AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘು-ವಿಶ್ವಗೆ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ದೊಡ್ಡ ತಪ್ಪಿನ ಅರಿವಾಗಿದೆ!

ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಮತ್ತು ವಿಶ್ವ ಒಟ್ಟಾಗಿ ಇರುತ್ತಿದ್ದಾರೆ. ಇಬ್ಬರೂ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡುತ್ತಿರುತ್ತಾರೆ. ಮುಂದೆ ಟಾಸ್ಕ್​ ಹೇಗೆ ಮಾಡಬೇಕು ಎನ್ನುವ ಚರ್ಚೆ ಮಾಡುತ್ತಿರುತ್ತಾರೆ.

ರಘು-ವಿಶ್ವಗೆ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ದೊಡ್ಡ ತಪ್ಪಿನ ಅರಿವಾಗಿದೆ!
ರಘು ಗೌಡ - ಬಿಗ್​ ಬಾಸ್
ರಾಜೇಶ್ ದುಗ್ಗುಮನೆ
| Edited By: |

Updated on: Mar 23, 2021 | 7:38 AM

Share

ಬಿಗ್​ ಬಾಸ್​ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಕೆಲವರು ಈಗಾಗಲೇ ಮನೆಯಲ್ಲಿ ಫೇವರಿಟ್​ ಸ್ಪರ್ಧಿ ಎನ್ನುವ ಪಟ್ಟ ಪಡೆದುಕೊಂಡಿದ್ದಾರೆ. ಇನ್ನೂ ಕೆಲವರು ಆಟವನ್ನೇ ಸ್ಟಾರ್ಟ್​ ಮಾಡಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ಇಂಥ ಸಂದರ್ಭದಲ್ಲಿ ರಘು ಹಾಗೂ ವಿಶ್ವಗೆ ದೊಡ್ಡ ತಪ್ಪಿನ ಅರಿವಾಗಿದೆ. ಇದನ್ನು ತಿದ್ದುಕೊಳ್ಳೋಕೆ ಪರಿಹಾರ ಕೂಡ ಕಂಡುಕೊಂಡಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ರಘು ಮತ್ತು ವಿಶ್ವ ಒಟ್ಟಾಗಿ ಇರುತ್ತಿದ್ದಾರೆ. ಇಬ್ಬರೂ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡುತ್ತಿರುತ್ತಾರೆ. ಮುಂದೆ ಟಾಸ್ಕ್​ ಹೇಗೆ ಮಾಡಬೇಕು ಎನ್ನುವ ಚರ್ಚೆ ಮಾಡುತ್ತಿರುತ್ತಾರೆ. ಈಗ ಇಬ್ಬರೂ ಬಿಗ್​ ಬಾಸ್​ ಮನೆಯಲ್ಲಿ ಮಾಡುತ್ತಿರುವ ತಪ್ಪಿನ ಬಗ್ಗೆ ಹೇಳಿಕೊಂಡಿದ್ದಾರೆ.

ಬಿಗ್​ ಬಾಸ್​​ಗೆ ಬರುವ ಅನೇಕ ಸ್ಪರ್ಧಿಗಳು ನಾನು ಫಿನಾಲೆವರೆಗೂ ಇರುತ್ತೇನೆ ಎನ್ನುವ ಉದ್ದೇಶ ಇಟ್ಟುಕೊಂಡು ಬರುತ್ತಾರೆ. ಇನ್ನೂ ಕೆಲ ಸ್ಪರ್ಧಿಗಳು ಎಷ್ಟು ದಿನ ಆಗತ್ತೋ ಅಷ್ಟು ದಿನ ಇರೋಣ ಎನ್ನುವ ಉದ್ದೇಶ ಇಟ್ಟುಕೊಂಡು ಬರುತ್ತಾರೆ. ಇದು ಪ್ರತಿ ಬಾರಿಯೂ ಆಗುವಂಥದ್ದೇ. ಇದೇ ಎಲ್ಲಾ ಸ್ಪರ್ಧಿಗಳು ಮಾಡುವ ದೊಡ್ಡ ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ ರಘು.

ಬಿಗ್​ ಬಾಸ್​ ಮನೆಗೆ ಬರುವಾಗ ನಾವು ಇದ್ದಷ್ಟು ದಿನ ಚೆನ್ನಾಗಿ ಇರೋಣ ಎಂದುಕೊಂಡು ಬರುತ್ತೇವೆ. ಆದರೆ, ನಾವು ಮಾಡುವ ದೊಡ್ಡ ತಪ್ಪು ಇದು. ಬಿಗ್​ ಬಾಸ್​ಗೆ ಬಂದಮೇಲೆ ಕೊನೆವರೆಗೂ ಇರಬೇಕು ಎನ್ನುವ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ಇರುವಷ್ಟು ದಿನ ಇದ್ರೆ ಆಯ್ತು ಎನ್ನುವ ಮನಸ್ಥಿತಿ ಇದ್ದರೆ ಗೆಲ್ಲೋಕೆ ಸಾಧ್ಯವಿಲ್ಲ. ಇದು ನಾವು ಮಾಡುತ್ತಿರುವ ದೊಡ್ಡ ತಪ್ಪು ಎಂದರು. ಈ ವಿಚಾರ ವಿಶ್ವ ಅವರಿಗೂ ಹೌದು ಎನಿಸಿದೆ. ಅಲ್ಲದೆ, ಈ ತಪ್ಪನ್ನು ತಿದ್ದಿಕೊಳ್ಳುವ ಭರವಸೆಯನ್ನು ಪರಸ್ಪರ ನೀಡಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕೂದಲಿಗೆ ಕತ್ತರಿ! ಇದು ಹೊಸಾ ಪನಿಶ್​ಮೆಂಟ್​?

ಈ ಸಲ ಕಪ್​ ನಮ್ಮದೇ ಎಂದ ಬಿಗ್​ ಬಾಸ್​ ಸ್ಪರ್ಧಿಗೆ ಕಾದಿತ್ತು ಶಿಕ್ಷೆ!

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!