ಶಾಲಿನಿ ಪಾಂಡೆ ಮೂಲೆಗುಂಪಾದ ಕಥೆ; ಸಿಗುತ್ತಿಲ್ಲ ದೊಡ್ಡ ಯಶಸ್ಸು

ಆಮಿರ್ ಖಾನ್ ಅವರ ಮಗ ಜುನೈದ್ ಖಾನ್ ನಟಿಸುತ್ತಿರುವ ಚಿತ್ರದಲ್ಲಿ ಶಾಲಿನಿ ಪಾಂಡೆ ನಟಿಸಿತ್ತಿದ್ದಾರೆ. ಇದರ ಜೊತೆಗೆ ಇನ್ನೂ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ. ಆದರೆ, ಸ್ಟಾರ್ ಹೀರೋಗಳ ಜೊತೆ ಬಣ್ಣ ಹಚ್ಚಲು ಅವರಿಗೆ ಸಾಧ್ಯವಾಗುತ್ತಿಲ್ಲ. ಯಶಸ್ಸು ಕೂಡ ಸಿಗುತ್ತಿಲ್ಲ.

ಶಾಲಿನಿ ಪಾಂಡೆ ಮೂಲೆಗುಂಪಾದ ಕಥೆ; ಸಿಗುತ್ತಿಲ್ಲ ದೊಡ್ಡ ಯಶಸ್ಸು
ಶಾಲಿನಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 23, 2024 | 7:45 AM

ಚಿತ್ರರಂಗದಲ್ಲಿ ಫೇಮಸ್ ಆಗಿ ನಂತರ ಮೂಲೆಗುಂಪಾದ ಅನೇಕರು ಇದ್ದಾರೆ. ಈ ಸಾಲಿನಲ್ಲಿ ಸಂದೀಪ್​ ರೆಡ್ಡಿ ವಂಗ ನಿರ್ದೇಶನದ ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ನಟಿಸಿದ ಶಾಲಿನಿ ಪಾಂಡೆ ಕೂಡ ಇದ್ದಾರೆ. ಮೊದಲ ಚಿತ್ರದಲ್ಲೇ ಗಮನ ಸೆಳೆದ ಅವರು ನಂತರದಲ್ಲಿ ಮಿಂಚಲು ಸಾಧ್ಯವಾಗಿಲ್ಲ ಎನ್ನುವುದು ಬೇಸರದ ವಿಚಾರ. ಅನೇಕರು ಅವರಿಗೆ ಆಫರ್ ಕೊಟ್ಟಿದ್ದಾರೆ. ಆದರೆ, ಅವರ ಬಳಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತಿಲ್ಲವಂತೆ.

ಇಂದು (ಸೆಪ್ಟೆಂಬರ್ 23) ಶಾಲಿನಿ ಪಾಂಡೆಗೆ ಬರ್ತ್​ಡೇ. ಅವರಿಗೆ ಇರೋ ಕೆಲವೇ ಕೆಲವು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಮಾಡಿದ ಹಲವು ಸಿನಿಮಾಗಳು ಏಕೆ ಯಶಸ್ಸು ಕಂಡಿಲ್ಲ ಎಂಬ ವಿಚಾರವನ್ನು ಶಾಲಿನಿ ಪಾಂಡೆ ಅವರು ಈ ಮೊದಲು ಹೇಳಿಕೊಂಡಿದ್ದರು.

ಆಮಿರ್ ಖಾನ್ ಅವರ ಮಗ ಜುನೈದ್ ಖಾನ್ ನಟಿಸುತ್ತಿರುವ ‘ಮಹರಾಜ್’ ಸಿನಿಮಾದಲ್ಲಿ ಶಾಲಿನಿ ಪಾಂಡೆ ನಟಿಸಿತ್ತಿದ್ದಾರೆ. ಇದರ ಜೊತೆಗೆ ಇನ್ನೂ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ. ಆದರೆ, ಸ್ಟಾರ್ ಹೀರೋಗಳ ಜೊತೆ ಬಣ್ಣ ಹಚ್ಚಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅವರಿಗೆ ಒಂದು ವಿಚಾರ ಬೇಸರ ಮೂಡಿಸಿತ್ತು.

‘ನನಗೆ ಬಾಡಿ ಶೇಮ್ ಮಾಡಲಾಯಿತು. ನಾನು ಸ್ಪೋರ್ಟ್ಸ್​ನಲ್ಲಿ ಹೆಚ್ಚು ಸಮಯ ಕಳೆಯುತ್ತೇನೆ. ಆದರೂ ಜನರು ಬಾಡಿಶೇಮ್ ನಿಲ್ಲಿಸಿಲ್ಲ’ ಎಂದು ಅವರು ಹೇಳಿದ್ದರು. ಇದರಿಂದ ಅವರು ಬೋಲ್ಡ್ ಆಫರ್​ಗಳನ್ನು ಒಪ್ಪಿಕೊಳ್ಳಲಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ. ಅರ್ಜುನ್ ರಡ್ಡಿ ಸಿನಿಮಾದಲ್ಲಿ ಶಾಲಿನಿ ಪಾಂಡೆ ಸಾಕಷ್ಟು ಬೋಲ್ಡ್ ಪಾತ್ರವನ್ನು ಮಾಡಿದ್ದರು. ಸಾಕಷ್ಟು ಹಾಟ್ ಆಗಿ ಅವರು ಕಾಣಿಸಿಕೊಂಡಿದ್ದರು. ಅವರ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

ಮನೆಯಿಂದ ಓಡಿ ಹೋಗಿದ್ರು

ಶಾಲಿನಿ ಪಾಂಡೆ ನಟನೆಗಾಗಿ ಅವರು ಮನೆಯಿಂದ ಓಡಿ ಹೋಗಿದ್ದರು. ‘ನನ್ನ ತಂದೆಗೆ ಇಂಜಿನಿಯರಿಂಗ್ ಮಾಡಬೇಕು ಎನ್ನುವ ಆಸೆ ಇತ್ತು. ನಾನು ಅದನ್ನು ಪ್ರಯತ್ನಿಸಿದೆ. ಆದರೆ, ಅದನ್ನು ಮಾಡಲು ಸಾಧ್ಯವಾಗಿಲ್ಲ. ನಟನೆ ಪ್ರಯತ್ನಿಸಲು ನನ್ನ ತಂದೆ ಅವಕಾಶ ನೀಡಿಲ್ಲ. ನಾಲ್ಕು ವರ್ಷ ಇದಕ್ಕಾಗಿ ಅವರ ಬಳಿ ಕೇಳಿಕೊಂಡೆ. ಆ ಬಳಿಕ ನಾನು ಮನೆಯಿಂದ ಓಡಿ ಹೋದೆ’ ಎಂದು ಶಾಲಿನಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ಇನ್ನಷ್ಟು ಗ್ಲಾಮರಸ್​ ಆಗಿ ಕಾಣಿಸಿಕೊಂಡ ‘ಅರ್ಜುನ್​ ರೆಡ್ಡಿ’ ನಟಿ ಶಾಲಿನಿ ಪಾಂಡೆ

ಅವರ ಇಬ್ಬರು ಗೆಳತಿಯರು ಮುಂಬೈನಲ್ಲಿ ಇದ್ದರು. ಅವರ ಜೊತೆ ಉಳಿದುಕೊಳ್ಳಲು ಶಾಲಿನಿ ಅಲ್ಲಿಗೆ ಹೋದರು. ಆದರೆ, ಅಲ್ಲಿ ಹೆಚ್ಚು ದಿನ ಇರೋಕೆ ಸಾಧ್ಯವಾಗಿಲ್ಲ. ಹೀಗಾಗಿ ಅವರು ಬಾಯ್ಸ್​ ಜೊತೆ ಇರಬೇಕಾಯಿತು. ಆ ಬಳಿಕ ಇವರು ಫ್ರೆಂಡ್ಸ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ