AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಮ್​​ನಲ್ಲಿ ಬೆವರಿಳಿಸಿದ ನಟಿ! ಕೃತಿ ಸನೊನ್​ ವರ್ಕೌಟ್​ ವಿಡಿಯೋ ನೋಡಿ

Kriti Sanon- ವರ್ಕೌಟ್​ ಮಾಡುತ್ತಾ ಜಿಮ್​ನಲ್ಲಿ ಬೆವರಿಳಿಸಿದ್ದಾರೆ ನಟಿ ಕೃತಿ. ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು ವಿಡಿಯೋ ಸಾಕಷ್ಟು ಲೈಕ್ಸ್​ ಪಡೆದುಕೊಂಡಿದೆ.

ಜಿಮ್​​ನಲ್ಲಿ ಬೆವರಿಳಿಸಿದ ನಟಿ! ಕೃತಿ ಸನೊನ್​ ವರ್ಕೌಟ್​ ವಿಡಿಯೋ ನೋಡಿ
ನಟಿ ಕೃತಿ ಸನೊನ್
TV9 Web
| Edited By: |

Updated on:Jun 22, 2021 | 12:30 PM

Share

ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ನಟಿಮಣಿಯರು ಯಾವಾಗಲೂ ಆ್ಯಕ್ಟಿವ್​​ ಆಗಿರುತ್ತಾರೆ. ತಮ್ಮ ಪ್ರತಿನಿತ್ಯದ ದಿನಚರಿಯಿಂದ ಹಿಡಿದು ಸ್ಪೆಷಲ್​ ಅನಿಸುವ ಫೋಟೋಗಳನ್ನೂ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಬಾಲಿವುಡ್​​ ಬೆಡಗಿ ನಟಿ ಕೃತಿ ಸನೊನ್​ ಕೂಡಾ ಜಿಮ್ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ವರ್ಕೌಟ್​ ಕಷ್ಟ ಹೇಗಿರುತ್ತೆ ಎಂಬುದನ್ನು ತೋರಿಸಿದ್ದಾರೆ.

ತೆರೆಯ ಮುಂದೆ ನಟಿಮಣಿಗಳ ಆ್ಯಕ್ಟಿಂಗ್​ ನೋಡಿ ಮೆಚ್ಚಿಕೊಳ್ತೇವೆ. ಆದರೆ ತೆರೆಮರೆಯಲ್ಲಿ ಅವರ ದಿನಚರಿಗಳು ಏನು? ಅವರ ಲೈಫ್​ಸ್ಟೈಲ್​ ಹೇಗಿರುತ್ತೆ ಎಂಬ  ಕುತೂಹಲ ಇದ್ದೇ ಇರುತ್ತದೆ. ಇದೀಗ ನಟಿ ಕೃತಿ ಸನೊನ್​ ತಮ್ಮ ದಿನಚರಿಯಲ್ಲಿ ಮಾಡುವ ವರ್ಕೌಟ್​ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕಷ್ಟವಾಗಿರುವ ವರ್ಕೌಟ್​ ಮಾಡುತ್ತಾ ಜಿಮ್​ನಲ್ಲಿ ಬೆವರಿಳಿಸಿದ್ದಾರೆ ನಟಿ ಕೃತಿ. ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು ವಿಡಿಯೋ ಸಾಕಷ್ಟು ಲೈಕ್ಸ್​ ಪಡೆದುಕೊಂಡಿದೆ. ಜತೆಗೆ ಕೃತಿ ವರ್ಕೌಟ್​ ನೋಡಿದ ಅಭಿಮಾನಿಗಳಿಂದ ಸಾಕಷ್ಟು ಕಾಮೆಂಟ್ಸ್​ಗಳ ಸುರಿಮಳೆಯೇ ಹರಿದು ಬಂದಿದೆ. ವಿಡಿಯೋದಲ್ಲಿ ಗಮನಿಸುವಂತೆ ತಮ್ಮ ತರಬೇತಿದಾರರೊಂದಿಗೆ ನಟಿ ಕೃತಿ ವರ್ಕೌಟ್​ ಮಾಡ್ತಿದ್ದಾರೆ.

ನಟಿ ಕೃತಿ ಸನೊನ್​ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಅಪಾರ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಇತ್ತೀಚೆಗೆ ಪ್ರಭಾಸ್​ ನಟನೆಯ ‘ಆದಿಪುರುಷ್​’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

View this post on Instagram

A post shared by Kriti (@kritisanon)

ಇದನ್ನೂ ಓದಿ:

ನಗ್ನವಾಗಿ ನಟಿಸುತ್ತೀರಾ ಎಂದು ಕೇಳಿದ ರಿಪೋರ್ಟರ್​ಗೆ ನಟಿ ಕರೀನಾ ಕಪೂರ್​ ನೀಡಿದ ಉತ್ತರ ಹೇಗಿತ್ತು?

Revathy Sampath: ಲೈಂಗಿಕ ಕಿರುಕುಳ ನೀಡಿದ 14 ಜನರ ಹೆಸರು ಬಹಿರಂಗ ಮಾಡಿ ಸಂಚಲನ ಸೃಷ್ಟಿಸಿದ ನಟಿ ರೇವತಿ

Published On - 12:09 pm, Tue, 22 June 21

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ