ಕೇಸ್​ ಮೇಲೆ ಕೇಸ್​ ಬಿದ್ರೂ ಕಮ್ಮಿ ಆಗಿಲ್ಲ ಗೆಹನಾ ಮಾದಕತೆ; ನೀಲಿ ಚಿತ್ರ ದಂಧೆ ಆರೋಪಿಯ ಹೊಸ ಫೋಟೋಶೂಟ್​

ಗೆಹನಾ ವಸಿಷ್ಠ್​ ಅವರು ಮಾಡಿಸಿರುವ ಹೊಸ ಫೋಟೋಶೂಟ್​ ವೈರಲ್​ ಆಗುತ್ತಿದೆ. ಅರೆನಗ್ನವಾಗಿ ಅವರು ಪೋಸ್​ ನೀಡಿದ್ದು, ಪಡ್ಡೆಗಳ ನಿದ್ದೆ ಕೆಡಿಸಿದ್ದಾರೆ.

ಕೇಸ್​ ಮೇಲೆ ಕೇಸ್​ ಬಿದ್ರೂ ಕಮ್ಮಿ ಆಗಿಲ್ಲ ಗೆಹನಾ ಮಾದಕತೆ; ನೀಲಿ ಚಿತ್ರ ದಂಧೆ ಆರೋಪಿಯ ಹೊಸ ಫೋಟೋಶೂಟ್​
ಗೆಹನಾ ವಸಿಷ್ಠ್​
Follow us
| Updated By: ಮದನ್​ ಕುಮಾರ್​

Updated on: Sep 11, 2021 | 4:17 PM

ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ನಡೆಸುತ್ತಿದ್ದ ಅಶ್ಲೀಲ ಸಿನಿಮಾ ದಂಧೆಯಲ್ಲಿ ಅನೇಕರ ಹೆಸರುಗಳು ಹೊರಬಂದವು. ಆ ಪೈಕಿ ಹೆಚ್ಚು ಸುದ್ದಿ ಮಾಡಿದ ನಟಿ ಎಂದರೆ ಅದು ಗೆಹನಾ ವಸಿಷ್ಠ್​. ಕೆಲವು ವೆಬ್​ ಸಿರೀಸ್​ಗಳಲ್ಲಿ ಹಾಟ್​ ಆಗಿ ಕಾಣಿಸಿಕೊಂಡಿರುವ ಅವರು ಅಶ್ಲೀಲ ಸಿನಿಮಾ ನಿರ್ಮಾಣ ದಂಧೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪ ಇದೆ. ಹಾಗಾಗಿ ಅವರ ಮೇಲೆ ಹಲವು ಕೇಸ್​ಗಳು ದಾಖಲಾಗಿವೆ. ಸದ್ಯ ಜಾಮೀನು ಪಡೆದುಕೊಂಡಿರುವ ಅವರು ತಮ್ಮ ಮಾದಕತೆ ಮೂಲಕ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಈ ವರ್ಷ ಫೆಬ್ರವರಿಯಲ್ಲಿ ಗೆಹನಾ ವಸಿಷ್ಠ್​ ಬಂಧನವಾಗಿತ್ತು. ಅಶ್ಲೀಲ ಸಿನಿಮಾ ದಂಧೆಯಲ್ಲಿ ಅವರು ಭಾಗಿ ಆಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಒಟ್ಟು ಮೂರು ಎಫ್​ಐಆರ್​ಗಳು ದಾಖಲಾಗಿವೆ. ರಾಜ್​ ಕುಂದ್ರಾ ಅವರ ಹಾಟ್​ಶಾಟ್ಸ್​ ಆ್ಯಪ್​ಗಾಗಿ ತಾವು ಕೆಲವು ಬೋಲ್ಡ್​ ಸಿನಿಮಾಗಳಲ್ಲಿ ನಟಿಸಿದ್ದು ಹೌದು ಎಂದು ಗೆಹನಾ ಒಪ್ಪಿಕೊಂಡಿದ್ದಾರೆ. ಆದರೆ ಅವು ನೀಲಿ ಚಿತ್ರ ಅಥವಾ ಅಶ್ಲೀಲ ಸಿನಿಮಾ ಅಲ್ಲ ಎಂಬುದು ಗೆಹನಾ ವಾದ. ಸೂಕ್ತ ತನಿಖೆ ನಡೆದರೆ ಅವರ ನಿಜವಾದ ಬಣ್ಣ ಬಯಲಾಗಲಿದೆ.

ಸೋಶಿಯಲ್​ ಮೀಡಿಯಾದಲ್ಲಿ ಗೆಹನಾ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ಮೇಲೆ ಏನೇ ಆರೋಪ ಇದ್ದರೂ, ಎಷ್ಟೇ ಕೇಸ್​ ದಾಖಲಾದರೂ ಅವರು ಹಾಟ್​ ಫೋಟೋಶೂಟ್​ ಮಾಡುವುದನ್ನು ನಿಲ್ಲಿಸಿಲ್ಲ. ಈಗ ಅವರು ಮಾಡಿಸಿರುವ ಹೊಸ ಫೋಟೋಶೂಟ್​ ವೈರಲ್​ ಆಗುತ್ತಿದೆ. ಅರೆನಗ್ನವಾಗಿ ಅವರು ಪೋಸ್​ ನೀಡಿದ್ದು, ಪಡ್ಡೆಗಳ ನಿದ್ದೆ ಕೆಡಿಸಿದ್ದಾರೆ.  ಅಂದಹಾಗೆ ಗೆಹನಾ ಈ ರೀತಿ ವರ್ತಿಸಿರುವುದು ಇದೇ ಮೊದಲೇನಲ್ಲ. ಕೆಲವೇ ದಿನಗಳ ಹಿಂದೆ ಅವರು ನಗ್ನವಾಗಿ ಇನ್​ಸ್ಟಾಗ್ರಾಮ್​ನಲ್ಲಿ ಲೈವ್ ಬಂದಿದ್ದರು.

‘ಸ್ನೇಹಿತರೇ ನಾನು ನಿಮ್ಮ ಮುಂದೆ ಲೈವ್ ಬಂದಿದ್ದೇನೆ. ನಿಮ್ಮ ಕಣ್ಣಿಗೆ ನಾನು ಅಶ್ಲೀಲವಾಗಿ ಕಾಣಿಸುತ್ತಿದ್ದೇನಾ? ಇದನ್ನು ಪೋರ್ನ್​ ಎನ್ನಲಾಗುತ್ತಾ? ನಾನು ಏನೂ ಧರಿಸಿಲ್ಲ. ಆದರೂ ಇದನ್ನು ಪೋರ್ನ್​ ಎಂದು ಯಾರೂ ಹೇಳುತ್ತಿಲ್ಲ. ಆದರೆ ನಾನು ಬೇರೆ ವಿಡಿಯೋಗಳಲ್ಲಿ ಒಳ್ಳೆಯ ಬಟ್ಟೆ ಧರಿಸಿದ್ದರೂ ಕೂಡ ಅವುಗಳನ್ನು ಅಶ್ಲೀಲ ಸಿನಿಮಾ ಎಂದು ಹೇಳಲಾಗಿದೆ. ಅದು ತಪ್ಪಲ್ಲವೇ? ಎಲ್ಲರೂ ನನ್ನ ಮೇಲೆ ಆರೋಪ ಹೊರಿಸಿದ್ದಾರೆ. ಬೂಟಾಟಿಕೆಗೂ ಒಂದು ಮಿತಿ ಇರಬೇಕು’ ಎಂದು ಗೆಹನಾ ಲೈವ್​ನಲ್ಲಿ ಹೇಳಿದ್ದರು.

ಇದನ್ನೂ ಓದಿ:

Gehana Vasisth: ಅಶ್ಲೀಲ ಸಿನಿಮಾ ದಂಧೆ ಪ್ರಕರಣದಲ್ಲಿ ನಟಿ ಗೆಹನಾಗೆ ಮತ್ತೊಂದು ಸಂಕಷ್ಟ; ಬಂಧನದ ಭೀತಿ

ಪೊಲೀಸರು ನನ್ನಿಂದ ಬಲವಂತವಾಗಿ ರಾಜ್​ ಕುಂದ್ರಾ ಹೆಸರು ಹೇಳಿಸಲು ಪ್ರಯತ್ನಿಸಿದ್ರು; ನಟಿ ಗೆಹನಾ ಸ್ಫೋಟಕ ಆರೋಪ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ