Amitabh Bachchan: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್​ಗೆ ಶೂಟಿಂಗ್ ವೇಳೆ ಗಂಭೀರ ಗಾಯ

ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್​ ಅವರು ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Amitabh Bachchan: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್​ಗೆ ಶೂಟಿಂಗ್ ವೇಳೆ ಗಂಭೀರ ಗಾಯ
ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್
Follow us
|

Updated on:Mar 06, 2023 | 10:19 AM

ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್​ ಅವರು ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶೂಟಿಂಗ್ ವೇಳೆ ಬಿದ್ದು ಅಮಿತಾಭ್ ಬಚ್ಚನ್​ ಪಕ್ಕೆಲುಬಿಕೆ ಗಂಭೀರ ಗಾಯವಾಗಿದೆ, ಶೂಟಿಂಗ್ ವೇಳೆ ಬಿದ್ದು ಅಮಿತಾಭ್ ಬಚ್ಚನ್​ ಪಕ್ಕೆಲುಬಿಗೆ ಗಾಯ ‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಘಟನೆ ಸಂಭವಿಸಿದೆ.

ಚಿತ್ರೀಕರಣವು ಹೈದರಾಬಾದ್ ಬಳಿ ನಡೆಯುತ್ತಿತ್ತು, ಸದ್ಯ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಾಲಿವುಡ್‌ ಹಿರಿಯ ನಟ ಅಮಿತಾಬ್‌ ಬಚ್ಚನ್‌ ಎರಡು ಬಾರಿ ಕೋವಿಡ್‌ ಗೆದ್ದಿದ್ದರು. ದೇಹದ ಕೆಲವೊಂದು ಅಂಗಾಂಗಗಳು ವೈಫಲ್ಯವಾಗಿದ್ದವು ಎಂದು ಅಮಿತಾಬ್‌ ಹೇಳಿಕೊಂಡಿದ್ದರು. ಆಗ ಕೆಲವು ಅಂಗಾಂಗಳು ಕೆಲಸ ಮಾಡುತ್ತಿರಲಿಲ್ಲ.‌ ಇದರ ಬಗ್ಗೆ ನಾನು ಹೆಚ್ಚಿಗೆ ಹೇಳಿದರೆ, ಅನುಕಂಪ ಗಿಟ್ಟಿಸಿಕೊಳ್ಳುತ್ತಿದ್ದಾನೆ ಎಂದು ನೀವು ತಪ್ಪು ತಿಳಿಯಬಹುದು ಎಂದು ಟ್ವೀಟ್ ಮಾಡಿದ್ದರು.

ನಾನು ಇನ್ನು ಜೀವನವೇ ಮುಗಿಯಿತು ಎಂದುಕೊಂಡಿದ್ದೆ. ಆದರೆ ವೈದ್ಯರ ಸತತ ಪ್ರಯತ್ನ, ಅಭಿಮಾನಿಗಳ ಪ್ರೀತಿ, ಆಶಿರ್ವಾದ ನನ್ನನ್ನು ಕಾಪಾಡಿತು. ಅಂಗಾಂಗಳು ಮೊದಲಿನಂತೆ ಕೆಲಸ ಮಾಡದಿದ್ದರೂ, ಸದ್ಯಕ್ಕೆ ಪರವಾಗಿಲ್ಲ ಎಂದು ಅಮಿತಾಬ್‌ ಬರೆದುಕೊಂಡಿದ್ದರು ಆಗ ಅಭಿಮಾನಿಗಳು ಕೂಡ ಕಣ್ಣೀರಿಟ್ಟಿದ್ದರು.

ಸಿನಿಮಾಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:08 am, Mon, 6 March 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ