AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amitabh Bachchan: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್​ಗೆ ಶೂಟಿಂಗ್ ವೇಳೆ ಗಂಭೀರ ಗಾಯ

ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್​ ಅವರು ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Amitabh Bachchan: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್​ಗೆ ಶೂಟಿಂಗ್ ವೇಳೆ ಗಂಭೀರ ಗಾಯ
ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್
ನಯನಾ ರಾಜೀವ್
|

Updated on:Mar 06, 2023 | 10:19 AM

Share

ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್​ ಅವರು ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶೂಟಿಂಗ್ ವೇಳೆ ಬಿದ್ದು ಅಮಿತಾಭ್ ಬಚ್ಚನ್​ ಪಕ್ಕೆಲುಬಿಕೆ ಗಂಭೀರ ಗಾಯವಾಗಿದೆ, ಶೂಟಿಂಗ್ ವೇಳೆ ಬಿದ್ದು ಅಮಿತಾಭ್ ಬಚ್ಚನ್​ ಪಕ್ಕೆಲುಬಿಗೆ ಗಾಯ ‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಘಟನೆ ಸಂಭವಿಸಿದೆ.

ಚಿತ್ರೀಕರಣವು ಹೈದರಾಬಾದ್ ಬಳಿ ನಡೆಯುತ್ತಿತ್ತು, ಸದ್ಯ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಾಲಿವುಡ್‌ ಹಿರಿಯ ನಟ ಅಮಿತಾಬ್‌ ಬಚ್ಚನ್‌ ಎರಡು ಬಾರಿ ಕೋವಿಡ್‌ ಗೆದ್ದಿದ್ದರು. ದೇಹದ ಕೆಲವೊಂದು ಅಂಗಾಂಗಗಳು ವೈಫಲ್ಯವಾಗಿದ್ದವು ಎಂದು ಅಮಿತಾಬ್‌ ಹೇಳಿಕೊಂಡಿದ್ದರು. ಆಗ ಕೆಲವು ಅಂಗಾಂಗಳು ಕೆಲಸ ಮಾಡುತ್ತಿರಲಿಲ್ಲ.‌ ಇದರ ಬಗ್ಗೆ ನಾನು ಹೆಚ್ಚಿಗೆ ಹೇಳಿದರೆ, ಅನುಕಂಪ ಗಿಟ್ಟಿಸಿಕೊಳ್ಳುತ್ತಿದ್ದಾನೆ ಎಂದು ನೀವು ತಪ್ಪು ತಿಳಿಯಬಹುದು ಎಂದು ಟ್ವೀಟ್ ಮಾಡಿದ್ದರು.

ನಾನು ಇನ್ನು ಜೀವನವೇ ಮುಗಿಯಿತು ಎಂದುಕೊಂಡಿದ್ದೆ. ಆದರೆ ವೈದ್ಯರ ಸತತ ಪ್ರಯತ್ನ, ಅಭಿಮಾನಿಗಳ ಪ್ರೀತಿ, ಆಶಿರ್ವಾದ ನನ್ನನ್ನು ಕಾಪಾಡಿತು. ಅಂಗಾಂಗಳು ಮೊದಲಿನಂತೆ ಕೆಲಸ ಮಾಡದಿದ್ದರೂ, ಸದ್ಯಕ್ಕೆ ಪರವಾಗಿಲ್ಲ ಎಂದು ಅಮಿತಾಬ್‌ ಬರೆದುಕೊಂಡಿದ್ದರು ಆಗ ಅಭಿಮಾನಿಗಳು ಕೂಡ ಕಣ್ಣೀರಿಟ್ಟಿದ್ದರು.

ಸಿನಿಮಾಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:08 am, Mon, 6 March 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ