AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್​​ನಲ್ಲಿ ಬೆವರಿಳಿಸಿದ ನಟಿ! ಕೃತಿ ಸನೊನ್​ ವರ್ಕೌಟ್​ ವಿಡಿಯೋ ನೋಡಿ

Kriti Sanon- ವರ್ಕೌಟ್​ ಮಾಡುತ್ತಾ ಜಿಮ್​ನಲ್ಲಿ ಬೆವರಿಳಿಸಿದ್ದಾರೆ ನಟಿ ಕೃತಿ. ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು ವಿಡಿಯೋ ಸಾಕಷ್ಟು ಲೈಕ್ಸ್​ ಪಡೆದುಕೊಂಡಿದೆ.

ಜಿಮ್​​ನಲ್ಲಿ ಬೆವರಿಳಿಸಿದ ನಟಿ! ಕೃತಿ ಸನೊನ್​ ವರ್ಕೌಟ್​ ವಿಡಿಯೋ ನೋಡಿ
ನಟಿ ಕೃತಿ ಸನೊನ್
TV9 Web
| Edited By: |

Updated on:Jun 22, 2021 | 12:30 PM

Share

ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ನಟಿಮಣಿಯರು ಯಾವಾಗಲೂ ಆ್ಯಕ್ಟಿವ್​​ ಆಗಿರುತ್ತಾರೆ. ತಮ್ಮ ಪ್ರತಿನಿತ್ಯದ ದಿನಚರಿಯಿಂದ ಹಿಡಿದು ಸ್ಪೆಷಲ್​ ಅನಿಸುವ ಫೋಟೋಗಳನ್ನೂ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಬಾಲಿವುಡ್​​ ಬೆಡಗಿ ನಟಿ ಕೃತಿ ಸನೊನ್​ ಕೂಡಾ ಜಿಮ್ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ವರ್ಕೌಟ್​ ಕಷ್ಟ ಹೇಗಿರುತ್ತೆ ಎಂಬುದನ್ನು ತೋರಿಸಿದ್ದಾರೆ.

ತೆರೆಯ ಮುಂದೆ ನಟಿಮಣಿಗಳ ಆ್ಯಕ್ಟಿಂಗ್​ ನೋಡಿ ಮೆಚ್ಚಿಕೊಳ್ತೇವೆ. ಆದರೆ ತೆರೆಮರೆಯಲ್ಲಿ ಅವರ ದಿನಚರಿಗಳು ಏನು? ಅವರ ಲೈಫ್​ಸ್ಟೈಲ್​ ಹೇಗಿರುತ್ತೆ ಎಂಬ  ಕುತೂಹಲ ಇದ್ದೇ ಇರುತ್ತದೆ. ಇದೀಗ ನಟಿ ಕೃತಿ ಸನೊನ್​ ತಮ್ಮ ದಿನಚರಿಯಲ್ಲಿ ಮಾಡುವ ವರ್ಕೌಟ್​ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕಷ್ಟವಾಗಿರುವ ವರ್ಕೌಟ್​ ಮಾಡುತ್ತಾ ಜಿಮ್​ನಲ್ಲಿ ಬೆವರಿಳಿಸಿದ್ದಾರೆ ನಟಿ ಕೃತಿ. ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು ವಿಡಿಯೋ ಸಾಕಷ್ಟು ಲೈಕ್ಸ್​ ಪಡೆದುಕೊಂಡಿದೆ. ಜತೆಗೆ ಕೃತಿ ವರ್ಕೌಟ್​ ನೋಡಿದ ಅಭಿಮಾನಿಗಳಿಂದ ಸಾಕಷ್ಟು ಕಾಮೆಂಟ್ಸ್​ಗಳ ಸುರಿಮಳೆಯೇ ಹರಿದು ಬಂದಿದೆ. ವಿಡಿಯೋದಲ್ಲಿ ಗಮನಿಸುವಂತೆ ತಮ್ಮ ತರಬೇತಿದಾರರೊಂದಿಗೆ ನಟಿ ಕೃತಿ ವರ್ಕೌಟ್​ ಮಾಡ್ತಿದ್ದಾರೆ.

ನಟಿ ಕೃತಿ ಸನೊನ್​ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಅಪಾರ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಇತ್ತೀಚೆಗೆ ಪ್ರಭಾಸ್​ ನಟನೆಯ ‘ಆದಿಪುರುಷ್​’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

View this post on Instagram

A post shared by Kriti (@kritisanon)

ಇದನ್ನೂ ಓದಿ:

ನಗ್ನವಾಗಿ ನಟಿಸುತ್ತೀರಾ ಎಂದು ಕೇಳಿದ ರಿಪೋರ್ಟರ್​ಗೆ ನಟಿ ಕರೀನಾ ಕಪೂರ್​ ನೀಡಿದ ಉತ್ತರ ಹೇಗಿತ್ತು?

Revathy Sampath: ಲೈಂಗಿಕ ಕಿರುಕುಳ ನೀಡಿದ 14 ಜನರ ಹೆಸರು ಬಹಿರಂಗ ಮಾಡಿ ಸಂಚಲನ ಸೃಷ್ಟಿಸಿದ ನಟಿ ರೇವತಿ

Published On - 12:09 pm, Tue, 22 June 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ