರಮುಖರನ್ನೇ ರೇಸ್​ನಿಂದ ತೆಗೆದಿದ್ದಾರೆ. ಅಂತಿಮವಾಗಿ ಯಾರಿಗೆ ಫಿನಾಲೆ ಟಿಕೆಟ್ ಸಿಕ್ಕಿದೆ ಎಂದು ತಿಳಿದುಕೊಳ್ಳುವ ಕುತೂಹಲ ಮೂಡಿದೆ. ಕಲರ್ಸ್ ಕನ್ನಡದಲ್ಲಿ ಇಂದು (ಜನವರಿ 12) ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Fri, 12 January 24

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ