AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ಬಳಿಕ ಜಪಾನ್​ನಲ್ಲಿ ರಿಲೀಸ್ ಆಗುತ್ತಿದೆ ಸೂಪರ್ ಹಿಟ್ ಇಂಡಿಯನ್ ಸಿನಿಮಾ

ಜಪಾನ್​ನಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಮೊದಲು ರಿಲೀಸ್ ಆದ ‘ಬಾಹುಬಲಿ’, ‘ಆರ್​ಆರ್​ಆರ್’ ಚಿತ್ರಗಳನ್ನು ಅಲ್ಲಿನ ಮಂದಿ ಇಷ್ಟಪಟ್ಟಿದ್ದರು.

‘ಆರ್​ಆರ್​ಆರ್​’ ಬಳಿಕ ಜಪಾನ್​ನಲ್ಲಿ ರಿಲೀಸ್ ಆಗುತ್ತಿದೆ ಸೂಪರ್ ಹಿಟ್ ಇಂಡಿಯನ್ ಸಿನಿಮಾ
ಆರ್​ಆರ್​ಆರ್​ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jul 06, 2023 | 6:30 AM

Share

ಎಸ್​ಎಸ್​ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ (RRR Movie) ಸೂಪರ್ ಹಿಟ್ ಆಗಿತ್ತು. ಈ ಚಿತ್ರದಿಂದ ರಾಜಮೌಳಿ ಖ್ಯಾತಿ ಹೆಚ್ಚಿತು. ಜೂನಿಯರ್ ಎನ್​ಟಿಆರ್ ಹಾಗೂ ರಾಮ್ ಚರಣ್ ಈ ಚಿತ್ರದಲ್ಲಿ ಮಿಂಚಿದರು. ಈ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತ್ತು. ಜಪಾನ್ ಒಂದರಲ್ಲೇ ನೂರು ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದ್ದು ‘ಆರ್​ಆರ್​ಆರ್​’ ಚಿತ್ರದ ಹೆಚ್ಚುಗಾರಿಕೆ. ಈಗ ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ ಸಿನಿಮಾ ಕೂಡ ಜಪಾನ್​ನಲ್ಲಿ ರಿಲೀಸ್ ಆಗಲು ರೆಡಿ ಆಗಿದೆ.

‘ಪಠಾಣ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಮಟ್ಟದ ಗೆಲುವು ಕಂಡಿದೆ. ಈ ಚಿತ್ರದ ಮೂಲಕ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅವರು ದೊಡ್ಡ ಮಟ್ಟದ ಗೆಲುವು ಕಂಡರು. ಶಾರುಖ್ ಖಾನ್ ಈ ಚಿತ್ರಕ್ಕಾಗಿ ದೊಡ್ಡ ಮಟ್ಟದ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರ ಜಪಾನ್ ಭಾಷೆಗೆ ಡಬ್ ಆಗುತ್ತಿದ್ದು, ಅಲ್ಲಿಯೂ ಬಿಸ್ನೆಸ್ ಮಾಡಲು ರೆಡಿ ಆಗಿದೆ.

ಜಪಾನ್​ನಲ್ಲಿ ಭಾರತದ ಸಿನಿಮಾಗಳಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಮೊದಲು ರಿಲೀಸ್ ಆದ ‘ಬಾಹುಬಲಿ’, ‘ಆರ್​ಆರ್​ಆರ್’ ಚಿತ್ರಗಳನ್ನು ಅಲ್ಲಿನ ಮಂದಿ ಇಷ್ಟಪಟ್ಟಿದ್ದರು. ಆ್ಯಕ್ಷನ್ ಸಿನಿಮಾಗಳನ್ನು ಅಲ್ಲಿನ ಜನರು ಹೆಚ್ಚು ಇಷ್ಪಡುತ್ತಾರೆ. ‘ಜವಾನ್’ ಚಿತ್ರದಲ್ಲೂ ಭರ್ಜರಿ ಆ್ಯಕ್ಷನ್ ಇರುವುದರಿಂದ ಈ ಸಿನಿಮಾ ಅಲ್ಲಿನವರಿಗೆ ಇಷ್ಟ ಆಗಬಹುದು. ಈ ಮೂಲಕ ಸಿನಿಮಾದ ಕಲೆಕ್ಷನ್ ಹೆಚ್ಚಬಹುದು.

ಇದನ್ನೂ ಓದಿ: ತಮ್ಮದೇ ನಿರ್ಮಾಣ ಸಂಸ್ಥೆಗೆ ದೊಡ್ಡ ಲಾಭ ಮಾಡಿಕೊಟ್ಟ ಶಾರುಖ್ ಖಾನ್; ‘ಡಂಕಿ’, ‘ಜವಾನ್​’ನಿಂದ ಬಂದ ಹಣ ಎಷ್ಟು?

ಯಶ್ ರಾಜ್ ಫಿಲ್ಮ್ಸ್​ ಬ್ಯಾನರ್ ಅಡಿಯಲ್ಲಿ ‘ಪಠಾಣ್’ ಸಿನಿಮಾ ಮೂಡಿ ಬಂದಿದೆ. ಈ ನಿರ್ಮಾಣ ಸಂಸ್ಥೆ ಈಗಾಗಲೇ ಸ್ಪೈ ಯೂನಿವರ್ಸ್​ ಸೃಷ್ಟಿ ಮಾಡಿದೆ. ‘ಏಕ್ ಥಾ ಟೈಗರ್’, ‘ಟೈಗರ್ ಜಿಂದಾ ಹೈ’, ‘ವಾರ್’, ‘ಪಠಾಣ್’ ಸಿನಿಮಾಗಳು ಸ್ಪೈ ಯೂನಿವರ್ಸ್ ಅಡಿಯಲ್ಲಿ ಸಿದ್ಧಗೊಂಡಿದೆ. ಮುಂದೆಯೂ ಇದೇ ಯೂನಿವರ್ಸ್ ಅಡಿಯಲ್ಲಿ ಸಿನಿಮಾಗಳು ಮೂಡಿಬರಲಿವೆ. ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎನ್ನುವ ಮಾತೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು